ಬ್ರೇಕಿಂಗ್ ನ್ಯೂಸ್
30-05-24 12:32 pm Mangalore Correspondent ಕ್ರೈಂ
ಮಂಗಳೂರು, ಮೇ 30: ಸುರತ್ಕಲ್ ಬಳಿಯ ಕುಳಾಯಿ ಬಾರ್ ಮುಂಭಾಗದಲ್ಲಿ ನಿನ್ನೆ ರಾತ್ರಿ ರೌಡಿ ಶೀಟರ್ ಒಬ್ಬನ ಕೊಲೆಗೆ ಯತ್ನಿಸಿದ ಘಟನೆ ನಡೆದಿದ್ದು, ಆತ ಅಪಾಯದಿಂದ ಪಾರಾಗಿದ್ದಾನೆ. ಮನೋಜ್ ಕೋಡಿಕೆರೆ ಗ್ಯಾಂಗ್ ನವರು ಕೃತ್ಯ ಎಸಗಿದ್ದಾರೆ ಎಂದು ಹಲ್ಲೆಗೀಡಾದ ಭರತ್ ಶೆಟ್ಟಿ ಸುರತ್ಕಲ್ ಠಾಣೆಗೆ ದೂರು ನೀಡಿದ್ದಾನೆ.
ಕೋಡಿಕೆರೆ ನಿವಾಸಿ ಭರತ್ ಶೆಟ್ಟಿ(32) ಹಲ್ಲೆಗೀಡಾದ ವ್ಯಕ್ತಿ. ಈತ ಸುರತ್ಕಲ್ ಮತ್ತು ಪಾಂಡೇಶ್ವರ ಠಾಣೆಯಲ್ಲಿ ಕೊಲೆ ಆರೋಪಿಯಾಗಿದ್ದು, ರೌಡಿ ಶೀಟರ್ ಆಗಿದ್ದಾನೆ. ಈ ಹಿಂದೆ ಕೋಡಿಕೆರೆ ಗ್ಯಾಂಗಿನಲ್ಲೇ ಇದ್ದ ಭರತ್ ಶೆಟ್ಟಿಗೆ ಗ್ಯಾಂಗ್ ಲೀಡರ್ ಮನೋಜ್ ಕೋಡಿಕೆರೆ ಜೊತೆ ವೈಮನಸ್ಸು ಉಂಟಾಗಿತ್ತು. ನಿನ್ನೆ ರಾತ್ರಿ ಕುಳಾಯಿ ಬಾರ್ ಹೊರಗಡೆ ಇದ್ದಾಗ, ಕಾರಿನಲ್ಲಿ ಬಂದಿದ್ದ ಕೋಡಿಕೆರೆ ಗ್ಯಾಂಗಿನ ಚೇತು, ಗುಜ್ಜೆ ಶೈಲು, ರಾಜು ಫರಂಗಿಪೇಟೆ, ಕಿಶನ್ ಕೋಡಿಕೆರೆ ಎಂಬವರು ಭರತ್ ಶೆಟ್ಟಿ ಮೇಲೆ ತಲವಾರಿನಲ್ಲಿ ದಾಳಿ ನಡೆಸಿದ್ದಾರೆ.
ಭರತ್ ಶೆಟ್ಟಿ ಕೈ ಬೆರಳು ಕಟ್ ಆಗಿದ್ದು, ಅಪಾಯ ಅರಿತು ಅಲ್ಲಿಂದ ತಪ್ಪಿಸಿಕೊಂಡಿದ್ದಾನೆ. ಆರೋಪಿಗಳು ಪರಾರಿಯಾಗಿದ್ದಾರೆ. ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mangalore Manoj Kodikere gang attacks rowdy sheeter Bharath shetty near kulai. Bharath shetty who was a close aide of Manjo Kodikere had left the gang over personal issues, gang attacked Bharath when we was about to return home from wine store at kulai.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 06:02 pm
HK News Staffer
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm