ಬ್ರೇಕಿಂಗ್ ನ್ಯೂಸ್
11-05-24 10:18 pm Mangaluru Correspondent ಕ್ರೈಂ
ಮಂಗಳೂರು, ಮೇ 11: 13 ವರ್ಷದ ಅಪ್ರಾಪ್ತ ಬಾಲಕನಿಗೆ ಜ್ಯೂಸಿನಲ್ಲಿ ಮತ್ತು ಬರಿಸುವ ಔಷಧಿ ಕೊಟ್ಟು ಲೈಂಗಿಕ ಕಿರುಕುಳ ನೀಡಿದ ಘಟನೆ ನಡೆದಿದ್ದು, ಈ ಬಗ್ಗೆ ಸ್ವತಃ ಬಾಲಕನೇ ಮಕ್ಕಳ ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿ ದೂರು ನೀಡಿದ್ದಾನೆ. ಇದರಂತೆ, ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದ್ದು ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಬಂಟ್ವಾಳ ತಾಲೂಕಿಗೆ ಒಳಪಟ್ಟ ಗ್ರಾಮಾಂತರ ಪ್ರದೇಶದ ಅನ್ಯಕೋಮಿನ ಬಾಲಕನನ್ನು ಪರಿಚಯದ ಅಬ್ದುಲ್ಲಾ ಎಂಬಾತ ಎಪ್ರಿಲ್ 13ರಂದು ಕೆಲಸಕ್ಕಾಗಿ ತನ್ನ ಮನೆಗೆ ಕರೆದೊಯ್ದು ಕುಡಿಯಲು ಜ್ಯೂಸ್ ನೀಡಿದ್ದ. ಜ್ಯೂಸ್ ಕುಡಿದ ನಂತರ ಬಾಲಕನಿಗೆ ಮಂಪರು ಆವರಿಸಿದ್ದು ಈ ಸಂದರ್ಭದಲ್ಲಿ ಬಾಲಕನ ದೇಹದ ಬಟ್ಟೆಯನ್ನು ತೆಗೆದು ಲೈಂಗಿಕ ದೌರ್ಜನ್ಯ ಎಸಗಿರುತ್ತಾನೆ. ಬಾಲಕ ಎಚ್ಚರಗೊಂಡಾಗ ಮೈಯಲ್ಲಿ ಬಟ್ಟೆ ಇರದೇ ಇರುವುದು, ಅಬ್ದುಲ್ಲಾ ತನ್ನ ಮೇಲೆ ದೌರ್ಜನ್ಯ ಎಸಗಿರುವುದು ಕಂಡುಬಂದಿತ್ತು.
ಮೇ 5ರಂದು ಬಾಲಕನನ್ನು ಮತ್ತೆ ತನ್ನ ಮನೆಗೆ ಬರುವಂತೆ ಅಬ್ದುಲ್ಲಾ ಒತ್ತಾಯಪಡಿಸಿದ್ದ. ಇದರಿಂದ ಬೇಸತ್ತ ಬಾಲಕ ನೇರವಾಗಿ ಮಕ್ಕಳ ಸಹಾಯವಾಣಿ 1098ಗೆ ಕರೆ ಮಾಡಿದ್ದು, ತನಗಾದ ಕಿರುಕುಳವನ್ನು ಹೇಳಿಕೊಂಡಿದ್ದ. ಅದರಂತೆ, ಸಹಾಯವಾಣಿ ಸಿಬಂದಿ ನೀಡಿದ ದೂರಿನಂತ ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಆರೋಪಿ ಅಬ್ದುಲ್ಲಾ(36)ನನ್ನು ಬಂಧಿಸಿದ್ದಾರೆ.
Mangalore 13 year old boy was sexually assulted by 38 year old man later the boy has called 1098 help line number and has given a complaint over call call, later the accused was arrested by Uppinangady police. The arrested has been identified as Abdulla.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 06:02 pm
HK News Staffer
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm