ಬ್ರೇಕಿಂಗ್ ನ್ಯೂಸ್
29-05-24 11:21 am HK News Desk ಕ್ರೈಂ
ಮಧ್ಯಪ್ರದೇಶ, ಮೇ 29: ರಾಜ್ಯದ ಛಿಂದ್ವಾಡದಲ್ಲಿ ಕಳೆದ ರಾತ್ರಿ ಭೀಕರ ಹತ್ಯಾಕಾಂಡ ನಡೆದಿದೆ. ತನ್ನ ಕುಟುಂಬದ 8 ಸದಸ್ಯರನ್ನು ಕೊಡಲಿಯಿಂದ ಕೊಚ್ಚಿ ಹತ್ಯೆಗೈದ ನರರಾಕ್ಷಸ ಮನೆ ಯಜಮಾನ ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ತಮಿಯಾದ ಬೋದಲ್ ಕಚಾರ್ ಗ್ರಾಮದಲ್ಲಿ ಬುಡಕಟ್ಟು ಕುಟುಂಬದ ಎಂಟು ಜನರನ್ನು ಕುಟುಂಬದ ಮುಖ್ಯಸ್ಥ ಕೊಡಲಿಯಿಂದ ಕೊಲೆಗೈದು, ತಾನೂ ಆತ್ಮಹತ್ಯೆಗೆ ಶರಣಾಗಿದ್ದಾನೆ. ಘಟನೆಗೆ ಕಾರಣ ತಿಳಿದು ಬಂದಿಲ್ಲ" ಎಂದು ಹೆಚ್ಚುವರಿ ಎಸ್ಪಿ ಅವಧೇಶ್ ಸಿಂಗ್ ತಿಳಿಸಿದ್ದಾರೆ.
ಈ ಘಟನೆಯಿಂದ ಇಡೀ ಗ್ರಾಮವೇ ಸ್ತಬ್ಧವಾಗಿದೆ. ಕುಟುಂಬದ ಮಾಲೀಕ ಮಾನಸಿಕವಾಗಿ ನೊಂದಿದ್ದ. ಹೀಗಾಗಿ ತನ್ನ ಮನೆಯವರನ್ನೆಲ್ಲ ಕೋಪಗೊಂಡು ಕೊಲೆ ಮಾಡಿದ್ದಾನೆ ಎಂದು ಗ್ರಾಮದ ಜನರು ಹೇಳಿದ್ದಾರೆ. ಆದರೆ ಈ ವಿಚಾರವನ್ನು ಪೊಲೀಸರು ಖಚಿತಪಡಿಸಿಲ್ಲ.
ಜಿಲ್ಲಾ ಕೇಂದ್ರದಿಂದ ನೂರು ಕಿ.ಮೀ ದೂರದಲ್ಲಿ ಈ ಘಟನೆ ನಡೆದಿದ್ದು, ಛಿಂದ್ವಾರ ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೇರಿ ಹಿರಿಯ ಅಧಿಕಾರಿಗಳು ಘಟನಾ ಸ್ಥಳಕ್ಕೆ ದೌಡಾಯಿಸಿದ್ದಾರೆ. ಪ್ರಕರಣ ಸಂಬಂಧ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
A man allegedly hacked to death at least eight members of his joint family with an axe in Madhya Pradesh's Chhindwara district and later died by suicide after hanging himself, a police official said today (May 29).
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm