ಬ್ರೇಕಿಂಗ್ ನ್ಯೂಸ್
11-05-24 10:18 pm Mangaluru Correspondent ಕ್ರೈಂ
ಮಂಗಳೂರು, ಮೇ 11: 13 ವರ್ಷದ ಅಪ್ರಾಪ್ತ ಬಾಲಕನಿಗೆ ಜ್ಯೂಸಿನಲ್ಲಿ ಮತ್ತು ಬರಿಸುವ ಔಷಧಿ ಕೊಟ್ಟು ಲೈಂಗಿಕ ಕಿರುಕುಳ ನೀಡಿದ ಘಟನೆ ನಡೆದಿದ್ದು, ಈ ಬಗ್ಗೆ ಸ್ವತಃ ಬಾಲಕನೇ ಮಕ್ಕಳ ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿ ದೂರು ನೀಡಿದ್ದಾನೆ. ಇದರಂತೆ, ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದ್ದು ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಬಂಟ್ವಾಳ ತಾಲೂಕಿಗೆ ಒಳಪಟ್ಟ ಗ್ರಾಮಾಂತರ ಪ್ರದೇಶದ ಅನ್ಯಕೋಮಿನ ಬಾಲಕನನ್ನು ಪರಿಚಯದ ಅಬ್ದುಲ್ಲಾ ಎಂಬಾತ ಎಪ್ರಿಲ್ 13ರಂದು ಕೆಲಸಕ್ಕಾಗಿ ತನ್ನ ಮನೆಗೆ ಕರೆದೊಯ್ದು ಕುಡಿಯಲು ಜ್ಯೂಸ್ ನೀಡಿದ್ದ. ಜ್ಯೂಸ್ ಕುಡಿದ ನಂತರ ಬಾಲಕನಿಗೆ ಮಂಪರು ಆವರಿಸಿದ್ದು ಈ ಸಂದರ್ಭದಲ್ಲಿ ಬಾಲಕನ ದೇಹದ ಬಟ್ಟೆಯನ್ನು ತೆಗೆದು ಲೈಂಗಿಕ ದೌರ್ಜನ್ಯ ಎಸಗಿರುತ್ತಾನೆ. ಬಾಲಕ ಎಚ್ಚರಗೊಂಡಾಗ ಮೈಯಲ್ಲಿ ಬಟ್ಟೆ ಇರದೇ ಇರುವುದು, ಅಬ್ದುಲ್ಲಾ ತನ್ನ ಮೇಲೆ ದೌರ್ಜನ್ಯ ಎಸಗಿರುವುದು ಕಂಡುಬಂದಿತ್ತು.
ಮೇ 5ರಂದು ಬಾಲಕನನ್ನು ಮತ್ತೆ ತನ್ನ ಮನೆಗೆ ಬರುವಂತೆ ಅಬ್ದುಲ್ಲಾ ಒತ್ತಾಯಪಡಿಸಿದ್ದ. ಇದರಿಂದ ಬೇಸತ್ತ ಬಾಲಕ ನೇರವಾಗಿ ಮಕ್ಕಳ ಸಹಾಯವಾಣಿ 1098ಗೆ ಕರೆ ಮಾಡಿದ್ದು, ತನಗಾದ ಕಿರುಕುಳವನ್ನು ಹೇಳಿಕೊಂಡಿದ್ದ. ಅದರಂತೆ, ಸಹಾಯವಾಣಿ ಸಿಬಂದಿ ನೀಡಿದ ದೂರಿನಂತ ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಆರೋಪಿ ಅಬ್ದುಲ್ಲಾ(36)ನನ್ನು ಬಂಧಿಸಿದ್ದಾರೆ.
Mangalore 13 year old boy was sexually assulted by 38 year old man later the boy has called 1098 help line number and has given a complaint over call call, later the accused was arrested by Uppinangady police. The arrested has been identified as Abdulla.
26-06-26 08:30 pm
HK News Staffer
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 11:46 am
HK News Staffer
Mangalore, Police, criminial escapes: ಪಾಂಡೇಶ್...
27-06-26 10:54 am
Mumbai Train Murder, Mangalore: ಮುಂಬೈ ಲೋಕಲ್ ಟ...
26-06-26 07:35 pm
ಕುಳಾಯಿಗುಡ್ಡೆಯ ಮನೆ ಮೇಲೆ ಸಿಸಿಬಿ ದಾಳಿ, 2.10 ಲಕ್ಷ...
26-06-26 04:26 pm
ಕ್ರಿಪ್ಟೊ ಕರೆನ್ಸಿ ಬಗ್ಗೆ ವಿಚಾರಿಸಿದಕ್ಕೆ ₹17.64 ಲ...
25-06-26 09:40 pm