ಬ್ರೇಕಿಂಗ್ ನ್ಯೂಸ್
28-05-24 05:01 pm HK News Desk ಕ್ರೈಂ
ಕಲಬುರಗಿ, ಮೇ 28: ಮುಂಬೈ ಕ್ರೈಂ ಬ್ರಾಂಚ್ ಪೊಲೀಸ್ ಅಧಿಕಾರಿಯ ಸೋಗಿನಲ್ಲಿ ಹಿರಿಯ ವೈದ್ಯ ಡಾ.ಪಿ.ಎಸ್. ಶಂಕರ್ ಅವರಿಗೆ ಫೋನ್ ಕರೆ ಮಾಡಿದ ವಂಚಕ, ಹಣ ಅಕ್ರಮ ವರ್ಗಾವಣೆ ಪ್ರಕರಣ ದಾಖಲಾಗಿದೆ ಎಂದು ಬೆದರಿಸಿ 76.65 ಲಕ್ಷ ವಂಚಿಸಿದ ಬಗ್ಗೆ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೇ 13ರಂದು ಶಂಕರ್ ಅವರಿಗೆ ಕರೆ ಬಂದಿತ್ತು. ಮಾತನಾಡಿದ ವ್ಯಕ್ತಿ ತನ್ನ ಹೆಸರು ವಿಜಯಕುಮಾರ ಚೌಬೆ, ಮುಂಬೈ ಕ್ರೈಂ ಬ್ರಾಂಚ್ ಪೊಲೀಸ್ ಇನ್ಸ್ಪೆಕ್ಟರ್ ಎಂದು ಹೇಳಿಕೊಂಡಿದ್ದ. ನಿಮ್ಮ ವಿರುದ್ಧ ಹಣ ಅಕ್ರಮ ವರ್ಗಾವಣೆ ಪ್ರಕರಣ ದಾಖಲಾಗಿದೆ. ಜೆಟ್ ಏರ್ವೇಸ್ ಮಾಲೀಕ 256 ಬ್ಯಾಂಕ್ಗಳು ಖಾತೆಗಳನ್ನು ತೆರೆದಿದ್ದಾರೆ. ಅವುಗಳಲ್ಲಿ ನಿಮ್ಮ ಹೆಸರಿನ ಬ್ಯಾಂಕ್ ಖಾತೆಯಿಂದ ಹಣ ಅಕ್ರಮ ವರ್ಗಾವಣೆ ಮಾಡಿಕೊಂಡಿದ್ದಾರೆ. ನೀವು ಅಪರಾಧ ಮಾಡಿಲ್ಲ. ಆದರೆ, ನಿಮ್ಮ ವಿಚಾರಣೆ ಮಾಡಬೇಕಾಗುತ್ತದೆ ಎಂದ ವಂಚಕ, ವಿವಿಧ ಬ್ಯಾಂಕ್ಗಳಲ್ಲಿ ಶಂಕರ್ ಅವರು ಇರಿಸಿದ ಠೇವಣಿಯ ಮಾಹಿತಿ ಕೇಳಿದ ಎಂದು ಪೊಲೀಸರು ತಿಳಿಸಿದ್ದಾರೆ.
ವಂಚಕನ ಮಾತು ನಂಬಿದ ಶಂಕರ್ , ಟಿಎಂಬಿ ಬ್ಯಾಂಕ್ನಲ್ಲಿ ₹ 45 ಲಕ್ಷ, ಎಸ್ಬಿಐ ಬ್ಯಾಂಕ್ನಲ್ಲಿ ₹ 49 ಲಕ್ಷ ಹಾಗೂ ಕೆನರಾ ಬ್ಯಾಂಕ್ನಲ್ಲಿ ₹ 10 ಲಕ್ಷ ಇರಿಸಿದ್ದಾಗಿ ಮಾಹಿತಿ ಹಂಚಿಕೊಂಡರು. ಈ ಬಗ್ಗೆ ಯಾರೊಂದಿಗೂ ಮಾಹಿತಿ ಹಂಚಿಕೊಳ್ಳದೆ, 15 ದಿನ ಎಲ್ಲಿಗೂ ಹೋಗದಂತೆ ವಂಚಕ ಹೆದರಿಸಿದ್ದ ಎಂದಿದ್ದಾರೆ.
Kalaburagi doctor looses 76 lakhs from online fraudters posing as CBI officers. Doctor was threatened of illegal money transfer and later was looted by fraudters. A case has been registered at the cyber police station.
16-03-26 05:52 pm
HK News Staffer
ಐಎಎಸ್ ಅಧಿಕಾರಿಯೆಂದು ಪೋಸು ಕೊಟ್ಟು ಜನಸಾಮಾನ್ಯರಿಗೆ,...
16-03-26 03:36 pm
Chitradurga Accident: ಚಿತ್ರದುರ್ಗದಲ್ಲಿ ಭೀಕರ ಅಪ...
15-03-26 04:27 pm
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
16-03-26 02:44 pm
HK News Staffer
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
ಒಡಿಶಾದ ಕಟಕ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ; I...
16-03-26 12:34 pm
ಇರಾನ್ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ರಷ್ಯಾಕ್ಕೆ ;...
15-03-26 05:37 pm
ಎಪ್ರಿಲ್ 9 ಮತ್ತು 23 ; ಕೇರಳ, ತಮಿಳುನಾಡಿನಲ್ಲಿ ಒಂದ...
15-03-26 05:08 pm
16-03-26 02:46 pm
HK News Staffer
Besant Evening College, Blood Donation: ಬೆಸೆಂ...
15-03-26 09:10 pm
Udupi Accident: ತಾಯಿ-ಮಗ ತೆರಳುತ್ತಿದ್ದ ಸ್ಕೂಟರ್...
14-03-26 09:26 pm
ಕಂದಾಯ- ಅರಣ್ಯ ಭೂಮಿ ಗುರುತಿಸಲು ಜಿಲ್ಲಾ ಮಟ್ಟದಲ್ಲಿ...
14-03-26 08:31 pm
ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಬಂಟ್ವಾಳದ ಯುವ ಛಾಯಾ...
14-03-26 06:07 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am