ಬ್ರೇಕಿಂಗ್ ನ್ಯೂಸ್
13-05-24 04:10 pm Udupi Correspondent ಕ್ರೈಂ
ಉಡುಪಿ, ಮೇ 13: ಪಾರ್ಟ್ ಟೈಮ್ ಉದ್ಯೋಗದ ಆಮಿಷಕ್ಕೆ ಒಳಗಾದ ಮಹಿಳೆಯೊಬ್ಬರು ಲಕ್ಷಾಂತರ ರೂ. ಕಳೆದುಕೊಂಡ ಬಗ್ಗೆ ದೂರು ದಾಖಲಾಗಿದೆ.
ಶಂಕರಪುರದ ಜೆನಿಫರ್ ಎಂಬ ಮಹಿಳೆಯ ಮೊಬೈಲ್ಗೆ ಆನ್ಲೈನ್ ಪಾರ್ಟ್ ಟೈಮ್ ಜಾಬ್ ಕುರಿತು ಸಂದೇಶ ಬಂದಿತ್ತು. ಆನಂತರ ಅಪರಿಚಿತ ವ್ಯಕ್ತಿ ವಾಟ್ಸಾಪ್ ಮೂಲಕ ಲಿಂಕ್ ಕಳಿಸಿದ್ದು ಟೆಲಿಗ್ರಾಮ್ ಆ್ಯಪ್ ನಲ್ಲಿರುವ ಓಯಸಿಸ್ ಫೈನಾನ್ಸ್ ಎಂಬ ಗ್ರೂಪ್ಗೆ ಜಾಯಿನ್ ಆಗುವಂತೆ ತಿಳಿಸಿದ್ದ. ಅದರಂತೆ ಜೆನಿಫರ್ ಜಾಯಿನ್ ವಾಟ್ಸಪ್ ಗ್ರೂಪ್ ಜಾಯಿನ್ ಆಗಿದ್ದರು. ಟೆಲಿಗ್ರಾಮ್ ಗ್ರೂಪ್ನಲ್ಲಿರುವ ಅಪರಿಚಿತ ವ್ಯಕ್ತಿಯು ವಿವಿಧ ರೀತಿಯ ಟಾಸ್ಕ್ ಗಳನ್ನು ನೀಡಿ ಅದನ್ನು ಪುರ್ಣಗೊಳಿಸಿದರೆ ನಿಮ್ಮ ಬ್ಯಾಂಕ್ ಖಾತೆಗೆ ಹಣ ಜಮೆ ಮಾಡುವುದಾಗಿ ನಂಬಿಸಿ ಜೆನಿಫರ್ನ ಬ್ಯಾಂಕ್ ಖಾತೆ ವಿವರಗಳನ್ನು ಪಡೆದುಕೊಂಡಿದ್ದರು.
ವಿವಿಧ ರೀತಿಯ ಟಾಸ್ಕ್ ಗಳನ್ನು ಪೂರ್ಣಗೊಳಿಸಿದ ನಂತರ 18,375 ರೂ. ಬೇರೆ ಬೇರೆ ಕಂತುಗಳಲ್ಲಿ ಜೆನಿಫರ್ ಅವರ ಖಾತೆಗೆ ಜಮೆಯಾಗಿತ್ತು. ಆದರೆ, ಅಪರಿಚಿತ ವ್ಯಕ್ತಿಯು ಇನ್ನೂ ಹೆಚ್ಚು ಲಾಭ ಪಡೆಯಲು ಹೆಚ್ಚಿನ ಹಣವನ್ನು ಹೂಡಿಕೆ ಮಾಡುವಂತೆ ತಿಳಿಸಿದ್ದ. ಜೆನಿಫರ್ ಅವರ ಮಾತನ್ನು ನಂಬಿ 7,75,000 ರೂ.ಗಳನ್ನು ಮೇ 9ರಂದು ವರ್ಗಾಯಿಸಿದ್ದರು.
ಆದರೆ ಇತ್ತ ಹಣ ಹೂಡಿಕೆ ಮಾಡಿದ ಬಳಿಕ ಆ ಕಡೆಯ ವ್ಯಕ್ತಿ ಸೈಲಂಟ್ ಆಗಿದ್ದಾನೆ. ತನ್ನ ಹಣವನ್ನು ನೀಡದೆ ವಂಚಿಸಿದ್ದಾನೆ ಎಂದು ಜೆನಿಫರ್ ಮಣಿಪಾಲ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
Udupi Online part time job fraud, women loses 7.75 lakhs for online fraud. Women from Udupi shankarpura received a message about online part time job later Jennifer who believed this lost 7.7.7 lakhs
09-06-25 04:41 pm
HK News Desk
BK Hariprasad, Suhas Shetty, NIA: ರೌಡಿಗಳಿಗೆಲ್...
09-06-25 03:02 pm
Union Minister Prahlad Joshi, Mangalore SP Ar...
09-06-25 02:00 pm
Suhas Shetty Murder, NIA, Home Minister: ಸುಹಾ...
09-06-25 12:35 pm
ಕಾಲ್ತುಳಿತ ಸಂತ್ರಸ್ತರಿಗೆ ಒಂದು ತಿಂಗಳ ವೇತನ ಬಿಟ್ಟು...
08-06-25 06:03 pm
09-06-25 05:16 pm
HK News Desk
# Arrest kohli ಹ್ಯಾಶ್ ಟ್ಯಾಗ್ ಟ್ವಿಟರ್ ನಲ್ಲಿ ಟ್...
07-06-25 09:54 pm
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
09-06-25 11:03 pm
Mangalore Correspondent
Mangalore BY Vijayendra, BJP: ಕಾಂಗ್ರೆಸ್ ಆಡಳಿತ...
09-06-25 09:56 pm
Suhas Shetty Murder, NIA, Mangalore: ಸುಹಾಸ್ ಶ...
08-06-25 10:51 pm
Suhas Sheety Murder, NIA, Mangalore: ಸುಹಾಸ್ ಶ...
08-06-25 05:24 pm
ಮುಸ್ಲಿಂ ವಾಟ್ಸಪ್ ಗ್ರೂಪಿನಲ್ಲಿ ಸ್ಪೀಕರ್ ಖಾದರ್, ಸಿ...
07-06-25 11:02 pm
09-06-25 09:20 pm
HK News Desk
ತನ್ನನ್ನು ಕಾರ್ಡಿಯೋಲಜಿಸ್ಟ್ ಅಂತ ಹೇಳಿಕೊಂಡು 50ಕ್ಕೂ...
08-06-25 10:29 pm
ಸ್ಟಾಕ್ ಮಾರ್ಕೆಟ್ ಹುಚ್ಚಾಟ ; ಬ್ಯಾಂಕಿನ ಹಿರಿಯ ಗ್ರಾ...
08-06-25 03:59 pm
ಆನ್ಲೈನ್ ಟ್ರೇಡಿಂಗ್ನಲ್ಲಿ ಹಣ ಹೂಡಿಕೆ ; ಇನ್ ಸ್ಟಾ...
08-06-25 02:58 pm
Mangalore Crime, Yeyyadi Stabbing, Bar, Polic...
07-06-25 10:39 pm