ಬ್ರೇಕಿಂಗ್ ನ್ಯೂಸ್
10-05-24 02:04 pm HK News Desk ಕ್ರೈಂ
ಕಲಬುರಗಿ, ಮೇ.10: ಚುನಾವಣೆ ಮುಗಿದರೂ ಹಗೆತನ ಮುಗಿಯಲಿಲ್ಲ. ಕಾಂಗ್ರೆಸ್ ಪರ ಪ್ರಚಾರ ಮಾಡಿದ್ದಕ್ಕೆ ಯುವಕನೊಬ್ಬ ಕೊಲೆಯಾಗಿದ್ದಾನೆ. ಜಾವೀದ್ ಚಿನ್ನಮಳ್ಳಿ (25) ಹತ್ಯೆಯಾದವನು. ಕಲಬುರಗಿಯ ಅಫಜಲಪುರ ತಾಲೂಕಿನ ಸಂಗಾಪುರ ಗ್ರಾಮದಲ್ಲಿ ಘಟನೆ ನಡೆದಿದೆ.
ಮೇ 7 ರಂದು ನಡೆದ ಲೋಕಸಭೆ ಚುನಾವಣೆಯಲ್ಲಿ ಜಾವೀದ್ ಕಾಂಗ್ರೆಸ್ ಪರ ಪ್ರಚಾರ ಮಾಡಿ, ಮತ ಹಾಕಿಸಿದ್ದ. ಇದಕ್ಕೆ ದ್ವೇಷ ಬೆಳೆಸಿಕೊಂಡ ಕೆಲವರು ಅಮಾವಾಸ್ಯೆ ದಿನ ಪಾರ್ಟಿ ಮಾಡಲು ಕರೆಸಿಕೊಂಡಿದ್ದಾರೆ. ಕಿಡಿಗೇಡಿಗಳ ಪ್ಲಾನ್ ತಿಳಿಯದೆ ಹೋದ ಜಾವೀದ್ ಜತೆಗೆ ಗಲಾಟೆ ಮಾಡಿದ್ದಾರೆ. ನಂತರ ಜಾವೀದ್ನನ್ನು ಕೊಲೆಗೈದಿದ್ದಾರೆ.
ಕೊಲೆ ಮಾಡಿ ಮೃತದೇಹವನ್ನು ಅಲ್ಲೆ ಬಾವಿಯಲ್ಲಿ ಬಿಸಾಡಿ ಆರೋಪಿಗಳು ಪರಾರಿ ಆಗಿದ್ದಾರೆ. ಮೃತದೇಹವನ್ನು ಕಂಡು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಗಾಣಗಾಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಾವಿಯಲ್ಲಿದ್ದ ಮೃತದೇಹವನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ.
ಸದ್ಯ ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಪರಾರಿ ಆಗಿರುವ ಆರೋಪಿಗಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ತನಿಖೆಯನ್ನು ಮುಂದುವರಿಸಿದ್ದಾರೆ.
Kalaburgi youth murdered for campaigning for congress, body found in well. The deceased has been identified as Javed.
02-01-26 10:24 pm
HK News Desk
CM Siddaramaiah, Ballari Clash, MLA Bharat Re...
02-01-26 06:09 pm
Ballari Banner Fight, FIR, Death: ಬ್ಯಾನರ್ ವಿಚ...
02-01-26 04:13 pm
ಕೋಗಿಲು ಬಡಾವಣೆ ನಿರಾಶ್ರಿತರಿಗೆ ಮನೆ ಹಂಚಿಕೆ ; ವ್ಯಾ...
02-01-26 01:58 pm
ಎಲ್ಲರಂತೆ ನನಗೂ ಆಕಾಂಕ್ಷೆ ಇದೆ ; ಕುರ್ಚಿ ಫೈಟ್ ನಡು...
01-01-26 06:21 pm
02-01-26 06:43 pm
HK News Desk
ಬಾಂಗ್ಲಾದಲ್ಲಿ ಮತ್ತೊಬ್ಬ ಹಿಂದು ವ್ಯಕ್ತಿಗೆ ಬೆಂಕಿ ಹ...
01-01-26 09:34 pm
ಸ್ವಿಟ್ಜರ್ಲ್ಯಾಂಡ್ ನಲ್ಲಿ ಶೋಕವಾಗಿ ಮಾರ್ಪಟ್ಟ ಹೊಸ...
01-01-26 09:30 pm
ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದು ಯುವಕನ ಹತ್ಯೆ ;...
30-12-25 06:48 pm
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
02-01-26 11:01 pm
Mangalore Correspondent
ಪಾಲಿಕೆ ವ್ಯಾಪ್ತಿಯಲ್ಲಿ ಬೇಸಿಗೆ ಮೊದಲೇ ನೀರಿನ ಸಮಸ್ಯ...
02-01-26 11:00 pm
Pratibha Kulai: ಹಿಂದು ಮುಖಂಡರು ಮರ್ಯಾದೆ ಕಳಕೊಂಡಿ...
02-01-26 09:32 pm
ಕಿಲಿಮಂಜಾರೋ ಬಳಿಕ ಮೌಂಟ್ ಕೆನ್ಯಾ ಹತ್ತಿದ 11ರ ಪೋರ ;...
02-01-26 02:02 pm
Dr Vinaya Hegde Death, NItte Mangalore: ನಿಟ್ಟ...
01-01-26 09:43 am
02-01-26 12:58 pm
Mangalore Correspondent
ಮುಂಬೈ ಪೊಲೀಸ್ ಹೆಸರಲ್ಲಿ ಹೆದರಿಸಿ ಡಿಜಿಟಲ್ ಅರೆಸ್ಟ್...
02-01-26 12:32 pm
ಹೊಸ ವರ್ಷ ಸಂಭ್ರಮಾಚರಣೆ ; ಮಂಗಳೂರಿನಲ್ಲಿ ಒಂದು ಸಾವಿ...
01-01-26 08:25 pm
ಕಾರು ಬಾಡಿಗೆ ನೆಪದಲ್ಲಿ ಸುಳ್ಯದಿಂದ ಯುವಕನ ಕರೆದೊಯ್ದ...
31-12-25 07:05 pm
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm