ಬ್ರೇಕಿಂಗ್ ನ್ಯೂಸ್
13-05-24 04:10 pm Udupi Correspondent ಕ್ರೈಂ
ಉಡುಪಿ, ಮೇ 13: ಪಾರ್ಟ್ ಟೈಮ್ ಉದ್ಯೋಗದ ಆಮಿಷಕ್ಕೆ ಒಳಗಾದ ಮಹಿಳೆಯೊಬ್ಬರು ಲಕ್ಷಾಂತರ ರೂ. ಕಳೆದುಕೊಂಡ ಬಗ್ಗೆ ದೂರು ದಾಖಲಾಗಿದೆ.
ಶಂಕರಪುರದ ಜೆನಿಫರ್ ಎಂಬ ಮಹಿಳೆಯ ಮೊಬೈಲ್ಗೆ ಆನ್ಲೈನ್ ಪಾರ್ಟ್ ಟೈಮ್ ಜಾಬ್ ಕುರಿತು ಸಂದೇಶ ಬಂದಿತ್ತು. ಆನಂತರ ಅಪರಿಚಿತ ವ್ಯಕ್ತಿ ವಾಟ್ಸಾಪ್ ಮೂಲಕ ಲಿಂಕ್ ಕಳಿಸಿದ್ದು ಟೆಲಿಗ್ರಾಮ್ ಆ್ಯಪ್ ನಲ್ಲಿರುವ ಓಯಸಿಸ್ ಫೈನಾನ್ಸ್ ಎಂಬ ಗ್ರೂಪ್ಗೆ ಜಾಯಿನ್ ಆಗುವಂತೆ ತಿಳಿಸಿದ್ದ. ಅದರಂತೆ ಜೆನಿಫರ್ ಜಾಯಿನ್ ವಾಟ್ಸಪ್ ಗ್ರೂಪ್ ಜಾಯಿನ್ ಆಗಿದ್ದರು. ಟೆಲಿಗ್ರಾಮ್ ಗ್ರೂಪ್ನಲ್ಲಿರುವ ಅಪರಿಚಿತ ವ್ಯಕ್ತಿಯು ವಿವಿಧ ರೀತಿಯ ಟಾಸ್ಕ್ ಗಳನ್ನು ನೀಡಿ ಅದನ್ನು ಪುರ್ಣಗೊಳಿಸಿದರೆ ನಿಮ್ಮ ಬ್ಯಾಂಕ್ ಖಾತೆಗೆ ಹಣ ಜಮೆ ಮಾಡುವುದಾಗಿ ನಂಬಿಸಿ ಜೆನಿಫರ್ನ ಬ್ಯಾಂಕ್ ಖಾತೆ ವಿವರಗಳನ್ನು ಪಡೆದುಕೊಂಡಿದ್ದರು.
ವಿವಿಧ ರೀತಿಯ ಟಾಸ್ಕ್ ಗಳನ್ನು ಪೂರ್ಣಗೊಳಿಸಿದ ನಂತರ 18,375 ರೂ. ಬೇರೆ ಬೇರೆ ಕಂತುಗಳಲ್ಲಿ ಜೆನಿಫರ್ ಅವರ ಖಾತೆಗೆ ಜಮೆಯಾಗಿತ್ತು. ಆದರೆ, ಅಪರಿಚಿತ ವ್ಯಕ್ತಿಯು ಇನ್ನೂ ಹೆಚ್ಚು ಲಾಭ ಪಡೆಯಲು ಹೆಚ್ಚಿನ ಹಣವನ್ನು ಹೂಡಿಕೆ ಮಾಡುವಂತೆ ತಿಳಿಸಿದ್ದ. ಜೆನಿಫರ್ ಅವರ ಮಾತನ್ನು ನಂಬಿ 7,75,000 ರೂ.ಗಳನ್ನು ಮೇ 9ರಂದು ವರ್ಗಾಯಿಸಿದ್ದರು.
ಆದರೆ ಇತ್ತ ಹಣ ಹೂಡಿಕೆ ಮಾಡಿದ ಬಳಿಕ ಆ ಕಡೆಯ ವ್ಯಕ್ತಿ ಸೈಲಂಟ್ ಆಗಿದ್ದಾನೆ. ತನ್ನ ಹಣವನ್ನು ನೀಡದೆ ವಂಚಿಸಿದ್ದಾನೆ ಎಂದು ಜೆನಿಫರ್ ಮಣಿಪಾಲ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
Udupi Online part time job fraud, women loses 7.75 lakhs for online fraud. Women from Udupi shankarpura received a message about online part time job later Jennifer who believed this lost 7.7.7 lakhs
26-06-26 08:30 pm
HK News Staffer
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 11:46 am
HK News Staffer
Mangalore, Police, criminial escapes: ಪಾಂಡೇಶ್...
27-06-26 10:54 am
Mumbai Train Murder, Mangalore: ಮುಂಬೈ ಲೋಕಲ್ ಟ...
26-06-26 07:35 pm
ಕುಳಾಯಿಗುಡ್ಡೆಯ ಮನೆ ಮೇಲೆ ಸಿಸಿಬಿ ದಾಳಿ, 2.10 ಲಕ್ಷ...
26-06-26 04:26 pm
ಕ್ರಿಪ್ಟೊ ಕರೆನ್ಸಿ ಬಗ್ಗೆ ವಿಚಾರಿಸಿದಕ್ಕೆ ₹17.64 ಲ...
25-06-26 09:40 pm