ಬ್ರೇಕಿಂಗ್ ನ್ಯೂಸ್
16-05-24 10:23 pm Mangalore Correspondent ಕ್ರೈಂ
ಮಂಗಳೂರು, ಮೇ.16: ಕೇರಳದ ಗಡಿಭಾಗ ಕೊಣಾಜೆ ಠಾಣೆ ವ್ಯಾಪ್ತಿಯ ಬಾಳೆಪುಣಿ ಸಮೀಪದ ನವಗ್ರಾಮ ಸೈಟ್ ರಸ್ತೆಯ ಬಳಿಯ ಮೈದಾನದಲ್ಲಿ ಬೈಕಿನಲ್ಲಿ ಎಂಡಿಎಂಎ ಡ್ರಗ್ಸ್ ಇಟ್ಟು ಮಾರಾಟಕ್ಕೆ ಯತ್ನಿಸುತ್ತಿದ್ದಾಗ ಕೊಣಾಜೆ ಪೊಲೀಸರು ದಾಳಿ ನಡೆಸಿ, ಇಬ್ಬರನ್ನು ಬಂಧಿಸಿದ್ದಾರೆ.
ಕೈರಂಗಳ ಗ್ರಾಮದ ನಂದರಪಡ್ಪು ನಿವಾಸಿ ನಿಯಾಜ್ (27), ಬಾಳೆಪುಣಿ ನವಗ್ರಾಮ ಸೈಟ್ನಲ್ಲಿ ನೆಲೆಸಿದ್ದ, ಮೂಲತಃ ಶ್ರೀರಂಗಪಟ್ಟಣ ನಿವಾಸಿ ಜೋರ್ಡಾನ್ (19) ಬಂಧಿತರು. ಇವರ ಬಳಿಯಿದ್ದ ಮೋಟಾರ್ ಸೈಕಲ್, 20 ಸಾವಿರ ಮೌಲ್ಯದ 10.86 ಗ್ರಾಮ್ ಎಂಡಿಎಂಎ ಡ್ರಗ್ಸ್, 2 ಮೊಬೈಲ್ ಫೋನ್ ವಶಕ್ಕೆ ಪಡೆಯಲಾಗಿದೆ.
ಕೊಣಾಜೆ ಠಾಣೆ ಇನ್ಸ್ ಪೆಕ್ಟರ್ ರವೀಂದ್ರ ಸಿ.ಎಂ, ಎಸ್ಐ ನಾಗರಾಜ್ ಎಸ್., ಸಿಬಂದಿಗಳಾದ ಎಎಸ್ಐ ಸಂಜೀವ, ರಾಮ ನಾಯ್ಕ, ಮಹಮ್ಮದ್ ಶರೀಫ್, ರೇಶ್ಮಾ, ಸುರೇಶ್, ಬಸವನಗೌಡ, ಪ್ರಶಾಂತ್ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
Mangalore Two arrested at Balepuni for sale of drugs by Konaje Police. The arrested have been identified as Niyaz and Jordan.
11-09-25 10:11 pm
Bangalore Correspondent
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
12-09-25 11:33 am
HK News Desk
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
12-09-25 12:58 pm
Mangalore Correspondent
ಗುಂಡಿ ಬಿದ್ದ ಹೆದ್ದಾರಿ ತಕ್ಷಣ ದುರಸ್ತಿ ; ಸುರತ್ಕಲ್...
12-09-25 11:32 am
ಬಂಗ್ಲೆಗುಡ್ಡೆ ಕಾಡಿನಲ್ಲಿ ರಾಶಿ ರಾಶಿ ಹೆಣಗಳ ಅವಶೇಷ,...
11-09-25 10:42 pm
Mangalore, Harish Kumar: ಎರಡು ನಿಮಿಷದ ಆಜಾನ್ ನಿ...
11-09-25 09:38 pm
Mangalore Airport, Road, Accident: ಮಂಗಳೂರು ಏರ...
11-09-25 06:14 pm
11-09-25 09:13 pm
Mangalore Correspondent
Mangalore Fake Documents, Crime, Arrest: ಸರ್ಕ...
11-09-25 08:52 pm
ಅಮೆರಿಕ ಅಧ್ಯಕ್ಷರ ಆಪ್ತ, ಬಲಪಂಥೀಯ ಕಾರ್ಯಕರ್ತ ಚಾರ್ಲ...
11-09-25 02:25 pm
Mangalore Police, Communial Case, Arrest, Cri...
08-09-25 10:34 pm
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm