ಬ್ರೇಕಿಂಗ್ ನ್ಯೂಸ್
30-05-24 10:58 am Mangalore Correspondent ಕ್ರೈಂ
ಮಂಗಳೂರು, ಮೇ 30: ಅಪರಿಚಿತ ವ್ಯಕ್ತಿಯ ಮಾತು ಕೇಳಿ ಕ್ರಿಪ್ಟೋ ಕರೆನ್ಸಿಯ ವ್ಯವಹಾರ ಮಾಡಲು ಹೋಗಿದ್ದ ಉಪ್ಪಿನಂಗಡಿ ಬಳಿಯ ಇಚ್ಲಂಪಾಡಿ ನಿವಾಸಿ ಯುವಕನೊಬ್ಬ ಒಂದು ಕೋಟಿಗೂ ಹೆಚ್ಚು ಹಣ ಕಳಕೊಂಡ ಘಟನೆ ನಡೆದಿದೆ.
ಇಚ್ಲಂಪಾಡಿ ಗ್ರಾಮದ ಕೆಡೆಂಬೈಲು ಪುಲಿಕ್ಕಲ್ ನಿವಾಸಿ ಪಿ.ಜಿ. ಸಜಿ (43) ಹಣ ಕಳಕೊಂಡವರು. ಅವರಿಗೆ ಮೇ 25ರಂದು ಟೆಲಿಗ್ರಾಮ್ ನಲ್ಲಿ ಅಪರಿಚಿತ ವ್ಯಕ್ತಿಯೊಬ್ಬ ಸಂಪರ್ಕವಾಗಿದ್ದ. ಕ್ರಿಪ್ಟೋ ಕರೆನ್ಸಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾಭ ಬರುವುದಾಗಿ ಹೇಳಿ ನಂಬಿಸಿದ್ದಾನೆ. ಅದರಂತೆ, ಅಮೆರಿಕದ ಕ್ರಿಪ್ಟೋ ಕರೆನ್ಸಿಗೆ ಹಣ ಹೂಡಿಕೆ ಮಾಡಲು ಬಿನೇನ್ಸ್ ಏಪ್ ಮತ್ತು ಡಿಫೈ ಏಪ್ ಡೌನ್ಲೋಡ್ ಮಾಡುವಂತೆ ತಿಳಿಸಿದ್ದಾನೆ.
ಅದರಂತೆ ಸಜಿ ಅವರು ತಮ್ಮ ಮೊಬೈಲಿಗೆ ಆ ಏಪ್ ಗಳನ್ನು ಡೌನ್ಲೋಡ್ ಮಾಡಿದ್ದು, ಆ ವ್ಯಕ್ತಿಯ ಸೂಚನೆಯಂತೆ ತನ್ನ ಬ್ಯಾಂಕ್ ಖಾತೆಗಳಿಂದ 1,05,79,711 ರೂ. ಹಣ ವರ್ಗಾಯಿಸಿದ್ದಾರೆ. ಕ್ರಿಪ್ಟೋ ಕರೆನ್ಸಿಯಲ್ಲಿ ಟ್ರೇಡಿಂಗ್ ಮಾಡುವುದಕ್ಕಾಗಿ ಏಪ್ ಖಾತೆಗಳಿಗೆ ಹಣ ವರ್ಗಾವಣೆ ಮಾಡಿದ್ದರು. ಆದರೆ, ಹಣವನ್ನು ಹಿಂತಿರುಗಿ ತೆಗೆಯಲಾಗದೇ ಇದ್ದಾಗ ಮೋಸ ಹೋಗಿರುವುದು ತಿಳಿದುಬಂದಿದ್ದು, ಮಂಗಳೂರಿನ ಸೆನ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
A 43-year-old Bengaluru businessman, hailing from Ichalampady in Kadaba taluk of Dakshina Kannada district, lost over Rs 1.05 crore while allegedly attempting to trade in Crypto currency.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm