ಬ್ರೇಕಿಂಗ್ ನ್ಯೂಸ್
13-05-24 04:10 pm Udupi Correspondent ಕ್ರೈಂ
ಉಡುಪಿ, ಮೇ 13: ಪಾರ್ಟ್ ಟೈಮ್ ಉದ್ಯೋಗದ ಆಮಿಷಕ್ಕೆ ಒಳಗಾದ ಮಹಿಳೆಯೊಬ್ಬರು ಲಕ್ಷಾಂತರ ರೂ. ಕಳೆದುಕೊಂಡ ಬಗ್ಗೆ ದೂರು ದಾಖಲಾಗಿದೆ.
ಶಂಕರಪುರದ ಜೆನಿಫರ್ ಎಂಬ ಮಹಿಳೆಯ ಮೊಬೈಲ್ಗೆ ಆನ್ಲೈನ್ ಪಾರ್ಟ್ ಟೈಮ್ ಜಾಬ್ ಕುರಿತು ಸಂದೇಶ ಬಂದಿತ್ತು. ಆನಂತರ ಅಪರಿಚಿತ ವ್ಯಕ್ತಿ ವಾಟ್ಸಾಪ್ ಮೂಲಕ ಲಿಂಕ್ ಕಳಿಸಿದ್ದು ಟೆಲಿಗ್ರಾಮ್ ಆ್ಯಪ್ ನಲ್ಲಿರುವ ಓಯಸಿಸ್ ಫೈನಾನ್ಸ್ ಎಂಬ ಗ್ರೂಪ್ಗೆ ಜಾಯಿನ್ ಆಗುವಂತೆ ತಿಳಿಸಿದ್ದ. ಅದರಂತೆ ಜೆನಿಫರ್ ಜಾಯಿನ್ ವಾಟ್ಸಪ್ ಗ್ರೂಪ್ ಜಾಯಿನ್ ಆಗಿದ್ದರು. ಟೆಲಿಗ್ರಾಮ್ ಗ್ರೂಪ್ನಲ್ಲಿರುವ ಅಪರಿಚಿತ ವ್ಯಕ್ತಿಯು ವಿವಿಧ ರೀತಿಯ ಟಾಸ್ಕ್ ಗಳನ್ನು ನೀಡಿ ಅದನ್ನು ಪುರ್ಣಗೊಳಿಸಿದರೆ ನಿಮ್ಮ ಬ್ಯಾಂಕ್ ಖಾತೆಗೆ ಹಣ ಜಮೆ ಮಾಡುವುದಾಗಿ ನಂಬಿಸಿ ಜೆನಿಫರ್ನ ಬ್ಯಾಂಕ್ ಖಾತೆ ವಿವರಗಳನ್ನು ಪಡೆದುಕೊಂಡಿದ್ದರು.
ವಿವಿಧ ರೀತಿಯ ಟಾಸ್ಕ್ ಗಳನ್ನು ಪೂರ್ಣಗೊಳಿಸಿದ ನಂತರ 18,375 ರೂ. ಬೇರೆ ಬೇರೆ ಕಂತುಗಳಲ್ಲಿ ಜೆನಿಫರ್ ಅವರ ಖಾತೆಗೆ ಜಮೆಯಾಗಿತ್ತು. ಆದರೆ, ಅಪರಿಚಿತ ವ್ಯಕ್ತಿಯು ಇನ್ನೂ ಹೆಚ್ಚು ಲಾಭ ಪಡೆಯಲು ಹೆಚ್ಚಿನ ಹಣವನ್ನು ಹೂಡಿಕೆ ಮಾಡುವಂತೆ ತಿಳಿಸಿದ್ದ. ಜೆನಿಫರ್ ಅವರ ಮಾತನ್ನು ನಂಬಿ 7,75,000 ರೂ.ಗಳನ್ನು ಮೇ 9ರಂದು ವರ್ಗಾಯಿಸಿದ್ದರು.
