ಬ್ರೇಕಿಂಗ್ ನ್ಯೂಸ್
16-05-24 10:23 pm Mangalore Correspondent ಕ್ರೈಂ
ಮಂಗಳೂರು, ಮೇ.16: ಕೇರಳದ ಗಡಿಭಾಗ ಕೊಣಾಜೆ ಠಾಣೆ ವ್ಯಾಪ್ತಿಯ ಬಾಳೆಪುಣಿ ಸಮೀಪದ ನವಗ್ರಾಮ ಸೈಟ್ ರಸ್ತೆಯ ಬಳಿಯ ಮೈದಾನದಲ್ಲಿ ಬೈಕಿನಲ್ಲಿ ಎಂಡಿಎಂಎ ಡ್ರಗ್ಸ್ ಇಟ್ಟು ಮಾರಾಟಕ್ಕೆ ಯತ್ನಿಸುತ್ತಿದ್ದಾಗ ಕೊಣಾಜೆ ಪೊಲೀಸರು ದಾಳಿ ನಡೆಸಿ, ಇಬ್ಬರನ್ನು ಬಂಧಿಸಿದ್ದಾರೆ.
ಕೈರಂಗಳ ಗ್ರಾಮದ ನಂದರಪಡ್ಪು ನಿವಾಸಿ ನಿಯಾಜ್ (27), ಬಾಳೆಪುಣಿ ನವಗ್ರಾಮ ಸೈಟ್ನಲ್ಲಿ ನೆಲೆಸಿದ್ದ, ಮೂಲತಃ ಶ್ರೀರಂಗಪಟ್ಟಣ ನಿವಾಸಿ ಜೋರ್ಡಾನ್ (19) ಬಂಧಿತರು. ಇವರ ಬಳಿಯಿದ್ದ ಮೋಟಾರ್ ಸೈಕಲ್, 20 ಸಾವಿರ ಮೌಲ್ಯದ 10.86 ಗ್ರಾಮ್ ಎಂಡಿಎಂಎ ಡ್ರಗ್ಸ್, 2 ಮೊಬೈಲ್ ಫೋನ್ ವಶಕ್ಕೆ ಪಡೆಯಲಾಗಿದೆ.
ಕೊಣಾಜೆ ಠಾಣೆ ಇನ್ಸ್ ಪೆಕ್ಟರ್ ರವೀಂದ್ರ ಸಿ.ಎಂ, ಎಸ್ಐ ನಾಗರಾಜ್ ಎಸ್., ಸಿಬಂದಿಗಳಾದ ಎಎಸ್ಐ ಸಂಜೀವ, ರಾಮ ನಾಯ್ಕ, ಮಹಮ್ಮದ್ ಶರೀಫ್, ರೇಶ್ಮಾ, ಸುರೇಶ್, ಬಸವನಗೌಡ, ಪ್ರಶಾಂತ್ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
Mangalore Two arrested at Balepuni for sale of drugs by Konaje Police. The arrested have been identified as Niyaz and Jordan.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 06:02 pm
HK News Staffer
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm