ಬ್ರೇಕಿಂಗ್ ನ್ಯೂಸ್
29-05-24 11:21 am HK News Desk ಕ್ರೈಂ
ಮಧ್ಯಪ್ರದೇಶ, ಮೇ 29: ರಾಜ್ಯದ ಛಿಂದ್ವಾಡದಲ್ಲಿ ಕಳೆದ ರಾತ್ರಿ ಭೀಕರ ಹತ್ಯಾಕಾಂಡ ನಡೆದಿದೆ. ತನ್ನ ಕುಟುಂಬದ 8 ಸದಸ್ಯರನ್ನು ಕೊಡಲಿಯಿಂದ ಕೊಚ್ಚಿ ಹತ್ಯೆಗೈದ ನರರಾಕ್ಷಸ ಮನೆ ಯಜಮಾನ ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ತಮಿಯಾದ ಬೋದಲ್ ಕಚಾರ್ ಗ್ರಾಮದಲ್ಲಿ ಬುಡಕಟ್ಟು ಕುಟುಂಬದ ಎಂಟು ಜನರನ್ನು ಕುಟುಂಬದ ಮುಖ್ಯಸ್ಥ ಕೊಡಲಿಯಿಂದ ಕೊಲೆಗೈದು, ತಾನೂ ಆತ್ಮಹತ್ಯೆಗೆ ಶರಣಾಗಿದ್ದಾನೆ. ಘಟನೆಗೆ ಕಾರಣ ತಿಳಿದು ಬಂದಿಲ್ಲ" ಎಂದು ಹೆಚ್ಚುವರಿ ಎಸ್ಪಿ ಅವಧೇಶ್ ಸಿಂಗ್ ತಿಳಿಸಿದ್ದಾರೆ.
ಈ ಘಟನೆಯಿಂದ ಇಡೀ ಗ್ರಾಮವೇ ಸ್ತಬ್ಧವಾಗಿದೆ. ಕುಟುಂಬದ ಮಾಲೀಕ ಮಾನಸಿಕವಾಗಿ ನೊಂದಿದ್ದ. ಹೀಗಾಗಿ ತನ್ನ ಮನೆಯವರನ್ನೆಲ್ಲ ಕೋಪಗೊಂಡು ಕೊಲೆ ಮಾಡಿದ್ದಾನೆ ಎಂದು ಗ್ರಾಮದ ಜನರು ಹೇಳಿದ್ದಾರೆ. ಆದರೆ ಈ ವಿಚಾರವನ್ನು ಪೊಲೀಸರು ಖಚಿತಪಡಿಸಿಲ್ಲ.
ಜಿಲ್ಲಾ ಕೇಂದ್ರದಿಂದ ನೂರು ಕಿ.ಮೀ ದೂರದಲ್ಲಿ ಈ ಘಟನೆ ನಡೆದಿದ್ದು, ಛಿಂದ್ವಾರ ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೇರಿ ಹಿರಿಯ ಅಧಿಕಾರಿಗಳು ಘಟನಾ ಸ್ಥಳಕ್ಕೆ ದೌಡಾಯಿಸಿದ್ದಾರೆ. ಪ್ರಕರಣ ಸಂಬಂಧ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
A man allegedly hacked to death at least eight members of his joint family with an axe in Madhya Pradesh's Chhindwara district and later died by suicide after hanging himself, a police official said today (May 29).
16-05-25 10:04 am
Bangalore Correspondent
Davanagere Sp, Constable Accident: ದಾವಣಗೆರೆಯಲ...
15-05-25 10:16 pm
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
16-05-25 04:45 pm
HK News Desk
ಮುಸ್ಲಿಂ ವ್ಯಕ್ತಿಗೆ ಕುರಾನ್ ಪ್ರಕಾರ ನಾಲ್ಕು ಮದುವೆ...
15-05-25 09:09 pm
Donald Trump: ನಾನೇನೂ ಮಧ್ಯಸ್ಥಿಕೆ ವಹಿಸಿರಲಿಲ್ಲ,...
15-05-25 08:38 pm
Sofia Qureshi, BJP leader, FIR: ಸೋಫಿಯಾ ಭಯೋತ್ಪ...
14-05-25 11:08 pm
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
16-05-25 06:05 pm
Mangalore Correspondent
Mangalore, Dinesh Gundurao: ಇಡಿ ದೇಶದಲ್ಲಿ ಅತೀ...
16-05-25 02:47 pm
Mangalore Cargo Ship, Lakshadweep: ಲಕ್ಷದ್ವೀಪಕ...
16-05-25 10:06 am
Capt Brijesh Chowta, Mangalore Mp, CM Siddara...
15-05-25 08:04 pm
Lashkar Terror HQ, Pakistan: ಧ್ವಂಸಗೊಂಡ ಲಷ್ಕರ್...
15-05-25 06:36 pm
15-05-25 11:06 pm
HK News Desk
Bangalore Crime, Mobile showroom: ಮೊಬೈಲ್ ಅಂಗಡ...
15-05-25 06:02 pm
Bangalore Job Fraud, Crime; ಮೆಕ್ರೋಸಾಪ್ಟ್ , ಬ...
15-05-25 12:14 pm
ಕೊಲ್ಕತ್ತಾದಲ್ಲಿ ಕಾರು ಅಡ್ಡಗಟ್ಟಿ 2.66 ಕೋಟಿ ದರೋಡೆ...
14-05-25 10:22 pm
Suhas Shetty Murder, Arrest, CCB Police: ಸುಹಾ...
14-05-25 09:23 pm