ಬ್ರೇಕಿಂಗ್ ನ್ಯೂಸ್
11-05-24 10:18 pm Mangaluru Correspondent ಕ್ರೈಂ
ಮಂಗಳೂರು, ಮೇ 11: 13 ವರ್ಷದ ಅಪ್ರಾಪ್ತ ಬಾಲಕನಿಗೆ ಜ್ಯೂಸಿನಲ್ಲಿ ಮತ್ತು ಬರಿಸುವ ಔಷಧಿ ಕೊಟ್ಟು ಲೈಂಗಿಕ ಕಿರುಕುಳ ನೀಡಿದ ಘಟನೆ ನಡೆದಿದ್ದು, ಈ ಬಗ್ಗೆ ಸ್ವತಃ ಬಾಲಕನೇ ಮಕ್ಕಳ ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿ ದೂರು ನೀಡಿದ್ದಾನೆ. ಇದರಂತೆ, ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದ್ದು ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಬಂಟ್ವಾಳ ತಾಲೂಕಿಗೆ ಒಳಪಟ್ಟ ಗ್ರಾಮಾಂತರ ಪ್ರದೇಶದ ಅನ್ಯಕೋಮಿನ ಬಾಲಕನನ್ನು ಪರಿಚಯದ ಅಬ್ದುಲ್ಲಾ ಎಂಬಾತ ಎಪ್ರಿಲ್ 13ರಂದು ಕೆಲಸಕ್ಕಾಗಿ ತನ್ನ ಮನೆಗೆ ಕರೆದೊಯ್ದು ಕುಡಿಯಲು ಜ್ಯೂಸ್ ನೀಡಿದ್ದ. ಜ್ಯೂಸ್ ಕುಡಿದ ನಂತರ ಬಾಲಕನಿಗೆ ಮಂಪರು ಆವರಿಸಿದ್ದು ಈ ಸಂದರ್ಭದಲ್ಲಿ ಬಾಲಕನ ದೇಹದ ಬಟ್ಟೆಯನ್ನು ತೆಗೆದು ಲೈಂಗಿಕ ದೌರ್ಜನ್ಯ ಎಸಗಿರುತ್ತಾನೆ. ಬಾಲಕ ಎಚ್ಚರಗೊಂಡಾಗ ಮೈಯಲ್ಲಿ ಬಟ್ಟೆ ಇರದೇ ಇರುವುದು, ಅಬ್ದುಲ್ಲಾ ತನ್ನ ಮೇಲೆ ದೌರ್ಜನ್ಯ ಎಸಗಿರುವುದು ಕಂಡುಬಂದಿತ್ತು.
ಮೇ 5ರಂದು ಬಾಲಕನನ್ನು ಮತ್ತೆ ತನ್ನ ಮನೆಗೆ ಬರುವಂತೆ ಅಬ್ದುಲ್ಲಾ ಒತ್ತಾಯಪಡಿಸಿದ್ದ. ಇದರಿಂದ ಬೇಸತ್ತ ಬಾಲಕ ನೇರವಾಗಿ ಮಕ್ಕಳ ಸಹಾಯವಾಣಿ 1098ಗೆ ಕರೆ ಮಾಡಿದ್ದು, ತನಗಾದ ಕಿರುಕುಳವನ್ನು ಹೇಳಿಕೊಂಡಿದ್ದ. ಅದರಂತೆ, ಸಹಾಯವಾಣಿ ಸಿಬಂದಿ ನೀಡಿದ ದೂರಿನಂತ ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಆರೋಪಿ ಅಬ್ದುಲ್ಲಾ(36)ನನ್ನು ಬಂಧಿಸಿದ್ದಾರೆ.
Mangalore 13 year old boy was sexually assulted by 38 year old man later the boy has called 1098 help line number and has given a complaint over call call, later the accused was arrested by Uppinangady police. The arrested has been identified as Abdulla.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
11-11-25 03:28 pm
HK News Desk
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
ರಾಜಧಾನಿ ದೆಹಲಿಯಲ್ಲಿ ಪ್ರಬಲ ಬಾಂಬ್ ಸ್ಫೋಟ ; ಒಂಬತ್ತ...
10-11-25 08:23 pm
ಫರಿದಾಬಾದ್ ; ಕಾಶ್ಮೀರಿ ವೈದ್ಯನ ಮಾಹಿತಿಯಂತೆ 300 ಕ...
10-11-25 03:04 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
11-11-25 06:33 pm
Mangalore Correspondent
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm