ಬ್ರೇಕಿಂಗ್ ನ್ಯೂಸ್
28-05-24 05:01 pm HK News Desk ಕ್ರೈಂ
ಕಲಬುರಗಿ, ಮೇ 28: ಮುಂಬೈ ಕ್ರೈಂ ಬ್ರಾಂಚ್ ಪೊಲೀಸ್ ಅಧಿಕಾರಿಯ ಸೋಗಿನಲ್ಲಿ ಹಿರಿಯ ವೈದ್ಯ ಡಾ.ಪಿ.ಎಸ್. ಶಂಕರ್ ಅವರಿಗೆ ಫೋನ್ ಕರೆ ಮಾಡಿದ ವಂಚಕ, ಹಣ ಅಕ್ರಮ ವರ್ಗಾವಣೆ ಪ್ರಕರಣ ದಾಖಲಾಗಿದೆ ಎಂದು ಬೆದರಿಸಿ 76.65 ಲಕ್ಷ ವಂಚಿಸಿದ ಬಗ್ಗೆ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೇ 13ರಂದು ಶಂಕರ್ ಅವರಿಗೆ ಕರೆ ಬಂದಿತ್ತು. ಮಾತನಾಡಿದ ವ್ಯಕ್ತಿ ತನ್ನ ಹೆಸರು ವಿಜಯಕುಮಾರ ಚೌಬೆ, ಮುಂಬೈ ಕ್ರೈಂ ಬ್ರಾಂಚ್ ಪೊಲೀಸ್ ಇನ್ಸ್ಪೆಕ್ಟರ್ ಎಂದು ಹೇಳಿಕೊಂಡಿದ್ದ. ನಿಮ್ಮ ವಿರುದ್ಧ ಹಣ ಅಕ್ರಮ ವರ್ಗಾವಣೆ ಪ್ರಕರಣ ದಾಖಲಾಗಿದೆ. ಜೆಟ್ ಏರ್ವೇಸ್ ಮಾಲೀಕ 256 ಬ್ಯಾಂಕ್ಗಳು ಖಾತೆಗಳನ್ನು ತೆರೆದಿದ್ದಾರೆ. ಅವುಗಳಲ್ಲಿ ನಿಮ್ಮ ಹೆಸರಿನ ಬ್ಯಾಂಕ್ ಖಾತೆಯಿಂದ ಹಣ ಅಕ್ರಮ ವರ್ಗಾವಣೆ ಮಾಡಿಕೊಂಡಿದ್ದಾರೆ. ನೀವು ಅಪರಾಧ ಮಾಡಿಲ್ಲ. ಆದರೆ, ನಿಮ್ಮ ವಿಚಾರಣೆ ಮಾಡಬೇಕಾಗುತ್ತದೆ ಎಂದ ವಂಚಕ, ವಿವಿಧ ಬ್ಯಾಂಕ್ಗಳಲ್ಲಿ ಶಂಕರ್ ಅವರು ಇರಿಸಿದ ಠೇವಣಿಯ ಮಾಹಿತಿ ಕೇಳಿದ ಎಂದು ಪೊಲೀಸರು ತಿಳಿಸಿದ್ದಾರೆ.
ವಂಚಕನ ಮಾತು ನಂಬಿದ ಶಂಕರ್ , ಟಿಎಂಬಿ ಬ್ಯಾಂಕ್ನಲ್ಲಿ ₹ 45 ಲಕ್ಷ, ಎಸ್ಬಿಐ ಬ್ಯಾಂಕ್ನಲ್ಲಿ ₹ 49 ಲಕ್ಷ ಹಾಗೂ ಕೆನರಾ ಬ್ಯಾಂಕ್ನಲ್ಲಿ ₹ 10 ಲಕ್ಷ ಇರಿಸಿದ್ದಾಗಿ ಮಾಹಿತಿ ಹಂಚಿಕೊಂಡರು. ಈ ಬಗ್ಗೆ ಯಾರೊಂದಿಗೂ ಮಾಹಿತಿ ಹಂಚಿಕೊಳ್ಳದೆ, 15 ದಿನ ಎಲ್ಲಿಗೂ ಹೋಗದಂತೆ ವಂಚಕ ಹೆದರಿಸಿದ್ದ ಎಂದಿದ್ದಾರೆ.
Kalaburagi doctor looses 76 lakhs from online fraudters posing as CBI officers. Doctor was threatened of illegal money transfer and later was looted by fraudters. A case has been registered at the cyber police station.
20-02-26 09:20 pm
HK News Desk
ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ಹಿಂದಕ್ಕೆ ; 26 ತ...
19-02-26 09:29 pm
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
20-02-26 08:45 pm
HK News Desk
ಗಲ್ಫ್ ದೇಶಗಳತ್ತ ಅಮೆರಿಕದ ಯುದ್ಧ ವಿಮಾನಗಳು ; ಇರಾನ್...
19-02-26 11:04 pm
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಶೋಚನೀಯ ಸ್ಥಿತಿ ; ಕ...
17-02-26 08:50 pm
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
20-02-26 06:05 pm
Mangalore Correspondent
Kotekar, Mangalore News: ಕೋಟೆಕಾರು ಪ.ಪಂ ಸದಸ್ಯ...
20-02-26 04:18 pm
ಕುತ್ಲೂರಿನಲ್ಲಿ ನಕ್ಸಲ್ ಕರಪತ್ರ ಹಂಚಿದ್ದ ಪ್ರಕರಣ ;...
19-02-26 10:37 pm
2013ರಲ್ಲಿ ಶಿಲಾನ್ಯಾಸಗೊಂಡಿದ್ದ ಅಬ್ಬಕ್ಕ ಭವನ ನಿರ್ಮ...
19-02-26 09:50 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹ, ಹೋರಾಟ...
19-02-26 06:08 pm
20-02-26 09:07 pm
HK News Desk
ಗಂಡ ಸತ್ತ ಒಂದೇ ವಾರಕ್ಕೆ ಪತ್ನಿಗೆ ಪೊಲೀಸಪ್ಪನ ಕಿರುಕ...
20-02-26 08:54 pm
ಮುಡಾ ಹಗರಣ, ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ನೀಡಿ...
20-02-26 08:44 pm
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಮಸೀದಿಯಿಂದ ಕಲ್ಲು –...
20-02-26 03:03 pm
ಬಿಎಸ್ಸೆನ್ನೆಲ್ ಕೇಬಲ್ ಕಳ್ಳತನ ; ಭೂಗತ ಹಾಕಿದ್ದ ತಾಮ...
20-02-26 02:31 pm