ಬ್ರೇಕಿಂಗ್ ನ್ಯೂಸ್
30-05-24 10:58 am Mangalore Correspondent ಕ್ರೈಂ
ಮಂಗಳೂರು, ಮೇ 30: ಅಪರಿಚಿತ ವ್ಯಕ್ತಿಯ ಮಾತು ಕೇಳಿ ಕ್ರಿಪ್ಟೋ ಕರೆನ್ಸಿಯ ವ್ಯವಹಾರ ಮಾಡಲು ಹೋಗಿದ್ದ ಉಪ್ಪಿನಂಗಡಿ ಬಳಿಯ ಇಚ್ಲಂಪಾಡಿ ನಿವಾಸಿ ಯುವಕನೊಬ್ಬ ಒಂದು ಕೋಟಿಗೂ ಹೆಚ್ಚು ಹಣ ಕಳಕೊಂಡ ಘಟನೆ ನಡೆದಿದೆ.
ಇಚ್ಲಂಪಾಡಿ ಗ್ರಾಮದ ಕೆಡೆಂಬೈಲು ಪುಲಿಕ್ಕಲ್ ನಿವಾಸಿ ಪಿ.ಜಿ. ಸಜಿ (43) ಹಣ ಕಳಕೊಂಡವರು. ಅವರಿಗೆ ಮೇ 25ರಂದು ಟೆಲಿಗ್ರಾಮ್ ನಲ್ಲಿ ಅಪರಿಚಿತ ವ್ಯಕ್ತಿಯೊಬ್ಬ ಸಂಪರ್ಕವಾಗಿದ್ದ. ಕ್ರಿಪ್ಟೋ ಕರೆನ್ಸಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾಭ ಬರುವುದಾಗಿ ಹೇಳಿ ನಂಬಿಸಿದ್ದಾನೆ. ಅದರಂತೆ, ಅಮೆರಿಕದ ಕ್ರಿಪ್ಟೋ ಕರೆನ್ಸಿಗೆ ಹಣ ಹೂಡಿಕೆ ಮಾಡಲು ಬಿನೇನ್ಸ್ ಏಪ್ ಮತ್ತು ಡಿಫೈ ಏಪ್ ಡೌನ್ಲೋಡ್ ಮಾಡುವಂತೆ ತಿಳಿಸಿದ್ದಾನೆ.
ಅದರಂತೆ ಸಜಿ ಅವರು ತಮ್ಮ ಮೊಬೈಲಿಗೆ ಆ ಏಪ್ ಗಳನ್ನು ಡೌನ್ಲೋಡ್ ಮಾಡಿದ್ದು, ಆ ವ್ಯಕ್ತಿಯ ಸೂಚನೆಯಂತೆ ತನ್ನ ಬ್ಯಾಂಕ್ ಖಾತೆಗಳಿಂದ 1,05,79,711 ರೂ. ಹಣ ವರ್ಗಾಯಿಸಿದ್ದಾರೆ. ಕ್ರಿಪ್ಟೋ ಕರೆನ್ಸಿಯಲ್ಲಿ ಟ್ರೇಡಿಂಗ್ ಮಾಡುವುದಕ್ಕಾಗಿ ಏಪ್ ಖಾತೆಗಳಿಗೆ ಹಣ ವರ್ಗಾವಣೆ ಮಾಡಿದ್ದರು. ಆದರೆ, ಹಣವನ್ನು ಹಿಂತಿರುಗಿ ತೆಗೆಯಲಾಗದೇ ಇದ್ದಾಗ ಮೋಸ ಹೋಗಿರುವುದು ತಿಳಿದುಬಂದಿದ್ದು, ಮಂಗಳೂರಿನ ಸೆನ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
A 43-year-old Bengaluru businessman, hailing from Ichalampady in Kadaba taluk of Dakshina Kannada district, lost over Rs 1.05 crore while allegedly attempting to trade in Crypto currency.
28-05-26 05:31 pm
HK News Desk
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
ನಾಳೆ ರಾಜೀನಾಮೆ ಕೊಡ್ತೀನಿ ಎಂದೇ ಬಂದಿದ್ದಾರೆ..! ಸಿದ...
27-05-26 06:26 pm
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 10:43 am
HK News Staffer
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm