ಬ್ರೇಕಿಂಗ್ ನ್ಯೂಸ್
29-05-24 11:21 am HK News Desk ಕ್ರೈಂ
ಮಧ್ಯಪ್ರದೇಶ, ಮೇ 29: ರಾಜ್ಯದ ಛಿಂದ್ವಾಡದಲ್ಲಿ ಕಳೆದ ರಾತ್ರಿ ಭೀಕರ ಹತ್ಯಾಕಾಂಡ ನಡೆದಿದೆ. ತನ್ನ ಕುಟುಂಬದ 8 ಸದಸ್ಯರನ್ನು ಕೊಡಲಿಯಿಂದ ಕೊಚ್ಚಿ ಹತ್ಯೆಗೈದ ನರರಾಕ್ಷಸ ಮನೆ ಯಜಮಾನ ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ತಮಿಯಾದ ಬೋದಲ್ ಕಚಾರ್ ಗ್ರಾಮದಲ್ಲಿ ಬುಡಕಟ್ಟು ಕುಟುಂಬದ ಎಂಟು ಜನರನ್ನು ಕುಟುಂಬದ ಮುಖ್ಯಸ್ಥ ಕೊಡಲಿಯಿಂದ ಕೊಲೆಗೈದು, ತಾನೂ ಆತ್ಮಹತ್ಯೆಗೆ ಶರಣಾಗಿದ್ದಾನೆ. ಘಟನೆಗೆ ಕಾರಣ ತಿಳಿದು ಬಂದಿಲ್ಲ" ಎಂದು ಹೆಚ್ಚುವರಿ ಎಸ್ಪಿ ಅವಧೇಶ್ ಸಿಂಗ್ ತಿಳಿಸಿದ್ದಾರೆ.
ಈ ಘಟನೆಯಿಂದ ಇಡೀ ಗ್ರಾಮವೇ ಸ್ತಬ್ಧವಾಗಿದೆ. ಕುಟುಂಬದ ಮಾಲೀಕ ಮಾನಸಿಕವಾಗಿ ನೊಂದಿದ್ದ. ಹೀಗಾಗಿ ತನ್ನ ಮನೆಯವರನ್ನೆಲ್ಲ ಕೋಪಗೊಂಡು ಕೊಲೆ ಮಾಡಿದ್ದಾನೆ ಎಂದು ಗ್ರಾಮದ ಜನರು ಹೇಳಿದ್ದಾರೆ. ಆದರೆ ಈ ವಿಚಾರವನ್ನು ಪೊಲೀಸರು ಖಚಿತಪಡಿಸಿಲ್ಲ.
ಜಿಲ್ಲಾ ಕೇಂದ್ರದಿಂದ ನೂರು ಕಿ.ಮೀ ದೂರದಲ್ಲಿ ಈ ಘಟನೆ ನಡೆದಿದ್ದು, ಛಿಂದ್ವಾರ ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೇರಿ ಹಿರಿಯ ಅಧಿಕಾರಿಗಳು ಘಟನಾ ಸ್ಥಳಕ್ಕೆ ದೌಡಾಯಿಸಿದ್ದಾರೆ. ಪ್ರಕರಣ ಸಂಬಂಧ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
A man allegedly hacked to death at least eight members of his joint family with an axe in Madhya Pradesh's Chhindwara district and later died by suicide after hanging himself, a police official said today (May 29).
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am