ಬ್ರೇಕಿಂಗ್ ನ್ಯೂಸ್
10-05-24 02:04 pm HK News Desk ಕ್ರೈಂ
ಕಲಬುರಗಿ, ಮೇ.10: ಚುನಾವಣೆ ಮುಗಿದರೂ ಹಗೆತನ ಮುಗಿಯಲಿಲ್ಲ. ಕಾಂಗ್ರೆಸ್ ಪರ ಪ್ರಚಾರ ಮಾಡಿದ್ದಕ್ಕೆ ಯುವಕನೊಬ್ಬ ಕೊಲೆಯಾಗಿದ್ದಾನೆ. ಜಾವೀದ್ ಚಿನ್ನಮಳ್ಳಿ (25) ಹತ್ಯೆಯಾದವನು. ಕಲಬುರಗಿಯ ಅಫಜಲಪುರ ತಾಲೂಕಿನ ಸಂಗಾಪುರ ಗ್ರಾಮದಲ್ಲಿ ಘಟನೆ ನಡೆದಿದೆ.
ಮೇ 7 ರಂದು ನಡೆದ ಲೋಕಸಭೆ ಚುನಾವಣೆಯಲ್ಲಿ ಜಾವೀದ್ ಕಾಂಗ್ರೆಸ್ ಪರ ಪ್ರಚಾರ ಮಾಡಿ, ಮತ ಹಾಕಿಸಿದ್ದ. ಇದಕ್ಕೆ ದ್ವೇಷ ಬೆಳೆಸಿಕೊಂಡ ಕೆಲವರು ಅಮಾವಾಸ್ಯೆ ದಿನ ಪಾರ್ಟಿ ಮಾಡಲು ಕರೆಸಿಕೊಂಡಿದ್ದಾರೆ. ಕಿಡಿಗೇಡಿಗಳ ಪ್ಲಾನ್ ತಿಳಿಯದೆ ಹೋದ ಜಾವೀದ್ ಜತೆಗೆ ಗಲಾಟೆ ಮಾಡಿದ್ದಾರೆ. ನಂತರ ಜಾವೀದ್ನನ್ನು ಕೊಲೆಗೈದಿದ್ದಾರೆ.
ಕೊಲೆ ಮಾಡಿ ಮೃತದೇಹವನ್ನು ಅಲ್ಲೆ ಬಾವಿಯಲ್ಲಿ ಬಿಸಾಡಿ ಆರೋಪಿಗಳು ಪರಾರಿ ಆಗಿದ್ದಾರೆ. ಮೃತದೇಹವನ್ನು ಕಂಡು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಗಾಣಗಾಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಾವಿಯಲ್ಲಿದ್ದ ಮೃತದೇಹವನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ.
ಸದ್ಯ ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಪರಾರಿ ಆಗಿರುವ ಆರೋಪಿಗಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ತನಿಖೆಯನ್ನು ಮುಂದುವರಿಸಿದ್ದಾರೆ.
Kalaburgi youth murdered for campaigning for congress, body found in well. The deceased has been identified as Javed.
20-02-26 09:20 pm
HK News Desk
ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ಹಿಂದಕ್ಕೆ ; 26 ತ...
19-02-26 09:29 pm
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
20-02-26 08:45 pm
HK News Desk
ಗಲ್ಫ್ ದೇಶಗಳತ್ತ ಅಮೆರಿಕದ ಯುದ್ಧ ವಿಮಾನಗಳು ; ಇರಾನ್...
19-02-26 11:04 pm
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಶೋಚನೀಯ ಸ್ಥಿತಿ ; ಕ...
17-02-26 08:50 pm
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
20-02-26 06:05 pm
Mangalore Correspondent
Kotekar, Mangalore News: ಕೋಟೆಕಾರು ಪ.ಪಂ ಸದಸ್ಯ...
20-02-26 04:18 pm
ಕುತ್ಲೂರಿನಲ್ಲಿ ನಕ್ಸಲ್ ಕರಪತ್ರ ಹಂಚಿದ್ದ ಪ್ರಕರಣ ;...
19-02-26 10:37 pm
2013ರಲ್ಲಿ ಶಿಲಾನ್ಯಾಸಗೊಂಡಿದ್ದ ಅಬ್ಬಕ್ಕ ಭವನ ನಿರ್ಮ...
19-02-26 09:50 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹ, ಹೋರಾಟ...
19-02-26 06:08 pm
20-02-26 10:08 pm
Mangaluru Staffer
ಲಕ್ಕುಂಡಿ ನಿಧಿ ಹೆಸ್ರಲ್ಲಿ ಜನರಿಗೆ ಟೋಪಿ ; ಹಂಡಿಯೊಳ...
20-02-26 09:07 pm
ಗಂಡ ಸತ್ತ ಒಂದೇ ವಾರಕ್ಕೆ ಪತ್ನಿಗೆ ಪೊಲೀಸಪ್ಪನ ಕಿರುಕ...
20-02-26 08:54 pm
ಮುಡಾ ಹಗರಣ, ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ನೀಡಿ...
20-02-26 08:44 pm
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಮಸೀದಿಯಿಂದ ಕಲ್ಲು –...
20-02-26 03:03 pm