ಬ್ರೇಕಿಂಗ್ ನ್ಯೂಸ್
17-05-24 07:23 pm HK News Desk ಕ್ರೈಂ
ಕಲಬುರಗಿ, ಮೇ.17: ಪೊಲೀಸ್ ಕಮಿಷನರ್ ಕಚೇರಿಯಲ್ಲಿ ನಿಲ್ಲಿಸಿದ್ದ ಸಿಎಆರ್ ಪೊಲೀಸ್ ವಿಭಾಗದ ಬಸ್ ಕಳ್ಳತನಕ್ಕೆ ಯತ್ನಿಸಿದ ಘಟನೆ ಕಲಬುರಗಿ ಪೊಲೀಸ್ ಕಮಿಷನರ್ ಕಚೇರಿಯಲ್ಲಿ ನಡೆದಿದೆ. ಸೋಮವಾರ ಮಧ್ಯರಾತ್ರಿ ಕಳ್ಳತನಕ್ಕೆ ಯತ್ನಿಸಿದ್ದು, ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಛತ್ತಿಸ್ಗಡ ಮೂಲದ ಸೋನು ಭಗಿರಥ ಕಳವಿಗೆ ಯತ್ನಿಸಿದ ವ್ಯಕ್ತಿ. ಕಲಬುರಗಿಯಲ್ಲಿ ಸೆಂಟ್ರಿಂಗ್ ಕೆಲಸ ಮಾಡಿಕೊಂಡಿದ್ದ ಈತ ಸೋಮವಾರ ಮಧ್ಯರಾತ್ರಿ ಕುಡಿದ ನಶೆಯಲ್ಲಿ ಕಮಿಷನರ್ ಕಚೇರಿಗೆ ಬಂದಿದ್ದಾನೆ. ಬಸ್ನ ಕಿಟಕಿಯಲ್ಲಿ ನೇತು ಹಾಕಿದ್ದ ಪೊಲೀಸ್ ಕಾನ್ಸಟೇಬಲ್ ಅಂಗಿಯ ಜೇಬಿಗೆ ಕೈ ಹಾಕಿ ಬಸ್ ಕೀಯನ್ನು ತೆಗೆದುಕೊಂಡಿದ್ದ.
ಬಳಿಕ ಡ್ರೈವರ್ ಸೀಟ್ ಏರಿದ ಕುಡುಕ ಸೋನು ಬಸ್ ಸ್ಟಾರ್ಟ್ ಮಾಡಲು ಮುಂದಾಗಿದ್ದ. ಮಧ್ಯರಾತ್ರಿ ಬಸ್ ಸೌಂಡ್ ಕೇಳಿ ಎಚ್ಚೆತ್ತುಕೊಂಡ ಪೊಲೀಸ್ ಕಾನ್ಸಟೇಬಲ್ ತಕ್ಷಣ ಆರೋಪಿ ಸೋನು ಭಗಿರಥನನ್ನು ಬಂಧಿಸಿದ್ದಾರೆ. ಸದ್ಯ ಈ ಸಂಬಂಧ ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Man tries to steal police bus at Kalaburagi police commissioner, arrested. He stole the key from the constable sleeping and tried to flee with the police bus
16-03-26 05:52 pm
HK News Staffer
ಐಎಎಸ್ ಅಧಿಕಾರಿಯೆಂದು ಪೋಸು ಕೊಟ್ಟು ಜನಸಾಮಾನ್ಯರಿಗೆ,...
16-03-26 03:36 pm
Chitradurga Accident: ಚಿತ್ರದುರ್ಗದಲ್ಲಿ ಭೀಕರ ಅಪ...
15-03-26 04:27 pm
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
16-03-26 02:44 pm
HK News Staffer
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
ಒಡಿಶಾದ ಕಟಕ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ; I...
16-03-26 12:34 pm
ಇರಾನ್ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ರಷ್ಯಾಕ್ಕೆ ;...
15-03-26 05:37 pm
ಎಪ್ರಿಲ್ 9 ಮತ್ತು 23 ; ಕೇರಳ, ತಮಿಳುನಾಡಿನಲ್ಲಿ ಒಂದ...
15-03-26 05:08 pm
16-03-26 07:20 pm
HK News Staffer
Gas Tanker Accident: ಕಟಪಾಡಿ ಹೆದ್ದಾರಿಯಲ್ಲಿ ಗ್ಯ...
16-03-26 02:46 pm
Besant Evening College, Blood Donation: ಬೆಸೆಂ...
15-03-26 09:10 pm
Udupi Accident: ತಾಯಿ-ಮಗ ತೆರಳುತ್ತಿದ್ದ ಸ್ಕೂಟರ್...
14-03-26 09:26 pm
ಕಂದಾಯ- ಅರಣ್ಯ ಭೂಮಿ ಗುರುತಿಸಲು ಜಿಲ್ಲಾ ಮಟ್ಟದಲ್ಲಿ...
14-03-26 08:31 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am