ಬ್ರೇಕಿಂಗ್ ನ್ಯೂಸ್
15-05-24 11:34 pm Mangalore Correspondent ಕ್ರೈಂ
ಮಂಗಳೂರು, ಮೇ.16: ಬೆಂಗಳೂರಿನಿಂದ ಮಂಗಳೂರು ನಗರಕ್ಕೆ ಕಾರಿನಲ್ಲಿ ನಿಷೇಧಿತ ಮಾದಕ ವಸ್ತು ಎಂಡಿಎಂಎ ಸಾಗಾಟ/ಮಾರಾಟ ಮಾಡುತ್ತಿದ್ದವನನ್ನು ಪತ್ತೆಹಚ್ಚಿ 270 ಗ್ರಾಂ ಡ್ರಗ್ಸ್ ವಶಪಡಿಸಿ ನಾಲ್ವರನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಮಂಗಳೂರು ನಗರಕ್ಕೆ ಬೆಂಗಳೂರಿನಿಂದ ಎಂಡಿಎಂಎ ಡ್ರಗ್ಸ್ ಅನ್ನು ಕಾರಿನಲ್ಲಿ ತರುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ದೇರಳಕಟ್ಟೆ ಪರಿಸರದಲ್ಲಿ ಮಾರಾಟ ಮಾಡುತ್ತಿದ್ದಾಗ ಕಾರ್ಯಾಚರಣೆ ನಡೆಸಿದ್ದಾರೆ. ಬಿಜೈ ನ್ಯೂರೋಡ್ ನಿವಾಸಿ ಮೊಹಮ್ಮದ್ ಅಮೀನ್ ರಾಫಿ(23), ಅಡ್ಡೂರು ನಿವಾಸಿ ಮೊಹಮ್ಮದ್ ಸಿನಾನ್ ಅಬ್ದುಲ್ಲಾ(23), ಬಂದರು ನಿವಾಸಿ ಮೊಹಮ್ಮದ್ ನೌಮಾನ್(22), ಬೋಳಿಯಾರ್ ನಿವಾಸಿ ಮೊಹಮ್ಮದ್ ಸಫೀಲ್(23) ಬಂಧಿತರು.
)
ಆರೋಪಿಗಳಿಂದ 6,50,000 ರೂ. ಮೌಲ್ಯದ 270 ಗ್ರಾಂ ನಿಷೇಧಿತ ಮಾದಕ ವಸ್ತು ಎಂಡಿಎಂಎ, 4 ಮೊಬೈಲ್ ಫೋನ್ ಗಳು, ಟೊಯೊಟಾ ಕೊರೊಲ್ಲಾ ಕಾರು, ಡಿಜಿಟಲ್ ತೂಕ ಮಾಪಕವನ್ನು ಸ್ವಾಧೀನಪಡಿಸಲಾಗಿದೆ. ವಶಪಡಿಸಿದ ಸೊತ್ತಿನ ಒಟ್ಟು ಮೌಲ್ಯ ರೂ.14,85,500 ಆಗಬಹುದು. ಈ ಬಗ್ಗೆ ಸೆನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
ಆರೋಪಿಗಳು ಬೆಂಗಳೂರಿನಿಂದ ಎಂಡಿಎಂಎ ಖರೀದಿಸಿ ಕರ್ನಾಟಕ, ಕೇರಳ ರಾಜ್ಯದ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದರು. ಈ ಮಾದಕ ವಸ್ತು ಮಾರಾಟ/ಸಾಗಾಟ ಜಾಲದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ಆರೋಪಿಗಳ ಪತ್ತೆ ಕಾರ್ಯ ಮುಂದುವರಿದಿದೆ. ಐಷಾರಾಮಿ ಜೀವನ ನಡೆಸುವ ಉದ್ದೇಶದಿಂದ ಮಾದಕ ವಸ್ತುಗಳ ಮಾರಾಟ ದಂಧೆ ನಡೆಸುತ್ತಿರುವುದಾಗಿದೆ. ಆರೋಪಿಗಳ ಪೈಕಿ ಮೊಹಮ್ಮದ್ ಅಮೀನ್ ರಾಫಿ ಎಂಬಾತನ ವಿರುದ್ಧ ಈ ಹಿಂದೆ ಮಂಗಳೂರು 2021ನೇ ಇಸವಿಯಲ್ಲಿ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಮಾದಕ ವಸ್ತು ಮಾರಾಟಕ್ಕೆ ಸಂಬಂಧಪಟ್ಟಂತೆ ಪ್ರಕರಣ ದಾಖಲಾಗಿರುತ್ತದೆ.
The Central Crime Branch (CCB) sleuths in Mangaluru has arrested four people and seized 270 gram MDMA worth Rs 6.50 lakh at Deralakatte.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm