ಬ್ರೇಕಿಂಗ್ ನ್ಯೂಸ್
28-05-24 05:01 pm HK News Desk ಕ್ರೈಂ
ಕಲಬುರಗಿ, ಮೇ 28: ಮುಂಬೈ ಕ್ರೈಂ ಬ್ರಾಂಚ್ ಪೊಲೀಸ್ ಅಧಿಕಾರಿಯ ಸೋಗಿನಲ್ಲಿ ಹಿರಿಯ ವೈದ್ಯ ಡಾ.ಪಿ.ಎಸ್. ಶಂಕರ್ ಅವರಿಗೆ ಫೋನ್ ಕರೆ ಮಾಡಿದ ವಂಚಕ, ಹಣ ಅಕ್ರಮ ವರ್ಗಾವಣೆ ಪ್ರಕರಣ ದಾಖಲಾಗಿದೆ ಎಂದು ಬೆದರಿಸಿ 76.65 ಲಕ್ಷ ವಂಚಿಸಿದ ಬಗ್ಗೆ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೇ 13ರಂದು ಶಂಕರ್ ಅವರಿಗೆ ಕರೆ ಬಂದಿತ್ತು. ಮಾತನಾಡಿದ ವ್ಯಕ್ತಿ ತನ್ನ ಹೆಸರು ವಿಜಯಕುಮಾರ ಚೌಬೆ, ಮುಂಬೈ ಕ್ರೈಂ ಬ್ರಾಂಚ್ ಪೊಲೀಸ್ ಇನ್ಸ್ಪೆಕ್ಟರ್ ಎಂದು ಹೇಳಿಕೊಂಡಿದ್ದ. ನಿಮ್ಮ ವಿರುದ್ಧ ಹಣ ಅಕ್ರಮ ವರ್ಗಾವಣೆ ಪ್ರಕರಣ ದಾಖಲಾಗಿದೆ. ಜೆಟ್ ಏರ್ವೇಸ್ ಮಾಲೀಕ 256 ಬ್ಯಾಂಕ್ಗಳು ಖಾತೆಗಳನ್ನು ತೆರೆದಿದ್ದಾರೆ. ಅವುಗಳಲ್ಲಿ ನಿಮ್ಮ ಹೆಸರಿನ ಬ್ಯಾಂಕ್ ಖಾತೆಯಿಂದ ಹಣ ಅಕ್ರಮ ವರ್ಗಾವಣೆ ಮಾಡಿಕೊಂಡಿದ್ದಾರೆ. ನೀವು ಅಪರಾಧ ಮಾಡಿಲ್ಲ. ಆದರೆ, ನಿಮ್ಮ ವಿಚಾರಣೆ ಮಾಡಬೇಕಾಗುತ್ತದೆ ಎಂದ ವಂಚಕ, ವಿವಿಧ ಬ್ಯಾಂಕ್ಗಳಲ್ಲಿ ಶಂಕರ್ ಅವರು ಇರಿಸಿದ ಠೇವಣಿಯ ಮಾಹಿತಿ ಕೇಳಿದ ಎಂದು ಪೊಲೀಸರು ತಿಳಿಸಿದ್ದಾರೆ.
ವಂಚಕನ ಮಾತು ನಂಬಿದ ಶಂಕರ್ , ಟಿಎಂಬಿ ಬ್ಯಾಂಕ್ನಲ್ಲಿ ₹ 45 ಲಕ್ಷ, ಎಸ್ಬಿಐ ಬ್ಯಾಂಕ್ನಲ್ಲಿ ₹ 49 ಲಕ್ಷ ಹಾಗೂ ಕೆನರಾ ಬ್ಯಾಂಕ್ನಲ್ಲಿ ₹ 10 ಲಕ್ಷ ಇರಿಸಿದ್ದಾಗಿ ಮಾಹಿತಿ ಹಂಚಿಕೊಂಡರು. ಈ ಬಗ್ಗೆ ಯಾರೊಂದಿಗೂ ಮಾಹಿತಿ ಹಂಚಿಕೊಳ್ಳದೆ, 15 ದಿನ ಎಲ್ಲಿಗೂ ಹೋಗದಂತೆ ವಂಚಕ ಹೆದರಿಸಿದ್ದ ಎಂದಿದ್ದಾರೆ.
Kalaburagi doctor looses 76 lakhs from online fraudters posing as CBI officers. Doctor was threatened of illegal money transfer and later was looted by fraudters. A case has been registered at the cyber police station.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 06:02 pm
HK News Staffer
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm