ಬ್ರೇಕಿಂಗ್ ನ್ಯೂಸ್
10-05-24 02:04 pm HK News Desk ಕ್ರೈಂ
ಕಲಬುರಗಿ, ಮೇ.10: ಚುನಾವಣೆ ಮುಗಿದರೂ ಹಗೆತನ ಮುಗಿಯಲಿಲ್ಲ. ಕಾಂಗ್ರೆಸ್ ಪರ ಪ್ರಚಾರ ಮಾಡಿದ್ದಕ್ಕೆ ಯುವಕನೊಬ್ಬ ಕೊಲೆಯಾಗಿದ್ದಾನೆ. ಜಾವೀದ್ ಚಿನ್ನಮಳ್ಳಿ (25) ಹತ್ಯೆಯಾದವನು. ಕಲಬುರಗಿಯ ಅಫಜಲಪುರ ತಾಲೂಕಿನ ಸಂಗಾಪುರ ಗ್ರಾಮದಲ್ಲಿ ಘಟನೆ ನಡೆದಿದೆ.
ಮೇ 7 ರಂದು ನಡೆದ ಲೋಕಸಭೆ ಚುನಾವಣೆಯಲ್ಲಿ ಜಾವೀದ್ ಕಾಂಗ್ರೆಸ್ ಪರ ಪ್ರಚಾರ ಮಾಡಿ, ಮತ ಹಾಕಿಸಿದ್ದ. ಇದಕ್ಕೆ ದ್ವೇಷ ಬೆಳೆಸಿಕೊಂಡ ಕೆಲವರು ಅಮಾವಾಸ್ಯೆ ದಿನ ಪಾರ್ಟಿ ಮಾಡಲು ಕರೆಸಿಕೊಂಡಿದ್ದಾರೆ. ಕಿಡಿಗೇಡಿಗಳ ಪ್ಲಾನ್ ತಿಳಿಯದೆ ಹೋದ ಜಾವೀದ್ ಜತೆಗೆ ಗಲಾಟೆ ಮಾಡಿದ್ದಾರೆ. ನಂತರ ಜಾವೀದ್ನನ್ನು ಕೊಲೆಗೈದಿದ್ದಾರೆ.
ಕೊಲೆ ಮಾಡಿ ಮೃತದೇಹವನ್ನು ಅಲ್ಲೆ ಬಾವಿಯಲ್ಲಿ ಬಿಸಾಡಿ ಆರೋಪಿಗಳು ಪರಾರಿ ಆಗಿದ್ದಾರೆ. ಮೃತದೇಹವನ್ನು ಕಂಡು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಗಾಣಗಾಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಾವಿಯಲ್ಲಿದ್ದ ಮೃತದೇಹವನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ.
ಸದ್ಯ ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಪರಾರಿ ಆಗಿರುವ ಆರೋಪಿಗಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ತನಿಖೆಯನ್ನು ಮುಂದುವರಿಸಿದ್ದಾರೆ.
Kalaburgi youth murdered for campaigning for congress, body found in well. The deceased has been identified as Javed.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 06:02 pm
HK News Staffer
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm