ಬ್ರೇಕಿಂಗ್ ನ್ಯೂಸ್
13-05-24 04:10 pm Udupi Correspondent ಕ್ರೈಂ
ಉಡುಪಿ, ಮೇ 13: ಪಾರ್ಟ್ ಟೈಮ್ ಉದ್ಯೋಗದ ಆಮಿಷಕ್ಕೆ ಒಳಗಾದ ಮಹಿಳೆಯೊಬ್ಬರು ಲಕ್ಷಾಂತರ ರೂ. ಕಳೆದುಕೊಂಡ ಬಗ್ಗೆ ದೂರು ದಾಖಲಾಗಿದೆ.
ಶಂಕರಪುರದ ಜೆನಿಫರ್ ಎಂಬ ಮಹಿಳೆಯ ಮೊಬೈಲ್ಗೆ ಆನ್ಲೈನ್ ಪಾರ್ಟ್ ಟೈಮ್ ಜಾಬ್ ಕುರಿತು ಸಂದೇಶ ಬಂದಿತ್ತು. ಆನಂತರ ಅಪರಿಚಿತ ವ್ಯಕ್ತಿ ವಾಟ್ಸಾಪ್ ಮೂಲಕ ಲಿಂಕ್ ಕಳಿಸಿದ್ದು ಟೆಲಿಗ್ರಾಮ್ ಆ್ಯಪ್ ನಲ್ಲಿರುವ ಓಯಸಿಸ್ ಫೈನಾನ್ಸ್ ಎಂಬ ಗ್ರೂಪ್ಗೆ ಜಾಯಿನ್ ಆಗುವಂತೆ ತಿಳಿಸಿದ್ದ. ಅದರಂತೆ ಜೆನಿಫರ್ ಜಾಯಿನ್ ವಾಟ್ಸಪ್ ಗ್ರೂಪ್ ಜಾಯಿನ್ ಆಗಿದ್ದರು. ಟೆಲಿಗ್ರಾಮ್ ಗ್ರೂಪ್ನಲ್ಲಿರುವ ಅಪರಿಚಿತ ವ್ಯಕ್ತಿಯು ವಿವಿಧ ರೀತಿಯ ಟಾಸ್ಕ್ ಗಳನ್ನು ನೀಡಿ ಅದನ್ನು ಪುರ್ಣಗೊಳಿಸಿದರೆ ನಿಮ್ಮ ಬ್ಯಾಂಕ್ ಖಾತೆಗೆ ಹಣ ಜಮೆ ಮಾಡುವುದಾಗಿ ನಂಬಿಸಿ ಜೆನಿಫರ್ನ ಬ್ಯಾಂಕ್ ಖಾತೆ ವಿವರಗಳನ್ನು ಪಡೆದುಕೊಂಡಿದ್ದರು.
ವಿವಿಧ ರೀತಿಯ ಟಾಸ್ಕ್ ಗಳನ್ನು ಪೂರ್ಣಗೊಳಿಸಿದ ನಂತರ 18,375 ರೂ. ಬೇರೆ ಬೇರೆ ಕಂತುಗಳಲ್ಲಿ ಜೆನಿಫರ್ ಅವರ ಖಾತೆಗೆ ಜಮೆಯಾಗಿತ್ತು. ಆದರೆ, ಅಪರಿಚಿತ ವ್ಯಕ್ತಿಯು ಇನ್ನೂ ಹೆಚ್ಚು ಲಾಭ ಪಡೆಯಲು ಹೆಚ್ಚಿನ ಹಣವನ್ನು ಹೂಡಿಕೆ ಮಾಡುವಂತೆ ತಿಳಿಸಿದ್ದ. ಜೆನಿಫರ್ ಅವರ ಮಾತನ್ನು ನಂಬಿ 7,75,000 ರೂ.ಗಳನ್ನು ಮೇ 9ರಂದು ವರ್ಗಾಯಿಸಿದ್ದರು.
ಆದರೆ ಇತ್ತ ಹಣ ಹೂಡಿಕೆ ಮಾಡಿದ ಬಳಿಕ ಆ ಕಡೆಯ ವ್ಯಕ್ತಿ ಸೈಲಂಟ್ ಆಗಿದ್ದಾನೆ. ತನ್ನ ಹಣವನ್ನು ನೀಡದೆ ವಂಚಿಸಿದ್ದಾನೆ ಎಂದು ಜೆನಿಫರ್ ಮಣಿಪಾಲ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
Udupi Online part time job fraud, women loses 7.75 lakhs for online fraud. Women from Udupi shankarpura received a message about online part time job later Jennifer who believed this lost 7.7.7 lakhs
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm