ಬ್ರೇಕಿಂಗ್ ನ್ಯೂಸ್
17-05-24 05:17 pm Bangalore Correspondent ಕ್ರೈಂ
ಬೆಂಗಳೂರು, ಮೇ.17: ಪೊಲೀಸ್ ಇನ್ಸ್ಪೆಕ್ಟರ್ ಎಂದು ನಂಬಿಸಿ ವಂಚನೆ ಮಾಡಿದ ಆರೋಪದ ಮೇಲೆ ಮಲ್ಲೇಶ್ವರಂ ಬೆಸ್ಕಾಂ ಸಹಾಯಕ ಇಂಜಿನಿಯರ್ ಗಂಗಾಧರ್ ಎಂಬವನನ್ನ ಪೀಣ್ಯ ಪೊಲೀಸರು ಬಂಧಿಸಿದ್ದಾರೆ.
ಕೆಐಡಿಬಿಯಿಂದ ರೈತರಿಗೆ ಹಣ ಕೊಡಿಸುವ ನೆಪದಲ್ಲಿ ಕಮಿಷನ್ ಎಂದು ಲಕ್ಷಾಂತರ ರೂಪಾಯಿ ಹಣ ಪೀಕುತ್ತಿದ್ದ. ಜೊತೆಗೆ ತನ್ನ KA 09 MF 0656 ಸಂಖ್ಯೆಯ ರೆನಾಲ್ಟ್ ಕ್ವಿಡ್ ಕಾರಿಗೆ ಪೊಲೀಸ್ ಸ್ಟಿಕರ್ ಅಂಟಿಸಿ ಜಾಲಿ ಮಾಡ್ತಿದ್ದ
ಪೊಲೀಸ್ ಸ್ಟಿಕರ್ ಅಳವಡಿಸಿದ್ದ ಹಿನ್ನಲೆ ಹೆದ್ದಾರಿಯಲ್ಲಿ ಟೋಲ್ ಫ್ರೀ ಹಾಗೂ ಪ್ರವಾಸಿ ಸ್ಥಳಗಳಲ್ಲಿ ವಿಐಪಿ ಆದ್ಯತೆ ದೊರಕುತ್ತಿತ್ತು. ಇನ್ನು ಪ್ರಶ್ನಿಸಿದರೆ ಪೊಲೀಸ್ ಇನ್ಸ್ಪೆಕ್ಟರ್ ಐಡಿ ತೋರಿಸುತ್ತಿದ್ದ. ಬೆಸ್ಕಾಂ ಇಲಾಖೆ ನೀಡಿದ್ದ ವಾಕಿಟಾಕಿಯನ್ನು ಇಲ್ಲಿ ದುರ್ಬಳಕೆ ಮಾಡಿಕೊಳ್ಳುತ್ತಿದ್ದ . ಇತ ಹಲವು ವರ್ಷಗಳಿಂದ ಇದೇ ರೀತಿ ಹಣ ಪಡೆದು ವಂಚಿಸುತ್ತಿದ್ದ ಹಿನ್ನಲೆ ಪೀಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ಆತನನ್ನು ಬಂಧಿಸಲಾಗಿದೆ.
Bangalore Bescom engineer arrested for posing as police inspector and cheating people. The arrested has been identified as Gangadhar. Peenya police have arrested him after they recieved complaint of him cheating in various way.
24-01-26 08:31 pm
Mangaluru Staffer
ಸಿದ್ದರಾಮಯ್ಯ ಆಪ್ತ ಮರಿಗೌಡ ಮುಡಾದಿಂದ ಅಕ್ರಮ ನಿವೇಶನ...
23-01-26 03:21 pm
ವಿಧಾನಸಭೆ ಅಧಿವೇಶನ ; ಭಾಷಣ ಅರ್ಧಕ್ಕೆ ಬಿಟ್ಟು ತೆರಳಿ...
22-01-26 10:27 pm
ಕುಕ್ಕೆ ಸುಬ್ರಹ್ಮಣ್ಯ ; 2 ತಿಂಗಳಲ್ಲಿ 14 ಕೋಟಿಗೂ ಹೆ...
22-01-26 05:20 pm
ಚಾಮರಾಜನಗರದಲ್ಲಿ ಚಿರತೆ ದಾಳಿ ; ಪಾದಯಾತ್ರೆಗೆ ಹೊರಟ್...
21-01-26 01:31 pm
24-01-26 08:38 pm
HK staffer
ಮಂಜೇಶ್ವರ ಚೆಕ್ ಪೋಸ್ಟ್ ನಲ್ಲಿ ವಾಹನ ತಪಾಸಣೆ ; ಕೆಎಸ...
23-01-26 06:44 pm
ಗಾಜಾದಲ್ಲಿ ಶಾಂತಿ ಸ್ಥಾಪನೆಗೆ 35 ದೇಶಗಳ ಮಂಡಳಿ ರಚನೆ...
22-01-26 10:16 pm
ರೈಲಿನ ಶೌಚಾಲಯದಲ್ಲಿ ಎರಡು ಗಂಟೆ ಲಾಕ್ ಮಾಡಿಕೊಂಡ ಯುವ...
22-01-26 01:52 pm
ಗ್ರೀನ್ ಲ್ಯಾಂಡ್ ; ಯುರೋಪ್ ರಾಷ್ಟ್ರಗಳ ಮೇಲೆ ಸುಂಕ ಹ...
22-01-26 01:16 pm
24-01-26 11:23 pm
Mangaluru Staffer
ದೇಶದ ಅತಿ ಹಳೆಯ ತಾಂತ್ರಿಕ ಶಿಕ್ಷಣ ಸಂಸ್ಥೆ ಮಂಗಳೂರಿನ...
24-01-26 08:14 pm
ಬಹುಮುಖ ಪ್ರತಿಭೆಯ ಕಲಾವಿದ ಸ್ವಾತಿ ಸತೀಶ್ ಆತ್ಮಹತ್ಯೆ...
24-01-26 08:04 pm
ಯೆನಪೋಯ ವಿವಿಯಲ್ಲಿ ಮಾನಸಿಕ ಆರೋಗ್ಯ ನರ್ಸಿಂಗ್ ವಿಭಾಗ...
23-01-26 09:21 pm
National Conference on Neuropsychiatry Held a...
23-01-26 09:08 pm
24-01-26 11:18 pm
Mangaluru Staffer
ಜನಾರ್ದನ ರೆಡ್ಡಿ ಮಾಡೆಲ್ ಹೌಸ್ ಗೆ ಬೆಂಕಿ ; ಎಂಟು ಮಂ...
24-01-26 08:53 pm
ಅವಧಿ ಮೀರಿದ ಮಾತ್ರೆ ನೀಡಿದ್ದಾಗಿ ವಿಡಿಯೋ ವೈರಲ್ ; ಕ...
24-01-26 02:13 pm
ಬೈಕ್ ಕದ್ದೊಯ್ಯುತ್ತಿದ್ದ ಇಬ್ಬರನ್ನು ಮರಕ್ಕೆ ಕಟ್ಟಿ...
23-01-26 09:36 pm
ಕಾವೂರು ವ್ಯವಸಾಯ ಸೇವಾ ಸಹಕಾರಿ ಸಂಘಕ್ಕೆ ನಕಲಿ ಚಿನ್ನ...
23-01-26 03:34 pm