ಬ್ರೇಕಿಂಗ್ ನ್ಯೂಸ್
17-05-24 05:17 pm Bangalore Correspondent ಕ್ರೈಂ
ಬೆಂಗಳೂರು, ಮೇ.17: ಪೊಲೀಸ್ ಇನ್ಸ್ಪೆಕ್ಟರ್ ಎಂದು ನಂಬಿಸಿ ವಂಚನೆ ಮಾಡಿದ ಆರೋಪದ ಮೇಲೆ ಮಲ್ಲೇಶ್ವರಂ ಬೆಸ್ಕಾಂ ಸಹಾಯಕ ಇಂಜಿನಿಯರ್ ಗಂಗಾಧರ್ ಎಂಬವನನ್ನ ಪೀಣ್ಯ ಪೊಲೀಸರು ಬಂಧಿಸಿದ್ದಾರೆ.
ಕೆಐಡಿಬಿಯಿಂದ ರೈತರಿಗೆ ಹಣ ಕೊಡಿಸುವ ನೆಪದಲ್ಲಿ ಕಮಿಷನ್ ಎಂದು ಲಕ್ಷಾಂತರ ರೂಪಾಯಿ ಹಣ ಪೀಕುತ್ತಿದ್ದ. ಜೊತೆಗೆ ತನ್ನ KA 09 MF 0656 ಸಂಖ್ಯೆಯ ರೆನಾಲ್ಟ್ ಕ್ವಿಡ್ ಕಾರಿಗೆ ಪೊಲೀಸ್ ಸ್ಟಿಕರ್ ಅಂಟಿಸಿ ಜಾಲಿ ಮಾಡ್ತಿದ್ದ
ಪೊಲೀಸ್ ಸ್ಟಿಕರ್ ಅಳವಡಿಸಿದ್ದ ಹಿನ್ನಲೆ ಹೆದ್ದಾರಿಯಲ್ಲಿ ಟೋಲ್ ಫ್ರೀ ಹಾಗೂ ಪ್ರವಾಸಿ ಸ್ಥಳಗಳಲ್ಲಿ ವಿಐಪಿ ಆದ್ಯತೆ ದೊರಕುತ್ತಿತ್ತು. ಇನ್ನು ಪ್ರಶ್ನಿಸಿದರೆ ಪೊಲೀಸ್ ಇನ್ಸ್ಪೆಕ್ಟರ್ ಐಡಿ ತೋರಿಸುತ್ತಿದ್ದ. ಬೆಸ್ಕಾಂ ಇಲಾಖೆ ನೀಡಿದ್ದ ವಾಕಿಟಾಕಿಯನ್ನು ಇಲ್ಲಿ ದುರ್ಬಳಕೆ ಮಾಡಿಕೊಳ್ಳುತ್ತಿದ್ದ . ಇತ ಹಲವು ವರ್ಷಗಳಿಂದ ಇದೇ ರೀತಿ ಹಣ ಪಡೆದು ವಂಚಿಸುತ್ತಿದ್ದ ಹಿನ್ನಲೆ ಪೀಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ಆತನನ್ನು ಬಂಧಿಸಲಾಗಿದೆ.
Bangalore Bescom engineer arrested for posing as police inspector and cheating people. The arrested has been identified as Gangadhar. Peenya police have arrested him after they recieved complaint of him cheating in various way.
28-05-26 05:31 pm
HK News Desk
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
ನಾಳೆ ರಾಜೀನಾಮೆ ಕೊಡ್ತೀನಿ ಎಂದೇ ಬಂದಿದ್ದಾರೆ..! ಸಿದ...
27-05-26 06:26 pm
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 10:43 am
HK News Staffer
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm