ಬ್ರೇಕಿಂಗ್ ನ್ಯೂಸ್
21-05-24 10:29 pm Mangalore Correspondent ಕ್ರೈಂ
ಮಂಗಳೂರು, ಮೇ 21: ಅಪ್ರಾಪ್ತ ಯುವತಿಯನ್ನು ಮದುವೆಯಾಗಿ ಆಕೆಯನ್ನು ಗರ್ಭಿಣಿಯನ್ನಾಗಿಸಿದ ಮುಸ್ಲಿಂ ಯುವಕನ ಮೇಲೆ ಪಾಂಡೇಶ್ವರ ಮಹಿಳಾ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ.
2023ರ ಜೂನ್ 1ರಂದು ಮೋಂಟುಗೋಳಿ ನಿವಾಸಿ ಮೊಹಮ್ಮದ್ ಇಮ್ತಿಯಾಜ್ ಎಂಬಾತ ಮುಡಿಪು ಹಾಲ್ ನಲ್ಲಿ ಪ್ರಾಯ ಪೂರ್ತಿಯಾಗದ ಯುವತಿಯೊಬ್ಬಳನ್ನು ಮದುವೆಯಾಗಿದ್ದ. ಯುವತಿಯ ಹೆತ್ತವರೇ ಆಕೆಯನ್ನು ಮದುವೆ ಮಾಡಿಕೊಟ್ಟಿದ್ದರು.
2024ರ ಮಾರ್ಚ್ 27ರಂದು ಯುವತಿ ಗಂಡು ಮಗುವಿಗೆ ಜನ್ಮ ನೀಡಿದ್ದಳು. ಆಸ್ಪತ್ರೆಯಲ್ಲಿ ವಯಸ್ಸಿನ ದೃಢೀಕರಣ ಸಂದರ್ಭದಲ್ಲಿ ಆಕೆ ಪ್ರಾಯ ಪ್ರಬುದ್ಧಳಾಗದಿರುವುದು ತಿಳಿದುಬಂದಿತ್ತು. ಆದರೆ ಮಕ್ಕಳ ಕಲ್ಯಾಣ ಇಲಾಖೆಗೆ ಮಾಹಿತಿ ನೀಡಿರಲಿಲ್ಲ.
ಆನಂತರ, ಮಗು ಮತ್ತು ತಾಯಿಗೆ ಸಂಬಂಧಿಸಿ ಸರ್ಕಾರದಿಂದ ಆಹಾರ ಪಡೆಯುವ ಸಲುವಾಗಿ ಮನೆಯವರು ಸ್ಥಳೀಯ ಅಂಗನವಾಡಿಯಲ್ಲಿ ನೋಂದಣಿ ಮಾಡಿದ್ದರು. ಆಮೂಲಕ ಮಗು ತಾಯಿಗೆ 18 ಪೂರ್ತಿಯಾಗದೆ ಮದುವೆ ಮಾಡಿದ್ದು ಅಪ್ರಾಪ್ತಳಾಗಿ ಗರ್ಭಿಣಿಯಾಗಿದ್ದಾಳೆಂದು ಮಕ್ಕಳ ಕಲ್ಯಾಣ ಇಲಾಖೆಗೆ ಮಾಹಿತಿ ನೀಡಲಾಗಿತ್ತು. ಇಲಾಖೆಯ ಅಧಿಕಾರಿಗಳ ಸೂಚನೆಯಂತೆ ಪಾಂಡೇಶ್ವರ ಮಹಿಳಾ ಠಾಣೆಯಲ್ಲಿ ದೂರು ದಾಖಲಿಸಿದ್ದು ಎಫ್ಐಆರ್ ಆಗಿದೆ. ಆರೋಪಿಯನ್ನು ಪೊಲೀಸರು ಬಂಧಿಸುವ ಸಾಧ್ಯತೆಯಿದೆ.
Mangalore man marries minor girl, booked under POSCO case by women police station.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm