ಬ್ರೇಕಿಂಗ್ ನ್ಯೂಸ್
28-05-24 05:01 pm HK News Desk ಕ್ರೈಂ
ಕಲಬುರಗಿ, ಮೇ 28: ಮುಂಬೈ ಕ್ರೈಂ ಬ್ರಾಂಚ್ ಪೊಲೀಸ್ ಅಧಿಕಾರಿಯ ಸೋಗಿನಲ್ಲಿ ಹಿರಿಯ ವೈದ್ಯ ಡಾ.ಪಿ.ಎಸ್. ಶಂಕರ್ ಅವರಿಗೆ ಫೋನ್ ಕರೆ ಮಾಡಿದ ವಂಚಕ, ಹಣ ಅಕ್ರಮ ವರ್ಗಾವಣೆ ಪ್ರಕರಣ ದಾಖಲಾಗಿದೆ ಎಂದು ಬೆದರಿಸಿ 76.65 ಲಕ್ಷ ವಂಚಿಸಿದ ಬಗ್ಗೆ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೇ 13ರಂದು ಶಂಕರ್ ಅವರಿಗೆ ಕರೆ ಬಂದಿತ್ತು. ಮಾತನಾಡಿದ ವ್ಯಕ್ತಿ ತನ್ನ ಹೆಸರು ವಿಜಯಕುಮಾರ ಚೌಬೆ, ಮುಂಬೈ ಕ್ರೈಂ ಬ್ರಾಂಚ್ ಪೊಲೀಸ್ ಇನ್ಸ್ಪೆಕ್ಟರ್ ಎಂದು ಹೇಳಿಕೊಂಡಿದ್ದ. ನಿಮ್ಮ ವಿರುದ್ಧ ಹಣ ಅಕ್ರಮ ವರ್ಗಾವಣೆ ಪ್ರಕರಣ ದಾಖಲಾಗಿದೆ. ಜೆಟ್ ಏರ್ವೇಸ್ ಮಾಲೀಕ 256 ಬ್ಯಾಂಕ್ಗಳು ಖಾತೆಗಳನ್ನು ತೆರೆದಿದ್ದಾರೆ. ಅವುಗಳಲ್ಲಿ ನಿಮ್ಮ ಹೆಸರಿನ ಬ್ಯಾಂಕ್ ಖಾತೆಯಿಂದ ಹಣ ಅಕ್ರಮ ವರ್ಗಾವಣೆ ಮಾಡಿಕೊಂಡಿದ್ದಾರೆ. ನೀವು ಅಪರಾಧ ಮಾಡಿಲ್ಲ. ಆದರೆ, ನಿಮ್ಮ ವಿಚಾರಣೆ ಮಾಡಬೇಕಾಗುತ್ತದೆ ಎಂದ ವಂಚಕ, ವಿವಿಧ ಬ್ಯಾಂಕ್ಗಳಲ್ಲಿ ಶಂಕರ್ ಅವರು ಇರಿಸಿದ ಠೇವಣಿಯ ಮಾಹಿತಿ ಕೇಳಿದ ಎಂದು ಪೊಲೀಸರು ತಿಳಿಸಿದ್ದಾರೆ.
ವಂಚಕನ ಮಾತು ನಂಬಿದ ಶಂಕರ್ , ಟಿಎಂಬಿ ಬ್ಯಾಂಕ್ನಲ್ಲಿ ₹ 45 ಲಕ್ಷ, ಎಸ್ಬಿಐ ಬ್ಯಾಂಕ್ನಲ್ಲಿ ₹ 49 ಲಕ್ಷ ಹಾಗೂ ಕೆನರಾ ಬ್ಯಾಂಕ್ನಲ್ಲಿ ₹ 10 ಲಕ್ಷ ಇರಿಸಿದ್ದಾಗಿ ಮಾಹಿತಿ ಹಂಚಿಕೊಂಡರು. ಈ ಬಗ್ಗೆ ಯಾರೊಂದಿಗೂ ಮಾಹಿತಿ ಹಂಚಿಕೊಳ್ಳದೆ, 15 ದಿನ ಎಲ್ಲಿಗೂ ಹೋಗದಂತೆ ವಂಚಕ ಹೆದರಿಸಿದ್ದ ಎಂದಿದ್ದಾರೆ.
Kalaburagi doctor looses 76 lakhs from online fraudters posing as CBI officers. Doctor was threatened of illegal money transfer and later was looted by fraudters. A case has been registered at the cyber police station.
02-01-26 10:24 pm
HK News Desk
CM Siddaramaiah, Ballari Clash, MLA Bharat Re...
02-01-26 06:09 pm
Ballari Banner Fight, FIR, Death: ಬ್ಯಾನರ್ ವಿಚ...
02-01-26 04:13 pm
ಕೋಗಿಲು ಬಡಾವಣೆ ನಿರಾಶ್ರಿತರಿಗೆ ಮನೆ ಹಂಚಿಕೆ ; ವ್ಯಾ...
02-01-26 01:58 pm
ಎಲ್ಲರಂತೆ ನನಗೂ ಆಕಾಂಕ್ಷೆ ಇದೆ ; ಕುರ್ಚಿ ಫೈಟ್ ನಡು...
01-01-26 06:21 pm
02-01-26 06:43 pm
HK News Desk
ಬಾಂಗ್ಲಾದಲ್ಲಿ ಮತ್ತೊಬ್ಬ ಹಿಂದು ವ್ಯಕ್ತಿಗೆ ಬೆಂಕಿ ಹ...
01-01-26 09:34 pm
ಸ್ವಿಟ್ಜರ್ಲ್ಯಾಂಡ್ ನಲ್ಲಿ ಶೋಕವಾಗಿ ಮಾರ್ಪಟ್ಟ ಹೊಸ...
01-01-26 09:30 pm
ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದು ಯುವಕನ ಹತ್ಯೆ ;...
30-12-25 06:48 pm
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
02-01-26 11:01 pm
Mangalore Correspondent
ಪಾಲಿಕೆ ವ್ಯಾಪ್ತಿಯಲ್ಲಿ ಬೇಸಿಗೆ ಮೊದಲೇ ನೀರಿನ ಸಮಸ್ಯ...
02-01-26 11:00 pm
Pratibha Kulai: ಹಿಂದು ಮುಖಂಡರು ಮರ್ಯಾದೆ ಕಳಕೊಂಡಿ...
02-01-26 09:32 pm
ಕಿಲಿಮಂಜಾರೋ ಬಳಿಕ ಮೌಂಟ್ ಕೆನ್ಯಾ ಹತ್ತಿದ 11ರ ಪೋರ ;...
02-01-26 02:02 pm
Dr Vinaya Hegde Death, NItte Mangalore: ನಿಟ್ಟ...
01-01-26 09:43 am
02-01-26 12:58 pm
Mangalore Correspondent
ಮುಂಬೈ ಪೊಲೀಸ್ ಹೆಸರಲ್ಲಿ ಹೆದರಿಸಿ ಡಿಜಿಟಲ್ ಅರೆಸ್ಟ್...
02-01-26 12:32 pm
ಹೊಸ ವರ್ಷ ಸಂಭ್ರಮಾಚರಣೆ ; ಮಂಗಳೂರಿನಲ್ಲಿ ಒಂದು ಸಾವಿ...
01-01-26 08:25 pm
ಕಾರು ಬಾಡಿಗೆ ನೆಪದಲ್ಲಿ ಸುಳ್ಯದಿಂದ ಯುವಕನ ಕರೆದೊಯ್ದ...
31-12-25 07:05 pm
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm