ಬ್ರೇಕಿಂಗ್ ನ್ಯೂಸ್
21-05-24 10:29 pm Mangalore Correspondent ಕ್ರೈಂ
ಮಂಗಳೂರು, ಮೇ 21: ಅಪ್ರಾಪ್ತ ಯುವತಿಯನ್ನು ಮದುವೆಯಾಗಿ ಆಕೆಯನ್ನು ಗರ್ಭಿಣಿಯನ್ನಾಗಿಸಿದ ಮುಸ್ಲಿಂ ಯುವಕನ ಮೇಲೆ ಪಾಂಡೇಶ್ವರ ಮಹಿಳಾ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ.
2023ರ ಜೂನ್ 1ರಂದು ಮೋಂಟುಗೋಳಿ ನಿವಾಸಿ ಮೊಹಮ್ಮದ್ ಇಮ್ತಿಯಾಜ್ ಎಂಬಾತ ಮುಡಿಪು ಹಾಲ್ ನಲ್ಲಿ ಪ್ರಾಯ ಪೂರ್ತಿಯಾಗದ ಯುವತಿಯೊಬ್ಬಳನ್ನು ಮದುವೆಯಾಗಿದ್ದ. ಯುವತಿಯ ಹೆತ್ತವರೇ ಆಕೆಯನ್ನು ಮದುವೆ ಮಾಡಿಕೊಟ್ಟಿದ್ದರು.
2024ರ ಮಾರ್ಚ್ 27ರಂದು ಯುವತಿ ಗಂಡು ಮಗುವಿಗೆ ಜನ್ಮ ನೀಡಿದ್ದಳು. ಆಸ್ಪತ್ರೆಯಲ್ಲಿ ವಯಸ್ಸಿನ ದೃಢೀಕರಣ ಸಂದರ್ಭದಲ್ಲಿ ಆಕೆ ಪ್ರಾಯ ಪ್ರಬುದ್ಧಳಾಗದಿರುವುದು ತಿಳಿದುಬಂದಿತ್ತು. ಆದರೆ ಮಕ್ಕಳ ಕಲ್ಯಾಣ ಇಲಾಖೆಗೆ ಮಾಹಿತಿ ನೀಡಿರಲಿಲ್ಲ.
ಆನಂತರ, ಮಗು ಮತ್ತು ತಾಯಿಗೆ ಸಂಬಂಧಿಸಿ ಸರ್ಕಾರದಿಂದ ಆಹಾರ ಪಡೆಯುವ ಸಲುವಾಗಿ ಮನೆಯವರು ಸ್ಥಳೀಯ ಅಂಗನವಾಡಿಯಲ್ಲಿ ನೋಂದಣಿ ಮಾಡಿದ್ದರು. ಆಮೂಲಕ ಮಗು ತಾಯಿಗೆ 18 ಪೂರ್ತಿಯಾಗದೆ ಮದುವೆ ಮಾಡಿದ್ದು ಅಪ್ರಾಪ್ತಳಾಗಿ ಗರ್ಭಿಣಿಯಾಗಿದ್ದಾಳೆಂದು ಮಕ್ಕಳ ಕಲ್ಯಾಣ ಇಲಾಖೆಗೆ ಮಾಹಿತಿ ನೀಡಲಾಗಿತ್ತು. ಇಲಾಖೆಯ ಅಧಿಕಾರಿಗಳ ಸೂಚನೆಯಂತೆ ಪಾಂಡೇಶ್ವರ ಮಹಿಳಾ ಠಾಣೆಯಲ್ಲಿ ದೂರು ದಾಖಲಿಸಿದ್ದು ಎಫ್ಐಆರ್ ಆಗಿದೆ. ಆರೋಪಿಯನ್ನು ಪೊಲೀಸರು ಬಂಧಿಸುವ ಸಾಧ್ಯತೆಯಿದೆ.
Mangalore man marries minor girl, booked under POSCO case by women police station.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am