ಆದರೆ ಇತ್ತ ಹಣ ಹೂಡಿಕೆ ಮಾಡಿದ ಬಳಿಕ ಆ ಕಡೆಯ ವ್ಯಕ್ತಿ ಸೈಲಂಟ್ ಆಗಿದ್ದಾನೆ. ತನ್ನ ಹಣವನ್ನು ನೀಡದೆ ವಂಚಿಸಿದ್ದಾನೆ ಎಂದು ಜೆನಿಫರ್ ಮಣಿಪಾಲ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
Udupi Online part time job fraud, women loses 7.75 lakhs for online fraud. Women from Udupi shankarpura received a message about online part time job later Jennifer who believed this lost 7.7.7 lakhs
24-01-26 08:31 pm
Mangaluru Staffer
ಸಿದ್ದರಾಮಯ್ಯ ಆಪ್ತ ಮರಿಗೌಡ ಮುಡಾದಿಂದ ಅಕ್ರಮ ನಿವೇಶನ...
23-01-26 03:21 pm
ವಿಧಾನಸಭೆ ಅಧಿವೇಶನ ; ಭಾಷಣ ಅರ್ಧಕ್ಕೆ ಬಿಟ್ಟು ತೆರಳಿ...
22-01-26 10:27 pm
ಕುಕ್ಕೆ ಸುಬ್ರಹ್ಮಣ್ಯ ; 2 ತಿಂಗಳಲ್ಲಿ 14 ಕೋಟಿಗೂ ಹೆ...
22-01-26 05:20 pm
ಚಾಮರಾಜನಗರದಲ್ಲಿ ಚಿರತೆ ದಾಳಿ ; ಪಾದಯಾತ್ರೆಗೆ ಹೊರಟ್...
21-01-26 01:31 pm
24-01-26 08:38 pm
HK staffer
ಮಂಜೇಶ್ವರ ಚೆಕ್ ಪೋಸ್ಟ್ ನಲ್ಲಿ ವಾಹನ ತಪಾಸಣೆ ; ಕೆಎಸ...
23-01-26 06:44 pm
ಗಾಜಾದಲ್ಲಿ ಶಾಂತಿ ಸ್ಥಾಪನೆಗೆ 35 ದೇಶಗಳ ಮಂಡಳಿ ರಚನೆ...
22-01-26 10:16 pm
ರೈಲಿನ ಶೌಚಾಲಯದಲ್ಲಿ ಎರಡು ಗಂಟೆ ಲಾಕ್ ಮಾಡಿಕೊಂಡ ಯುವ...
22-01-26 01:52 pm
ಗ್ರೀನ್ ಲ್ಯಾಂಡ್ ; ಯುರೋಪ್ ರಾಷ್ಟ್ರಗಳ ಮೇಲೆ ಸುಂಕ ಹ...
22-01-26 01:16 pm
24-01-26 11:23 pm
Mangaluru Staffer
ದೇಶದ ಅತಿ ಹಳೆಯ ತಾಂತ್ರಿಕ ಶಿಕ್ಷಣ ಸಂಸ್ಥೆ ಮಂಗಳೂರಿನ...
24-01-26 08:14 pm
ಬಹುಮುಖ ಪ್ರತಿಭೆಯ ಕಲಾವಿದ ಸ್ವಾತಿ ಸತೀಶ್ ಆತ್ಮಹತ್ಯೆ...
24-01-26 08:04 pm
ಯೆನಪೋಯ ವಿವಿಯಲ್ಲಿ ಮಾನಸಿಕ ಆರೋಗ್ಯ ನರ್ಸಿಂಗ್ ವಿಭಾಗ...
23-01-26 09:21 pm
National Conference on Neuropsychiatry Held a...
23-01-26 09:08 pm
24-01-26 11:18 pm
Mangaluru Staffer
ಜನಾರ್ದನ ರೆಡ್ಡಿ ಮಾಡೆಲ್ ಹೌಸ್ ಗೆ ಬೆಂಕಿ ; ಎಂಟು ಮಂ...
24-01-26 08:53 pm
ಅವಧಿ ಮೀರಿದ ಮಾತ್ರೆ ನೀಡಿದ್ದಾಗಿ ವಿಡಿಯೋ ವೈರಲ್ ; ಕ...
24-01-26 02:13 pm
ಬೈಕ್ ಕದ್ದೊಯ್ಯುತ್ತಿದ್ದ ಇಬ್ಬರನ್ನು ಮರಕ್ಕೆ ಕಟ್ಟಿ...
23-01-26 09:36 pm
ಕಾವೂರು ವ್ಯವಸಾಯ ಸೇವಾ ಸಹಕಾರಿ ಸಂಘಕ್ಕೆ ನಕಲಿ ಚಿನ್ನ...
23-01-26 03:34 pm