ಬ್ರೇಕಿಂಗ್ ನ್ಯೂಸ್
16-05-24 10:23 pm Mangalore Correspondent ಕ್ರೈಂ
ಮಂಗಳೂರು, ಮೇ.16: ಕೇರಳದ ಗಡಿಭಾಗ ಕೊಣಾಜೆ ಠಾಣೆ ವ್ಯಾಪ್ತಿಯ ಬಾಳೆಪುಣಿ ಸಮೀಪದ ನವಗ್ರಾಮ ಸೈಟ್ ರಸ್ತೆಯ ಬಳಿಯ ಮೈದಾನದಲ್ಲಿ ಬೈಕಿನಲ್ಲಿ ಎಂಡಿಎಂಎ ಡ್ರಗ್ಸ್ ಇಟ್ಟು ಮಾರಾಟಕ್ಕೆ ಯತ್ನಿಸುತ್ತಿದ್ದಾಗ ಕೊಣಾಜೆ ಪೊಲೀಸರು ದಾಳಿ ನಡೆಸಿ, ಇಬ್ಬರನ್ನು ಬಂಧಿಸಿದ್ದಾರೆ.
ಕೈರಂಗಳ ಗ್ರಾಮದ ನಂದರಪಡ್ಪು ನಿವಾಸಿ ನಿಯಾಜ್ (27), ಬಾಳೆಪುಣಿ ನವಗ್ರಾಮ ಸೈಟ್ನಲ್ಲಿ ನೆಲೆಸಿದ್ದ, ಮೂಲತಃ ಶ್ರೀರಂಗಪಟ್ಟಣ ನಿವಾಸಿ ಜೋರ್ಡಾನ್ (19) ಬಂಧಿತರು. ಇವರ ಬಳಿಯಿದ್ದ ಮೋಟಾರ್ ಸೈಕಲ್, 20 ಸಾವಿರ ಮೌಲ್ಯದ 10.86 ಗ್ರಾಮ್ ಎಂಡಿಎಂಎ ಡ್ರಗ್ಸ್, 2 ಮೊಬೈಲ್ ಫೋನ್ ವಶಕ್ಕೆ ಪಡೆಯಲಾಗಿದೆ.
ಕೊಣಾಜೆ ಠಾಣೆ ಇನ್ಸ್ ಪೆಕ್ಟರ್ ರವೀಂದ್ರ ಸಿ.ಎಂ, ಎಸ್ಐ ನಾಗರಾಜ್ ಎಸ್., ಸಿಬಂದಿಗಳಾದ ಎಎಸ್ಐ ಸಂಜೀವ, ರಾಮ ನಾಯ್ಕ, ಮಹಮ್ಮದ್ ಶರೀಫ್, ರೇಶ್ಮಾ, ಸುರೇಶ್, ಬಸವನಗೌಡ, ಪ್ರಶಾಂತ್ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
Mangalore Two arrested at Balepuni for sale of drugs by Konaje Police. The arrested have been identified as Niyaz and Jordan.
20-02-26 09:20 pm
HK News Desk
ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ಹಿಂದಕ್ಕೆ ; 26 ತ...
19-02-26 09:29 pm
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
20-02-26 08:45 pm
HK News Desk
ಗಲ್ಫ್ ದೇಶಗಳತ್ತ ಅಮೆರಿಕದ ಯುದ್ಧ ವಿಮಾನಗಳು ; ಇರಾನ್...
19-02-26 11:04 pm
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಶೋಚನೀಯ ಸ್ಥಿತಿ ; ಕ...
17-02-26 08:50 pm
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
20-02-26 06:05 pm
Mangalore Correspondent
Kotekar, Mangalore News: ಕೋಟೆಕಾರು ಪ.ಪಂ ಸದಸ್ಯ...
20-02-26 04:18 pm
ಕುತ್ಲೂರಿನಲ್ಲಿ ನಕ್ಸಲ್ ಕರಪತ್ರ ಹಂಚಿದ್ದ ಪ್ರಕರಣ ;...
19-02-26 10:37 pm
2013ರಲ್ಲಿ ಶಿಲಾನ್ಯಾಸಗೊಂಡಿದ್ದ ಅಬ್ಬಕ್ಕ ಭವನ ನಿರ್ಮ...
19-02-26 09:50 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹ, ಹೋರಾಟ...
19-02-26 06:08 pm
20-02-26 10:08 pm
Mangaluru Staffer
ಲಕ್ಕುಂಡಿ ನಿಧಿ ಹೆಸ್ರಲ್ಲಿ ಜನರಿಗೆ ಟೋಪಿ ; ಹಂಡಿಯೊಳ...
20-02-26 09:07 pm
ಗಂಡ ಸತ್ತ ಒಂದೇ ವಾರಕ್ಕೆ ಪತ್ನಿಗೆ ಪೊಲೀಸಪ್ಪನ ಕಿರುಕ...
20-02-26 08:54 pm
ಮುಡಾ ಹಗರಣ, ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ನೀಡಿ...
20-02-26 08:44 pm
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಮಸೀದಿಯಿಂದ ಕಲ್ಲು –...
20-02-26 03:03 pm