ಬ್ರೇಕಿಂಗ್ ನ್ಯೂಸ್
30-05-24 10:58 am Mangalore Correspondent ಕ್ರೈಂ
ಮಂಗಳೂರು, ಮೇ 30: ಅಪರಿಚಿತ ವ್ಯಕ್ತಿಯ ಮಾತು ಕೇಳಿ ಕ್ರಿಪ್ಟೋ ಕರೆನ್ಸಿಯ ವ್ಯವಹಾರ ಮಾಡಲು ಹೋಗಿದ್ದ ಉಪ್ಪಿನಂಗಡಿ ಬಳಿಯ ಇಚ್ಲಂಪಾಡಿ ನಿವಾಸಿ ಯುವಕನೊಬ್ಬ ಒಂದು ಕೋಟಿಗೂ ಹೆಚ್ಚು ಹಣ ಕಳಕೊಂಡ ಘಟನೆ ನಡೆದಿದೆ.
ಇಚ್ಲಂಪಾಡಿ ಗ್ರಾಮದ ಕೆಡೆಂಬೈಲು ಪುಲಿಕ್ಕಲ್ ನಿವಾಸಿ ಪಿ.ಜಿ. ಸಜಿ (43) ಹಣ ಕಳಕೊಂಡವರು. ಅವರಿಗೆ ಮೇ 25ರಂದು ಟೆಲಿಗ್ರಾಮ್ ನಲ್ಲಿ ಅಪರಿಚಿತ ವ್ಯಕ್ತಿಯೊಬ್ಬ ಸಂಪರ್ಕವಾಗಿದ್ದ. ಕ್ರಿಪ್ಟೋ ಕರೆನ್ಸಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾಭ ಬರುವುದಾಗಿ ಹೇಳಿ ನಂಬಿಸಿದ್ದಾನೆ. ಅದರಂತೆ, ಅಮೆರಿಕದ ಕ್ರಿಪ್ಟೋ ಕರೆನ್ಸಿಗೆ ಹಣ ಹೂಡಿಕೆ ಮಾಡಲು ಬಿನೇನ್ಸ್ ಏಪ್ ಮತ್ತು ಡಿಫೈ ಏಪ್ ಡೌನ್ಲೋಡ್ ಮಾಡುವಂತೆ ತಿಳಿಸಿದ್ದಾನೆ.
ಅದರಂತೆ ಸಜಿ ಅವರು ತಮ್ಮ ಮೊಬೈಲಿಗೆ ಆ ಏಪ್ ಗಳನ್ನು ಡೌನ್ಲೋಡ್ ಮಾಡಿದ್ದು, ಆ ವ್ಯಕ್ತಿಯ ಸೂಚನೆಯಂತೆ ತನ್ನ ಬ್ಯಾಂಕ್ ಖಾತೆಗಳಿಂದ 1,05,79,711 ರೂ. ಹಣ ವರ್ಗಾಯಿಸಿದ್ದಾರೆ. ಕ್ರಿಪ್ಟೋ ಕರೆನ್ಸಿಯಲ್ಲಿ ಟ್ರೇಡಿಂಗ್ ಮಾಡುವುದಕ್ಕಾಗಿ ಏಪ್ ಖಾತೆಗಳಿಗೆ ಹಣ ವರ್ಗಾವಣೆ ಮಾಡಿದ್ದರು. ಆದರೆ, ಹಣವನ್ನು ಹಿಂತಿರುಗಿ ತೆಗೆಯಲಾಗದೇ ಇದ್ದಾಗ ಮೋಸ ಹೋಗಿರುವುದು ತಿಳಿದುಬಂದಿದ್ದು, ಮಂಗಳೂರಿನ ಸೆನ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
A 43-year-old Bengaluru businessman, hailing from Ichalampady in Kadaba taluk of Dakshina Kannada district, lost over Rs 1.05 crore while allegedly attempting to trade in Crypto currency.
16-03-26 05:52 pm
HK News Staffer
ಐಎಎಸ್ ಅಧಿಕಾರಿಯೆಂದು ಪೋಸು ಕೊಟ್ಟು ಜನಸಾಮಾನ್ಯರಿಗೆ,...
16-03-26 03:36 pm
Chitradurga Accident: ಚಿತ್ರದುರ್ಗದಲ್ಲಿ ಭೀಕರ ಅಪ...
15-03-26 04:27 pm
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
16-03-26 02:44 pm
HK News Staffer
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
ಒಡಿಶಾದ ಕಟಕ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ; I...
16-03-26 12:34 pm
ಇರಾನ್ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ರಷ್ಯಾಕ್ಕೆ ;...
15-03-26 05:37 pm
ಎಪ್ರಿಲ್ 9 ಮತ್ತು 23 ; ಕೇರಳ, ತಮಿಳುನಾಡಿನಲ್ಲಿ ಒಂದ...
15-03-26 05:08 pm
16-03-26 02:46 pm
HK News Staffer
Besant Evening College, Blood Donation: ಬೆಸೆಂ...
15-03-26 09:10 pm
Udupi Accident: ತಾಯಿ-ಮಗ ತೆರಳುತ್ತಿದ್ದ ಸ್ಕೂಟರ್...
14-03-26 09:26 pm
ಕಂದಾಯ- ಅರಣ್ಯ ಭೂಮಿ ಗುರುತಿಸಲು ಜಿಲ್ಲಾ ಮಟ್ಟದಲ್ಲಿ...
14-03-26 08:31 pm
ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಬಂಟ್ವಾಳದ ಯುವ ಛಾಯಾ...
14-03-26 06:07 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am