ಬ್ರೇಕಿಂಗ್ ನ್ಯೂಸ್
17-05-24 05:17 pm Bangalore Correspondent ಕ್ರೈಂ
ಬೆಂಗಳೂರು, ಮೇ.17: ಪೊಲೀಸ್ ಇನ್ಸ್ಪೆಕ್ಟರ್ ಎಂದು ನಂಬಿಸಿ ವಂಚನೆ ಮಾಡಿದ ಆರೋಪದ ಮೇಲೆ ಮಲ್ಲೇಶ್ವರಂ ಬೆಸ್ಕಾಂ ಸಹಾಯಕ ಇಂಜಿನಿಯರ್ ಗಂಗಾಧರ್ ಎಂಬವನನ್ನ ಪೀಣ್ಯ ಪೊಲೀಸರು ಬಂಧಿಸಿದ್ದಾರೆ.
ಕೆಐಡಿಬಿಯಿಂದ ರೈತರಿಗೆ ಹಣ ಕೊಡಿಸುವ ನೆಪದಲ್ಲಿ ಕಮಿಷನ್ ಎಂದು ಲಕ್ಷಾಂತರ ರೂಪಾಯಿ ಹಣ ಪೀಕುತ್ತಿದ್ದ. ಜೊತೆಗೆ ತನ್ನ KA 09 MF 0656 ಸಂಖ್ಯೆಯ ರೆನಾಲ್ಟ್ ಕ್ವಿಡ್ ಕಾರಿಗೆ ಪೊಲೀಸ್ ಸ್ಟಿಕರ್ ಅಂಟಿಸಿ ಜಾಲಿ ಮಾಡ್ತಿದ್ದ
ಪೊಲೀಸ್ ಸ್ಟಿಕರ್ ಅಳವಡಿಸಿದ್ದ ಹಿನ್ನಲೆ ಹೆದ್ದಾರಿಯಲ್ಲಿ ಟೋಲ್ ಫ್ರೀ ಹಾಗೂ ಪ್ರವಾಸಿ ಸ್ಥಳಗಳಲ್ಲಿ ವಿಐಪಿ ಆದ್ಯತೆ ದೊರಕುತ್ತಿತ್ತು. ಇನ್ನು ಪ್ರಶ್ನಿಸಿದರೆ ಪೊಲೀಸ್ ಇನ್ಸ್ಪೆಕ್ಟರ್ ಐಡಿ ತೋರಿಸುತ್ತಿದ್ದ. ಬೆಸ್ಕಾಂ ಇಲಾಖೆ ನೀಡಿದ್ದ ವಾಕಿಟಾಕಿಯನ್ನು ಇಲ್ಲಿ ದುರ್ಬಳಕೆ ಮಾಡಿಕೊಳ್ಳುತ್ತಿದ್ದ . ಇತ ಹಲವು ವರ್ಷಗಳಿಂದ ಇದೇ ರೀತಿ ಹಣ ಪಡೆದು ವಂಚಿಸುತ್ತಿದ್ದ ಹಿನ್ನಲೆ ಪೀಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ಆತನನ್ನು ಬಂಧಿಸಲಾಗಿದೆ.
Bangalore Bescom engineer arrested for posing as police inspector and cheating people. The arrested has been identified as Gangadhar. Peenya police have arrested him after they recieved complaint of him cheating in various way.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 06:02 pm
HK News Staffer
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm