ಬ್ರೇಕಿಂಗ್ ನ್ಯೂಸ್
11-05-24 10:18 pm Mangaluru Correspondent ಕ್ರೈಂ
ಮಂಗಳೂರು, ಮೇ 11: 13 ವರ್ಷದ ಅಪ್ರಾಪ್ತ ಬಾಲಕನಿಗೆ ಜ್ಯೂಸಿನಲ್ಲಿ ಮತ್ತು ಬರಿಸುವ ಔಷಧಿ ಕೊಟ್ಟು ಲೈಂಗಿಕ ಕಿರುಕುಳ ನೀಡಿದ ಘಟನೆ ನಡೆದಿದ್ದು, ಈ ಬಗ್ಗೆ ಸ್ವತಃ ಬಾಲಕನೇ ಮಕ್ಕಳ ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿ ದೂರು ನೀಡಿದ್ದಾನೆ. ಇದರಂತೆ, ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದ್ದು ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಬಂಟ್ವಾಳ ತಾಲೂಕಿಗೆ ಒಳಪಟ್ಟ ಗ್ರಾಮಾಂತರ ಪ್ರದೇಶದ ಅನ್ಯಕೋಮಿನ ಬಾಲಕನನ್ನು ಪರಿಚಯದ ಅಬ್ದುಲ್ಲಾ ಎಂಬಾತ ಎಪ್ರಿಲ್ 13ರಂದು ಕೆಲಸಕ್ಕಾಗಿ ತನ್ನ ಮನೆಗೆ ಕರೆದೊಯ್ದು ಕುಡಿಯಲು ಜ್ಯೂಸ್ ನೀಡಿದ್ದ. ಜ್ಯೂಸ್ ಕುಡಿದ ನಂತರ ಬಾಲಕನಿಗೆ ಮಂಪರು ಆವರಿಸಿದ್ದು ಈ ಸಂದರ್ಭದಲ್ಲಿ ಬಾಲಕನ ದೇಹದ ಬಟ್ಟೆಯನ್ನು ತೆಗೆದು ಲೈಂಗಿಕ ದೌರ್ಜನ್ಯ ಎಸಗಿರುತ್ತಾನೆ. ಬಾಲಕ ಎಚ್ಚರಗೊಂಡಾಗ ಮೈಯಲ್ಲಿ ಬಟ್ಟೆ ಇರದೇ ಇರುವುದು, ಅಬ್ದುಲ್ಲಾ ತನ್ನ ಮೇಲೆ ದೌರ್ಜನ್ಯ ಎಸಗಿರುವುದು ಕಂಡುಬಂದಿತ್ತು.
ಮೇ 5ರಂದು ಬಾಲಕನನ್ನು ಮತ್ತೆ ತನ್ನ ಮನೆಗೆ ಬರುವಂತೆ ಅಬ್ದುಲ್ಲಾ ಒತ್ತಾಯಪಡಿಸಿದ್ದ. ಇದರಿಂದ ಬೇಸತ್ತ ಬಾಲಕ ನೇರವಾಗಿ ಮಕ್ಕಳ ಸಹಾಯವಾಣಿ 1098ಗೆ ಕರೆ ಮಾಡಿದ್ದು, ತನಗಾದ ಕಿರುಕುಳವನ್ನು ಹೇಳಿಕೊಂಡಿದ್ದ. ಅದರಂತೆ, ಸಹಾಯವಾಣಿ ಸಿಬಂದಿ ನೀಡಿದ ದೂರಿನಂತ ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಆರೋಪಿ ಅಬ್ದುಲ್ಲಾ(36)ನನ್ನು ಬಂಧಿಸಿದ್ದಾರೆ.
Mangalore 13 year old boy was sexually assulted by 38 year old man later the boy has called 1098 help line number and has given a complaint over call call, later the accused was arrested by Uppinangady police. The arrested has been identified as Abdulla.
20-02-26 09:20 pm
HK News Desk
ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ಹಿಂದಕ್ಕೆ ; 26 ತ...
19-02-26 09:29 pm
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
20-02-26 08:45 pm
HK News Desk
ಗಲ್ಫ್ ದೇಶಗಳತ್ತ ಅಮೆರಿಕದ ಯುದ್ಧ ವಿಮಾನಗಳು ; ಇರಾನ್...
19-02-26 11:04 pm
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಶೋಚನೀಯ ಸ್ಥಿತಿ ; ಕ...
17-02-26 08:50 pm
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
20-02-26 06:05 pm
Mangalore Correspondent
Kotekar, Mangalore News: ಕೋಟೆಕಾರು ಪ.ಪಂ ಸದಸ್ಯ...
20-02-26 04:18 pm
ಕುತ್ಲೂರಿನಲ್ಲಿ ನಕ್ಸಲ್ ಕರಪತ್ರ ಹಂಚಿದ್ದ ಪ್ರಕರಣ ;...
19-02-26 10:37 pm
2013ರಲ್ಲಿ ಶಿಲಾನ್ಯಾಸಗೊಂಡಿದ್ದ ಅಬ್ಬಕ್ಕ ಭವನ ನಿರ್ಮ...
19-02-26 09:50 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹ, ಹೋರಾಟ...
19-02-26 06:08 pm
20-02-26 10:08 pm
Mangaluru Staffer
ಲಕ್ಕುಂಡಿ ನಿಧಿ ಹೆಸ್ರಲ್ಲಿ ಜನರಿಗೆ ಟೋಪಿ ; ಹಂಡಿಯೊಳ...
20-02-26 09:07 pm
ಗಂಡ ಸತ್ತ ಒಂದೇ ವಾರಕ್ಕೆ ಪತ್ನಿಗೆ ಪೊಲೀಸಪ್ಪನ ಕಿರುಕ...
20-02-26 08:54 pm
ಮುಡಾ ಹಗರಣ, ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ನೀಡಿ...
20-02-26 08:44 pm
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಮಸೀದಿಯಿಂದ ಕಲ್ಲು –...
20-02-26 03:03 pm