ಬ್ರೇಕಿಂಗ್ ನ್ಯೂಸ್
11-05-24 10:18 pm Mangaluru Correspondent ಕ್ರೈಂ
ಮಂಗಳೂರು, ಮೇ 11: 13 ವರ್ಷದ ಅಪ್ರಾಪ್ತ ಬಾಲಕನಿಗೆ ಜ್ಯೂಸಿನಲ್ಲಿ ಮತ್ತು ಬರಿಸುವ ಔಷಧಿ ಕೊಟ್ಟು ಲೈಂಗಿಕ ಕಿರುಕುಳ ನೀಡಿದ ಘಟನೆ ನಡೆದಿದ್ದು, ಈ ಬಗ್ಗೆ ಸ್ವತಃ ಬಾಲಕನೇ ಮಕ್ಕಳ ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿ ದೂರು ನೀಡಿದ್ದಾನೆ. ಇದರಂತೆ, ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದ್ದು ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಬಂಟ್ವಾಳ ತಾಲೂಕಿಗೆ ಒಳಪಟ್ಟ ಗ್ರಾಮಾಂತರ ಪ್ರದೇಶದ ಅನ್ಯಕೋಮಿನ ಬಾಲಕನನ್ನು ಪರಿಚಯದ ಅಬ್ದುಲ್ಲಾ ಎಂಬಾತ ಎಪ್ರಿಲ್ 13ರಂದು ಕೆಲಸಕ್ಕಾಗಿ ತನ್ನ ಮನೆಗೆ ಕರೆದೊಯ್ದು ಕುಡಿಯಲು ಜ್ಯೂಸ್ ನೀಡಿದ್ದ. ಜ್ಯೂಸ್ ಕುಡಿದ ನಂತರ ಬಾಲಕನಿಗೆ ಮಂಪರು ಆವರಿಸಿದ್ದು ಈ ಸಂದರ್ಭದಲ್ಲಿ ಬಾಲಕನ ದೇಹದ ಬಟ್ಟೆಯನ್ನು ತೆಗೆದು ಲೈಂಗಿಕ ದೌರ್ಜನ್ಯ ಎಸಗಿರುತ್ತಾನೆ. ಬಾಲಕ ಎಚ್ಚರಗೊಂಡಾಗ ಮೈಯಲ್ಲಿ ಬಟ್ಟೆ ಇರದೇ ಇರುವುದು, ಅಬ್ದುಲ್ಲಾ ತನ್ನ ಮೇಲೆ ದೌರ್ಜನ್ಯ ಎಸಗಿರುವುದು ಕಂಡುಬಂದಿತ್ತು.
ಮೇ 5ರಂದು ಬಾಲಕನನ್ನು ಮತ್ತೆ ತನ್ನ ಮನೆಗೆ ಬರುವಂತೆ ಅಬ್ದುಲ್ಲಾ ಒತ್ತಾಯಪಡಿಸಿದ್ದ. ಇದರಿಂದ ಬೇಸತ್ತ ಬಾಲಕ ನೇರವಾಗಿ ಮಕ್ಕಳ ಸಹಾಯವಾಣಿ 1098ಗೆ ಕರೆ ಮಾಡಿದ್ದು, ತನಗಾದ ಕಿರುಕುಳವನ್ನು ಹೇಳಿಕೊಂಡಿದ್ದ. ಅದರಂತೆ, ಸಹಾಯವಾಣಿ ಸಿಬಂದಿ ನೀಡಿದ ದೂರಿನಂತ ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಆರೋಪಿ ಅಬ್ದುಲ್ಲಾ(36)ನನ್ನು ಬಂಧಿಸಿದ್ದಾರೆ.
Mangalore 13 year old boy was sexually assulted by 38 year old man later the boy has called 1098 help line number and has given a complaint over call call, later the accused was arrested by Uppinangady police. The arrested has been identified as Abdulla.
21-04-25 07:27 pm
Bangalore Correspondent
ನ್ಯಾ.ಕೃಷ್ಣ ದೀಕ್ಷಿತ್, ನ್ಯಾ.ಹೇಮಂತ್ ಚಂದನಗೌಡರ್ ಸೇ...
21-04-25 07:10 pm
Jayaprakash Hegde; ಹಿಂದೂಗಳಂತೆ ಮುಸ್ಲಿಮರಲ್ಲು 93...
19-04-25 03:04 pm
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
21-04-25 07:46 pm
HK News Desk
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
21-04-25 01:03 pm
Bangalore Correspondent
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm