ಬ್ರೇಕಿಂಗ್ ನ್ಯೂಸ್
17-05-24 05:17 pm Bangalore Correspondent ಕ್ರೈಂ
ಬೆಂಗಳೂರು, ಮೇ.17: ಪೊಲೀಸ್ ಇನ್ಸ್ಪೆಕ್ಟರ್ ಎಂದು ನಂಬಿಸಿ ವಂಚನೆ ಮಾಡಿದ ಆರೋಪದ ಮೇಲೆ ಮಲ್ಲೇಶ್ವರಂ ಬೆಸ್ಕಾಂ ಸಹಾಯಕ ಇಂಜಿನಿಯರ್ ಗಂಗಾಧರ್ ಎಂಬವನನ್ನ ಪೀಣ್ಯ ಪೊಲೀಸರು ಬಂಧಿಸಿದ್ದಾರೆ.
ಕೆಐಡಿಬಿಯಿಂದ ರೈತರಿಗೆ ಹಣ ಕೊಡಿಸುವ ನೆಪದಲ್ಲಿ ಕಮಿಷನ್ ಎಂದು ಲಕ್ಷಾಂತರ ರೂಪಾಯಿ ಹಣ ಪೀಕುತ್ತಿದ್ದ. ಜೊತೆಗೆ ತನ್ನ KA 09 MF 0656 ಸಂಖ್ಯೆಯ ರೆನಾಲ್ಟ್ ಕ್ವಿಡ್ ಕಾರಿಗೆ ಪೊಲೀಸ್ ಸ್ಟಿಕರ್ ಅಂಟಿಸಿ ಜಾಲಿ ಮಾಡ್ತಿದ್ದ
ಪೊಲೀಸ್ ಸ್ಟಿಕರ್ ಅಳವಡಿಸಿದ್ದ ಹಿನ್ನಲೆ ಹೆದ್ದಾರಿಯಲ್ಲಿ ಟೋಲ್ ಫ್ರೀ ಹಾಗೂ ಪ್ರವಾಸಿ ಸ್ಥಳಗಳಲ್ಲಿ ವಿಐಪಿ ಆದ್ಯತೆ ದೊರಕುತ್ತಿತ್ತು. ಇನ್ನು ಪ್ರಶ್ನಿಸಿದರೆ ಪೊಲೀಸ್ ಇನ್ಸ್ಪೆಕ್ಟರ್ ಐಡಿ ತೋರಿಸುತ್ತಿದ್ದ. ಬೆಸ್ಕಾಂ ಇಲಾಖೆ ನೀಡಿದ್ದ ವಾಕಿಟಾಕಿಯನ್ನು ಇಲ್ಲಿ ದುರ್ಬಳಕೆ ಮಾಡಿಕೊಳ್ಳುತ್ತಿದ್ದ . ಇತ ಹಲವು ವರ್ಷಗಳಿಂದ ಇದೇ ರೀತಿ ಹಣ ಪಡೆದು ವಂಚಿಸುತ್ತಿದ್ದ ಹಿನ್ನಲೆ ಪೀಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ಆತನನ್ನು ಬಂಧಿಸಲಾಗಿದೆ.
Bangalore Bescom engineer arrested for posing as police inspector and cheating people. The arrested has been identified as Gangadhar. Peenya police have arrested him after they recieved complaint of him cheating in various way.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm