ಬ್ರೇಕಿಂಗ್ ನ್ಯೂಸ್
29-05-24 11:21 am HK News Desk ಕ್ರೈಂ
ಮಧ್ಯಪ್ರದೇಶ, ಮೇ 29: ರಾಜ್ಯದ ಛಿಂದ್ವಾಡದಲ್ಲಿ ಕಳೆದ ರಾತ್ರಿ ಭೀಕರ ಹತ್ಯಾಕಾಂಡ ನಡೆದಿದೆ. ತನ್ನ ಕುಟುಂಬದ 8 ಸದಸ್ಯರನ್ನು ಕೊಡಲಿಯಿಂದ ಕೊಚ್ಚಿ ಹತ್ಯೆಗೈದ ನರರಾಕ್ಷಸ ಮನೆ ಯಜಮಾನ ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ತಮಿಯಾದ ಬೋದಲ್ ಕಚಾರ್ ಗ್ರಾಮದಲ್ಲಿ ಬುಡಕಟ್ಟು ಕುಟುಂಬದ ಎಂಟು ಜನರನ್ನು ಕುಟುಂಬದ ಮುಖ್ಯಸ್ಥ ಕೊಡಲಿಯಿಂದ ಕೊಲೆಗೈದು, ತಾನೂ ಆತ್ಮಹತ್ಯೆಗೆ ಶರಣಾಗಿದ್ದಾನೆ. ಘಟನೆಗೆ ಕಾರಣ ತಿಳಿದು ಬಂದಿಲ್ಲ" ಎಂದು ಹೆಚ್ಚುವರಿ ಎಸ್ಪಿ ಅವಧೇಶ್ ಸಿಂಗ್ ತಿಳಿಸಿದ್ದಾರೆ.
ಈ ಘಟನೆಯಿಂದ ಇಡೀ ಗ್ರಾಮವೇ ಸ್ತಬ್ಧವಾಗಿದೆ. ಕುಟುಂಬದ ಮಾಲೀಕ ಮಾನಸಿಕವಾಗಿ ನೊಂದಿದ್ದ. ಹೀಗಾಗಿ ತನ್ನ ಮನೆಯವರನ್ನೆಲ್ಲ ಕೋಪಗೊಂಡು ಕೊಲೆ ಮಾಡಿದ್ದಾನೆ ಎಂದು ಗ್ರಾಮದ ಜನರು ಹೇಳಿದ್ದಾರೆ. ಆದರೆ ಈ ವಿಚಾರವನ್ನು ಪೊಲೀಸರು ಖಚಿತಪಡಿಸಿಲ್ಲ.
ಜಿಲ್ಲಾ ಕೇಂದ್ರದಿಂದ ನೂರು ಕಿ.ಮೀ ದೂರದಲ್ಲಿ ಈ ಘಟನೆ ನಡೆದಿದ್ದು, ಛಿಂದ್ವಾರ ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೇರಿ ಹಿರಿಯ ಅಧಿಕಾರಿಗಳು ಘಟನಾ ಸ್ಥಳಕ್ಕೆ ದೌಡಾಯಿಸಿದ್ದಾರೆ. ಪ್ರಕರಣ ಸಂಬಂಧ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
A man allegedly hacked to death at least eight members of his joint family with an axe in Madhya Pradesh's Chhindwara district and later died by suicide after hanging himself, a police official said today (May 29).
24-01-26 08:31 pm
Mangaluru Staffer
ಸಿದ್ದರಾಮಯ್ಯ ಆಪ್ತ ಮರಿಗೌಡ ಮುಡಾದಿಂದ ಅಕ್ರಮ ನಿವೇಶನ...
23-01-26 03:21 pm
ವಿಧಾನಸಭೆ ಅಧಿವೇಶನ ; ಭಾಷಣ ಅರ್ಧಕ್ಕೆ ಬಿಟ್ಟು ತೆರಳಿ...
22-01-26 10:27 pm
ಕುಕ್ಕೆ ಸುಬ್ರಹ್ಮಣ್ಯ ; 2 ತಿಂಗಳಲ್ಲಿ 14 ಕೋಟಿಗೂ ಹೆ...
22-01-26 05:20 pm
ಚಾಮರಾಜನಗರದಲ್ಲಿ ಚಿರತೆ ದಾಳಿ ; ಪಾದಯಾತ್ರೆಗೆ ಹೊರಟ್...
21-01-26 01:31 pm
24-01-26 08:38 pm
HK staffer
ಮಂಜೇಶ್ವರ ಚೆಕ್ ಪೋಸ್ಟ್ ನಲ್ಲಿ ವಾಹನ ತಪಾಸಣೆ ; ಕೆಎಸ...
23-01-26 06:44 pm
ಗಾಜಾದಲ್ಲಿ ಶಾಂತಿ ಸ್ಥಾಪನೆಗೆ 35 ದೇಶಗಳ ಮಂಡಳಿ ರಚನೆ...
22-01-26 10:16 pm
ರೈಲಿನ ಶೌಚಾಲಯದಲ್ಲಿ ಎರಡು ಗಂಟೆ ಲಾಕ್ ಮಾಡಿಕೊಂಡ ಯುವ...
22-01-26 01:52 pm
ಗ್ರೀನ್ ಲ್ಯಾಂಡ್ ; ಯುರೋಪ್ ರಾಷ್ಟ್ರಗಳ ಮೇಲೆ ಸುಂಕ ಹ...
22-01-26 01:16 pm
24-01-26 11:23 pm
Mangaluru Staffer
ದೇಶದ ಅತಿ ಹಳೆಯ ತಾಂತ್ರಿಕ ಶಿಕ್ಷಣ ಸಂಸ್ಥೆ ಮಂಗಳೂರಿನ...
24-01-26 08:14 pm
ಬಹುಮುಖ ಪ್ರತಿಭೆಯ ಕಲಾವಿದ ಸ್ವಾತಿ ಸತೀಶ್ ಆತ್ಮಹತ್ಯೆ...
24-01-26 08:04 pm
ಯೆನಪೋಯ ವಿವಿಯಲ್ಲಿ ಮಾನಸಿಕ ಆರೋಗ್ಯ ನರ್ಸಿಂಗ್ ವಿಭಾಗ...
23-01-26 09:21 pm
National Conference on Neuropsychiatry Held a...
23-01-26 09:08 pm
24-01-26 11:18 pm
Mangaluru Staffer
ಜನಾರ್ದನ ರೆಡ್ಡಿ ಮಾಡೆಲ್ ಹೌಸ್ ಗೆ ಬೆಂಕಿ ; ಎಂಟು ಮಂ...
24-01-26 08:53 pm
ಅವಧಿ ಮೀರಿದ ಮಾತ್ರೆ ನೀಡಿದ್ದಾಗಿ ವಿಡಿಯೋ ವೈರಲ್ ; ಕ...
24-01-26 02:13 pm
ಬೈಕ್ ಕದ್ದೊಯ್ಯುತ್ತಿದ್ದ ಇಬ್ಬರನ್ನು ಮರಕ್ಕೆ ಕಟ್ಟಿ...
23-01-26 09:36 pm
ಕಾವೂರು ವ್ಯವಸಾಯ ಸೇವಾ ಸಹಕಾರಿ ಸಂಘಕ್ಕೆ ನಕಲಿ ಚಿನ್ನ...
23-01-26 03:34 pm