ಬ್ರೇಕಿಂಗ್ ನ್ಯೂಸ್
16-05-24 06:32 pm Bangalore Correspondent ಕ್ರೈಂ
ಬೆಂಗಳೂರು, ಮೇ.16: ದೇಶದ ವಿರುದ್ಧ ಬೇಹುಗಾರಿಕೆ ನಡೆಸಿದ ಪ್ರಕರಣದಲ್ಲಿ ಹತ್ತು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಶಂಕಿತ ಉಗ್ರನನ್ನು ಎನ್ಐಎ ಅಧಿಕಾರಿಗಳು ಮೈಸೂರಿನಲ್ಲಿ ಬಂಧಿಸಿದ್ದಾರೆ.
ಮೈಸೂರಿನ ರಾಜೀವ್ ನಗರದ ನಿವಾಸಿ ನೂರುದ್ದೀನ್ ಅಲಿಯಾಸ್ ರಫಿ ಬಂಧಿತ ಆರೋಪಿ. ಭಾರತದಲ್ಲಿ ನಕಲಿ ನೋಟು ಪೂರೈಕೆ, ಪಾಕಿಸ್ತಾನದ ಪರ ಬೇಹುಗಾರಿಕೆ, ವಿದೇಶಿ ರಾಯಭಾರ ಕಚೇರಿಗಳ ಸ್ಫೋಟ ಸಂಚು ಮುಂತಾದ ಆರೋಪಗಳಿದ್ದ ಹಿನ್ನೆಲೆಯಲ್ಲಿ ಎನ್ ಐಎ ವಿಶೇಷ ನ್ಯಾಯಾಲಯ ಸರ್ಚ್ ವಾರಂಟ್ ಹೊರಡಿಸಿತ್ತು. ಆದರೆ ಹಾಜರಾಗದೆ ನೂರುದ್ದೀನ್ ಅಧಿಕಾರಿಗಳಿಗೆ ಸಿಗದೆ ತಲೆಮರೆಸಿಕೊಂಡಿದ್ದ.
ಬುಧವಾರ ಖಚಿತ ಮಾಹಿತಿ ಹಿನ್ನೆಲೆಯಲ್ಲಿ ಎನ್ಐಎ ಅಧಿಕಾರಿಗಳು ರಾಜೀವ್ ನಗರದ ಆರೋಪಿ ಮನೆಯಿಂದಲೇ ಹೆಡೆಮುರಿ ಕಟ್ಟಿದ್ದಾರೆ. ಮನೆಯಲ್ಲಿದ್ದ ಆತನ ಮೊಬೈಲ್ ಫೋನ್, ಪೆನ್ ಡ್ರೈವ್ ಸೇರಿದಂತೆ ಇನ್ನಿತರ ವಸ್ತುಗಳನ್ನು ವಶಪಡಿಸಿದ್ದಾರೆ. ಹತ್ತು ವರ್ಷಗಳ ಹಿಂದೆ ಬೆಂಗಳೂರಿನ ಇಸ್ರೇಲ್ ಹಾಗೂ ಚೆನ್ನೈನ ಅಮೆರಿಕಾ ರಾಯಭಾರ ಕಚೇರಿಗಳ ಮೇಲೆ ಸ್ಫೋಟಕ್ಕೆ ಸಂಚು ರೂಪಿಸಿದ್ದ ಆರೋಪ ಈತನ ಮೇಲಿದೆ. ಇದೇ ಆರೋಪದ ಮೇಲೆ ಶ್ರೀಲಂಕಾ ಪ್ರಜೆ ಮೊಹಮ್ಮದ್ ಶಕೀರ್ ಹುಸೇನ್ ಹಾಗೂ ಕೊಲಂಬೋದ ಪಾಕಿಸ್ತಾನದ ರಾಜತಾಂತ್ರಿಕ ಕಚೇರಿ ನೌಕರ, ಪಾಕಿಸ್ತಾನದ ಪ್ರಜೆ ಅಮೀರ್ ಜುಬೇರ್ ಸಿದ್ದಿಕಿಯನ್ನು ಎನ್ಐಎ ಅಧಿಕಾರಿಗಳು 2014ರಲ್ಲಿ ಬಂಧಿಸಿದ್ದರು.
The National Investigation Agency (NIA) on Wednesday arrested an accused, who had been absconding after jumping bail, in an espionage case involving a Sri Lankan and a Pakistani national. The accused, identified as Nuruddin alias Rafi, was carrying a cash reward of Rs five lakh, and was arrested from the Rajiv Nagar area of Karnataka's Mysuru, by an NIA team, an official statement by the agency said.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 06:02 pm
HK News Staffer
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm