ಬ್ರೇಕಿಂಗ್ ನ್ಯೂಸ್
16-05-24 10:23 pm Mangalore Correspondent ಕ್ರೈಂ
ಮಂಗಳೂರು, ಮೇ.16: ಕೇರಳದ ಗಡಿಭಾಗ ಕೊಣಾಜೆ ಠಾಣೆ ವ್ಯಾಪ್ತಿಯ ಬಾಳೆಪುಣಿ ಸಮೀಪದ ನವಗ್ರಾಮ ಸೈಟ್ ರಸ್ತೆಯ ಬಳಿಯ ಮೈದಾನದಲ್ಲಿ ಬೈಕಿನಲ್ಲಿ ಎಂಡಿಎಂಎ ಡ್ರಗ್ಸ್ ಇಟ್ಟು ಮಾರಾಟಕ್ಕೆ ಯತ್ನಿಸುತ್ತಿದ್ದಾಗ ಕೊಣಾಜೆ ಪೊಲೀಸರು ದಾಳಿ ನಡೆಸಿ, ಇಬ್ಬರನ್ನು ಬಂಧಿಸಿದ್ದಾರೆ.
ಕೈರಂಗಳ ಗ್ರಾಮದ ನಂದರಪಡ್ಪು ನಿವಾಸಿ ನಿಯಾಜ್ (27), ಬಾಳೆಪುಣಿ ನವಗ್ರಾಮ ಸೈಟ್ನಲ್ಲಿ ನೆಲೆಸಿದ್ದ, ಮೂಲತಃ ಶ್ರೀರಂಗಪಟ್ಟಣ ನಿವಾಸಿ ಜೋರ್ಡಾನ್ (19) ಬಂಧಿತರು. ಇವರ ಬಳಿಯಿದ್ದ ಮೋಟಾರ್ ಸೈಕಲ್, 20 ಸಾವಿರ ಮೌಲ್ಯದ 10.86 ಗ್ರಾಮ್ ಎಂಡಿಎಂಎ ಡ್ರಗ್ಸ್, 2 ಮೊಬೈಲ್ ಫೋನ್ ವಶಕ್ಕೆ ಪಡೆಯಲಾಗಿದೆ.
ಕೊಣಾಜೆ ಠಾಣೆ ಇನ್ಸ್ ಪೆಕ್ಟರ್ ರವೀಂದ್ರ ಸಿ.ಎಂ, ಎಸ್ಐ ನಾಗರಾಜ್ ಎಸ್., ಸಿಬಂದಿಗಳಾದ ಎಎಸ್ಐ ಸಂಜೀವ, ರಾಮ ನಾಯ್ಕ, ಮಹಮ್ಮದ್ ಶರೀಫ್, ರೇಶ್ಮಾ, ಸುರೇಶ್, ಬಸವನಗೌಡ, ಪ್ರಶಾಂತ್ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
Mangalore Two arrested at Balepuni for sale of drugs by Konaje Police. The arrested have been identified as Niyaz and Jordan.
24-01-26 08:31 pm
Mangaluru Staffer
ಸಿದ್ದರಾಮಯ್ಯ ಆಪ್ತ ಮರಿಗೌಡ ಮುಡಾದಿಂದ ಅಕ್ರಮ ನಿವೇಶನ...
23-01-26 03:21 pm
ವಿಧಾನಸಭೆ ಅಧಿವೇಶನ ; ಭಾಷಣ ಅರ್ಧಕ್ಕೆ ಬಿಟ್ಟು ತೆರಳಿ...
22-01-26 10:27 pm
ಕುಕ್ಕೆ ಸುಬ್ರಹ್ಮಣ್ಯ ; 2 ತಿಂಗಳಲ್ಲಿ 14 ಕೋಟಿಗೂ ಹೆ...
22-01-26 05:20 pm
ಚಾಮರಾಜನಗರದಲ್ಲಿ ಚಿರತೆ ದಾಳಿ ; ಪಾದಯಾತ್ರೆಗೆ ಹೊರಟ್...
21-01-26 01:31 pm
24-01-26 08:38 pm
HK staffer
ಮಂಜೇಶ್ವರ ಚೆಕ್ ಪೋಸ್ಟ್ ನಲ್ಲಿ ವಾಹನ ತಪಾಸಣೆ ; ಕೆಎಸ...
23-01-26 06:44 pm
ಗಾಜಾದಲ್ಲಿ ಶಾಂತಿ ಸ್ಥಾಪನೆಗೆ 35 ದೇಶಗಳ ಮಂಡಳಿ ರಚನೆ...
22-01-26 10:16 pm
ರೈಲಿನ ಶೌಚಾಲಯದಲ್ಲಿ ಎರಡು ಗಂಟೆ ಲಾಕ್ ಮಾಡಿಕೊಂಡ ಯುವ...
22-01-26 01:52 pm
ಗ್ರೀನ್ ಲ್ಯಾಂಡ್ ; ಯುರೋಪ್ ರಾಷ್ಟ್ರಗಳ ಮೇಲೆ ಸುಂಕ ಹ...
22-01-26 01:16 pm
24-01-26 11:23 pm
Mangaluru Staffer
ದೇಶದ ಅತಿ ಹಳೆಯ ತಾಂತ್ರಿಕ ಶಿಕ್ಷಣ ಸಂಸ್ಥೆ ಮಂಗಳೂರಿನ...
24-01-26 08:14 pm
ಬಹುಮುಖ ಪ್ರತಿಭೆಯ ಕಲಾವಿದ ಸ್ವಾತಿ ಸತೀಶ್ ಆತ್ಮಹತ್ಯೆ...
24-01-26 08:04 pm
ಯೆನಪೋಯ ವಿವಿಯಲ್ಲಿ ಮಾನಸಿಕ ಆರೋಗ್ಯ ನರ್ಸಿಂಗ್ ವಿಭಾಗ...
23-01-26 09:21 pm
National Conference on Neuropsychiatry Held a...
23-01-26 09:08 pm
24-01-26 11:18 pm
Mangaluru Staffer
ಜನಾರ್ದನ ರೆಡ್ಡಿ ಮಾಡೆಲ್ ಹೌಸ್ ಗೆ ಬೆಂಕಿ ; ಎಂಟು ಮಂ...
24-01-26 08:53 pm
ಅವಧಿ ಮೀರಿದ ಮಾತ್ರೆ ನೀಡಿದ್ದಾಗಿ ವಿಡಿಯೋ ವೈರಲ್ ; ಕ...
24-01-26 02:13 pm
ಬೈಕ್ ಕದ್ದೊಯ್ಯುತ್ತಿದ್ದ ಇಬ್ಬರನ್ನು ಮರಕ್ಕೆ ಕಟ್ಟಿ...
23-01-26 09:36 pm
ಕಾವೂರು ವ್ಯವಸಾಯ ಸೇವಾ ಸಹಕಾರಿ ಸಂಘಕ್ಕೆ ನಕಲಿ ಚಿನ್ನ...
23-01-26 03:34 pm