ಬ್ರೇಕಿಂಗ್ ನ್ಯೂಸ್
13-05-24 04:10 pm Udupi Correspondent ಕ್ರೈಂ
ಉಡುಪಿ, ಮೇ 13: ಪಾರ್ಟ್ ಟೈಮ್ ಉದ್ಯೋಗದ ಆಮಿಷಕ್ಕೆ ಒಳಗಾದ ಮಹಿಳೆಯೊಬ್ಬರು ಲಕ್ಷಾಂತರ ರೂ. ಕಳೆದುಕೊಂಡ ಬಗ್ಗೆ ದೂರು ದಾಖಲಾಗಿದೆ.
ಶಂಕರಪುರದ ಜೆನಿಫರ್ ಎಂಬ ಮಹಿಳೆಯ ಮೊಬೈಲ್ಗೆ ಆನ್ಲೈನ್ ಪಾರ್ಟ್ ಟೈಮ್ ಜಾಬ್ ಕುರಿತು ಸಂದೇಶ ಬಂದಿತ್ತು. ಆನಂತರ ಅಪರಿಚಿತ ವ್ಯಕ್ತಿ ವಾಟ್ಸಾಪ್ ಮೂಲಕ ಲಿಂಕ್ ಕಳಿಸಿದ್ದು ಟೆಲಿಗ್ರಾಮ್ ಆ್ಯಪ್ ನಲ್ಲಿರುವ ಓಯಸಿಸ್ ಫೈನಾನ್ಸ್ ಎಂಬ ಗ್ರೂಪ್ಗೆ ಜಾಯಿನ್ ಆಗುವಂತೆ ತಿಳಿಸಿದ್ದ. ಅದರಂತೆ ಜೆನಿಫರ್ ಜಾಯಿನ್ ವಾಟ್ಸಪ್ ಗ್ರೂಪ್ ಜಾಯಿನ್ ಆಗಿದ್ದರು. ಟೆಲಿಗ್ರಾಮ್ ಗ್ರೂಪ್ನಲ್ಲಿರುವ ಅಪರಿಚಿತ ವ್ಯಕ್ತಿಯು ವಿವಿಧ ರೀತಿಯ ಟಾಸ್ಕ್ ಗಳನ್ನು ನೀಡಿ ಅದನ್ನು ಪುರ್ಣಗೊಳಿಸಿದರೆ ನಿಮ್ಮ ಬ್ಯಾಂಕ್ ಖಾತೆಗೆ ಹಣ ಜಮೆ ಮಾಡುವುದಾಗಿ ನಂಬಿಸಿ ಜೆನಿಫರ್ನ ಬ್ಯಾಂಕ್ ಖಾತೆ ವಿವರಗಳನ್ನು ಪಡೆದುಕೊಂಡಿದ್ದರು.
ವಿವಿಧ ರೀತಿಯ ಟಾಸ್ಕ್ ಗಳನ್ನು ಪೂರ್ಣಗೊಳಿಸಿದ ನಂತರ 18,375 ರೂ. ಬೇರೆ ಬೇರೆ ಕಂತುಗಳಲ್ಲಿ ಜೆನಿಫರ್ ಅವರ ಖಾತೆಗೆ ಜಮೆಯಾಗಿತ್ತು. ಆದರೆ, ಅಪರಿಚಿತ ವ್ಯಕ್ತಿಯು ಇನ್ನೂ ಹೆಚ್ಚು ಲಾಭ ಪಡೆಯಲು ಹೆಚ್ಚಿನ ಹಣವನ್ನು ಹೂಡಿಕೆ ಮಾಡುವಂತೆ ತಿಳಿಸಿದ್ದ. ಜೆನಿಫರ್ ಅವರ ಮಾತನ್ನು ನಂಬಿ 7,75,000 ರೂ.ಗಳನ್ನು ಮೇ 9ರಂದು ವರ್ಗಾಯಿಸಿದ್ದರು.
ಆದರೆ ಇತ್ತ ಹಣ ಹೂಡಿಕೆ ಮಾಡಿದ ಬಳಿಕ ಆ ಕಡೆಯ ವ್ಯಕ್ತಿ ಸೈಲಂಟ್ ಆಗಿದ್ದಾನೆ. ತನ್ನ ಹಣವನ್ನು ನೀಡದೆ ವಂಚಿಸಿದ್ದಾನೆ ಎಂದು ಜೆನಿಫರ್ ಮಣಿಪಾಲ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
Udupi Online part time job fraud, women loses 7.75 lakhs for online fraud. Women from Udupi shankarpura received a message about online part time job later Jennifer who believed this lost 7.7.7 lakhs
16-03-26 05:52 pm
HK News Staffer
ಐಎಎಸ್ ಅಧಿಕಾರಿಯೆಂದು ಪೋಸು ಕೊಟ್ಟು ಜನಸಾಮಾನ್ಯರಿಗೆ,...
16-03-26 03:36 pm
Chitradurga Accident: ಚಿತ್ರದುರ್ಗದಲ್ಲಿ ಭೀಕರ ಅಪ...
15-03-26 04:27 pm
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
16-03-26 02:44 pm
HK News Staffer
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
ಒಡಿಶಾದ ಕಟಕ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ; I...
16-03-26 12:34 pm
ಇರಾನ್ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ರಷ್ಯಾಕ್ಕೆ ;...
15-03-26 05:37 pm
ಎಪ್ರಿಲ್ 9 ಮತ್ತು 23 ; ಕೇರಳ, ತಮಿಳುನಾಡಿನಲ್ಲಿ ಒಂದ...
15-03-26 05:08 pm
16-03-26 07:20 pm
HK News Staffer
Gas Tanker Accident: ಕಟಪಾಡಿ ಹೆದ್ದಾರಿಯಲ್ಲಿ ಗ್ಯ...
16-03-26 02:46 pm
Besant Evening College, Blood Donation: ಬೆಸೆಂ...
15-03-26 09:10 pm
Udupi Accident: ತಾಯಿ-ಮಗ ತೆರಳುತ್ತಿದ್ದ ಸ್ಕೂಟರ್...
14-03-26 09:26 pm
ಕಂದಾಯ- ಅರಣ್ಯ ಭೂಮಿ ಗುರುತಿಸಲು ಜಿಲ್ಲಾ ಮಟ್ಟದಲ್ಲಿ...
14-03-26 08:31 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am