ಬ್ರೇಕಿಂಗ್ ನ್ಯೂಸ್
28-05-24 05:01 pm HK News Desk ಕ್ರೈಂ
ಕಲಬುರಗಿ, ಮೇ 28: ಮುಂಬೈ ಕ್ರೈಂ ಬ್ರಾಂಚ್ ಪೊಲೀಸ್ ಅಧಿಕಾರಿಯ ಸೋಗಿನಲ್ಲಿ ಹಿರಿಯ ವೈದ್ಯ ಡಾ.ಪಿ.ಎಸ್. ಶಂಕರ್ ಅವರಿಗೆ ಫೋನ್ ಕರೆ ಮಾಡಿದ ವಂಚಕ, ಹಣ ಅಕ್ರಮ ವರ್ಗಾವಣೆ ಪ್ರಕರಣ ದಾಖಲಾಗಿದೆ ಎಂದು ಬೆದರಿಸಿ 76.65 ಲಕ್ಷ ವಂಚಿಸಿದ ಬಗ್ಗೆ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೇ 13ರಂದು ಶಂಕರ್ ಅವರಿಗೆ ಕರೆ ಬಂದಿತ್ತು. ಮಾತನಾಡಿದ ವ್ಯಕ್ತಿ ತನ್ನ ಹೆಸರು ವಿಜಯಕುಮಾರ ಚೌಬೆ, ಮುಂಬೈ ಕ್ರೈಂ ಬ್ರಾಂಚ್ ಪೊಲೀಸ್ ಇನ್ಸ್ಪೆಕ್ಟರ್ ಎಂದು ಹೇಳಿಕೊಂಡಿದ್ದ. ನಿಮ್ಮ ವಿರುದ್ಧ ಹಣ ಅಕ್ರಮ ವರ್ಗಾವಣೆ ಪ್ರಕರಣ ದಾಖಲಾಗಿದೆ. ಜೆಟ್ ಏರ್ವೇಸ್ ಮಾಲೀಕ 256 ಬ್ಯಾಂಕ್ಗಳು ಖಾತೆಗಳನ್ನು ತೆರೆದಿದ್ದಾರೆ. ಅವುಗಳಲ್ಲಿ ನಿಮ್ಮ ಹೆಸರಿನ ಬ್ಯಾಂಕ್ ಖಾತೆಯಿಂದ ಹಣ ಅಕ್ರಮ ವರ್ಗಾವಣೆ ಮಾಡಿಕೊಂಡಿದ್ದಾರೆ. ನೀವು ಅಪರಾಧ ಮಾಡಿಲ್ಲ. ಆದರೆ, ನಿಮ್ಮ ವಿಚಾರಣೆ ಮಾಡಬೇಕಾಗುತ್ತದೆ ಎಂದ ವಂಚಕ, ವಿವಿಧ ಬ್ಯಾಂಕ್ಗಳಲ್ಲಿ ಶಂಕರ್ ಅವರು ಇರಿಸಿದ ಠೇವಣಿಯ ಮಾಹಿತಿ ಕೇಳಿದ ಎಂದು ಪೊಲೀಸರು ತಿಳಿಸಿದ್ದಾರೆ.
ವಂಚಕನ ಮಾತು ನಂಬಿದ ಶಂಕರ್ , ಟಿಎಂಬಿ ಬ್ಯಾಂಕ್ನಲ್ಲಿ ₹ 45 ಲಕ್ಷ, ಎಸ್ಬಿಐ ಬ್ಯಾಂಕ್ನಲ್ಲಿ ₹ 49 ಲಕ್ಷ ಹಾಗೂ ಕೆನರಾ ಬ್ಯಾಂಕ್ನಲ್ಲಿ ₹ 10 ಲಕ್ಷ ಇರಿಸಿದ್ದಾಗಿ ಮಾಹಿತಿ ಹಂಚಿಕೊಂಡರು. ಈ ಬಗ್ಗೆ ಯಾರೊಂದಿಗೂ ಮಾಹಿತಿ ಹಂಚಿಕೊಳ್ಳದೆ, 15 ದಿನ ಎಲ್ಲಿಗೂ ಹೋಗದಂತೆ ವಂಚಕ ಹೆದರಿಸಿದ್ದ ಎಂದಿದ್ದಾರೆ.
Kalaburagi doctor looses 76 lakhs from online fraudters posing as CBI officers. Doctor was threatened of illegal money transfer and later was looted by fraudters. A case has been registered at the cyber police station.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm