ಬ್ರೇಕಿಂಗ್ ನ್ಯೂಸ್
16-05-24 10:23 pm Mangalore Correspondent ಕ್ರೈಂ
ಮಂಗಳೂರು, ಮೇ.16: ಕೇರಳದ ಗಡಿಭಾಗ ಕೊಣಾಜೆ ಠಾಣೆ ವ್ಯಾಪ್ತಿಯ ಬಾಳೆಪುಣಿ ಸಮೀಪದ ನವಗ್ರಾಮ ಸೈಟ್ ರಸ್ತೆಯ ಬಳಿಯ ಮೈದಾನದಲ್ಲಿ ಬೈಕಿನಲ್ಲಿ ಎಂಡಿಎಂಎ ಡ್ರಗ್ಸ್ ಇಟ್ಟು ಮಾರಾಟಕ್ಕೆ ಯತ್ನಿಸುತ್ತಿದ್ದಾಗ ಕೊಣಾಜೆ ಪೊಲೀಸರು ದಾಳಿ ನಡೆಸಿ, ಇಬ್ಬರನ್ನು ಬಂಧಿಸಿದ್ದಾರೆ.
ಕೈರಂಗಳ ಗ್ರಾಮದ ನಂದರಪಡ್ಪು ನಿವಾಸಿ ನಿಯಾಜ್ (27), ಬಾಳೆಪುಣಿ ನವಗ್ರಾಮ ಸೈಟ್ನಲ್ಲಿ ನೆಲೆಸಿದ್ದ, ಮೂಲತಃ ಶ್ರೀರಂಗಪಟ್ಟಣ ನಿವಾಸಿ ಜೋರ್ಡಾನ್ (19) ಬಂಧಿತರು. ಇವರ ಬಳಿಯಿದ್ದ ಮೋಟಾರ್ ಸೈಕಲ್, 20 ಸಾವಿರ ಮೌಲ್ಯದ 10.86 ಗ್ರಾಮ್ ಎಂಡಿಎಂಎ ಡ್ರಗ್ಸ್, 2 ಮೊಬೈಲ್ ಫೋನ್ ವಶಕ್ಕೆ ಪಡೆಯಲಾಗಿದೆ.
ಕೊಣಾಜೆ ಠಾಣೆ ಇನ್ಸ್ ಪೆಕ್ಟರ್ ರವೀಂದ್ರ ಸಿ.ಎಂ, ಎಸ್ಐ ನಾಗರಾಜ್ ಎಸ್., ಸಿಬಂದಿಗಳಾದ ಎಎಸ್ಐ ಸಂಜೀವ, ರಾಮ ನಾಯ್ಕ, ಮಹಮ್ಮದ್ ಶರೀಫ್, ರೇಶ್ಮಾ, ಸುರೇಶ್, ಬಸವನಗೌಡ, ಪ್ರಶಾಂತ್ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
Mangalore Two arrested at Balepuni for sale of drugs by Konaje Police. The arrested have been identified as Niyaz and Jordan.
28-05-26 05:31 pm
HK News Desk
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
ನಾಳೆ ರಾಜೀನಾಮೆ ಕೊಡ್ತೀನಿ ಎಂದೇ ಬಂದಿದ್ದಾರೆ..! ಸಿದ...
27-05-26 06:26 pm
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 10:43 am
HK News Staffer
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm