ಬ್ರೇಕಿಂಗ್ ನ್ಯೂಸ್
28-05-24 05:01 pm HK News Desk ಕ್ರೈಂ
ಕಲಬುರಗಿ, ಮೇ 28: ಮುಂಬೈ ಕ್ರೈಂ ಬ್ರಾಂಚ್ ಪೊಲೀಸ್ ಅಧಿಕಾರಿಯ ಸೋಗಿನಲ್ಲಿ ಹಿರಿಯ ವೈದ್ಯ ಡಾ.ಪಿ.ಎಸ್. ಶಂಕರ್ ಅವರಿಗೆ ಫೋನ್ ಕರೆ ಮಾಡಿದ ವಂಚಕ, ಹಣ ಅಕ್ರಮ ವರ್ಗಾವಣೆ ಪ್ರಕರಣ ದಾಖಲಾಗಿದೆ ಎಂದು ಬೆದರಿಸಿ 76.65 ಲಕ್ಷ ವಂಚಿಸಿದ ಬಗ್ಗೆ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೇ 13ರಂದು ಶಂಕರ್ ಅವರಿಗೆ ಕರೆ ಬಂದಿತ್ತು. ಮಾತನಾಡಿದ ವ್ಯಕ್ತಿ ತನ್ನ ಹೆಸರು ವಿಜಯಕುಮಾರ ಚೌಬೆ, ಮುಂಬೈ ಕ್ರೈಂ ಬ್ರಾಂಚ್ ಪೊಲೀಸ್ ಇನ್ಸ್ಪೆಕ್ಟರ್ ಎಂದು ಹೇಳಿಕೊಂಡಿದ್ದ. ನಿಮ್ಮ ವಿರುದ್ಧ ಹಣ ಅಕ್ರಮ ವರ್ಗಾವಣೆ ಪ್ರಕರಣ ದಾಖಲಾಗಿದೆ. ಜೆಟ್ ಏರ್ವೇಸ್ ಮಾಲೀಕ 256 ಬ್ಯಾಂಕ್ಗಳು ಖಾತೆಗಳನ್ನು ತೆರೆದಿದ್ದಾರೆ. ಅವುಗಳಲ್ಲಿ ನಿಮ್ಮ ಹೆಸರಿನ ಬ್ಯಾಂಕ್ ಖಾತೆಯಿಂದ ಹಣ ಅಕ್ರಮ ವರ್ಗಾವಣೆ ಮಾಡಿಕೊಂಡಿದ್ದಾರೆ. ನೀವು ಅಪರಾಧ ಮಾಡಿಲ್ಲ. ಆದರೆ, ನಿಮ್ಮ ವಿಚಾರಣೆ ಮಾಡಬೇಕಾಗುತ್ತದೆ ಎಂದ ವಂಚಕ, ವಿವಿಧ ಬ್ಯಾಂಕ್ಗಳಲ್ಲಿ ಶಂಕರ್ ಅವರು ಇರಿಸಿದ ಠೇವಣಿಯ ಮಾಹಿತಿ ಕೇಳಿದ ಎಂದು ಪೊಲೀಸರು ತಿಳಿಸಿದ್ದಾರೆ.
ವಂಚಕನ ಮಾತು ನಂಬಿದ ಶಂಕರ್ , ಟಿಎಂಬಿ ಬ್ಯಾಂಕ್ನಲ್ಲಿ ₹ 45 ಲಕ್ಷ, ಎಸ್ಬಿಐ ಬ್ಯಾಂಕ್ನಲ್ಲಿ ₹ 49 ಲಕ್ಷ ಹಾಗೂ ಕೆನರಾ ಬ್ಯಾಂಕ್ನಲ್ಲಿ ₹ 10 ಲಕ್ಷ ಇರಿಸಿದ್ದಾಗಿ ಮಾಹಿತಿ ಹಂಚಿಕೊಂಡರು. ಈ ಬಗ್ಗೆ ಯಾರೊಂದಿಗೂ ಮಾಹಿತಿ ಹಂಚಿಕೊಳ್ಳದೆ, 15 ದಿನ ಎಲ್ಲಿಗೂ ಹೋಗದಂತೆ ವಂಚಕ ಹೆದರಿಸಿದ್ದ ಎಂದಿದ್ದಾರೆ.
Kalaburagi doctor looses 76 lakhs from online fraudters posing as CBI officers. Doctor was threatened of illegal money transfer and later was looted by fraudters. A case has been registered at the cyber police station.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 07:18 pm
HK News Staffer
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am
ಬಾಂಬ್ ಮಾದರಿಯ ವಸ್ತು ಸ್ಫೋಟಿಸಿ ರೀಲ್ಸ್ ಶೂಟಿಂಗ್ ;...
01-05-26 10:30 am