ಬ್ರೇಕಿಂಗ್ ನ್ಯೂಸ್
30-05-24 12:32 pm Mangalore Correspondent ಕ್ರೈಂ
ಮಂಗಳೂರು, ಮೇ 30: ಸುರತ್ಕಲ್ ಬಳಿಯ ಕುಳಾಯಿ ಬಾರ್ ಮುಂಭಾಗದಲ್ಲಿ ನಿನ್ನೆ ರಾತ್ರಿ ರೌಡಿ ಶೀಟರ್ ಒಬ್ಬನ ಕೊಲೆಗೆ ಯತ್ನಿಸಿದ ಘಟನೆ ನಡೆದಿದ್ದು, ಆತ ಅಪಾಯದಿಂದ ಪಾರಾಗಿದ್ದಾನೆ. ಮನೋಜ್ ಕೋಡಿಕೆರೆ ಗ್ಯಾಂಗ್ ನವರು ಕೃತ್ಯ ಎಸಗಿದ್ದಾರೆ ಎಂದು ಹಲ್ಲೆಗೀಡಾದ ಭರತ್ ಶೆಟ್ಟಿ ಸುರತ್ಕಲ್ ಠಾಣೆಗೆ ದೂರು ನೀಡಿದ್ದಾನೆ.
ಕೋಡಿಕೆರೆ ನಿವಾಸಿ ಭರತ್ ಶೆಟ್ಟಿ(32) ಹಲ್ಲೆಗೀಡಾದ ವ್ಯಕ್ತಿ. ಈತ ಸುರತ್ಕಲ್ ಮತ್ತು ಪಾಂಡೇಶ್ವರ ಠಾಣೆಯಲ್ಲಿ ಕೊಲೆ ಆರೋಪಿಯಾಗಿದ್ದು, ರೌಡಿ ಶೀಟರ್ ಆಗಿದ್ದಾನೆ. ಈ ಹಿಂದೆ ಕೋಡಿಕೆರೆ ಗ್ಯಾಂಗಿನಲ್ಲೇ ಇದ್ದ ಭರತ್ ಶೆಟ್ಟಿಗೆ ಗ್ಯಾಂಗ್ ಲೀಡರ್ ಮನೋಜ್ ಕೋಡಿಕೆರೆ ಜೊತೆ ವೈಮನಸ್ಸು ಉಂಟಾಗಿತ್ತು. ನಿನ್ನೆ ರಾತ್ರಿ ಕುಳಾಯಿ ಬಾರ್ ಹೊರಗಡೆ ಇದ್ದಾಗ, ಕಾರಿನಲ್ಲಿ ಬಂದಿದ್ದ ಕೋಡಿಕೆರೆ ಗ್ಯಾಂಗಿನ ಚೇತು, ಗುಜ್ಜೆ ಶೈಲು, ರಾಜು ಫರಂಗಿಪೇಟೆ, ಕಿಶನ್ ಕೋಡಿಕೆರೆ ಎಂಬವರು ಭರತ್ ಶೆಟ್ಟಿ ಮೇಲೆ ತಲವಾರಿನಲ್ಲಿ ದಾಳಿ ನಡೆಸಿದ್ದಾರೆ.
ಭರತ್ ಶೆಟ್ಟಿ ಕೈ ಬೆರಳು ಕಟ್ ಆಗಿದ್ದು, ಅಪಾಯ ಅರಿತು ಅಲ್ಲಿಂದ ತಪ್ಪಿಸಿಕೊಂಡಿದ್ದಾನೆ. ಆರೋಪಿಗಳು ಪರಾರಿಯಾಗಿದ್ದಾರೆ. ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mangalore Manoj Kodikere gang attacks rowdy sheeter Bharath shetty near kulai. Bharath shetty who was a close aide of Manjo Kodikere had left the gang over personal issues, gang attacked Bharath when we was about to return home from wine store at kulai.
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
07-11-25 11:33 am
HK News Desk
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
07-11-25 11:41 am
Udupi Correspondent
ನ.9ರಂದು ಕೊಟ್ಟಾರದಲ್ಲಿ ಎಸ್.ಕೆ ಗೋಲ್ಡ್ ಸ್ಮಿತ್ ಸೊಸ...
06-11-25 10:50 pm
ಜೈಲ್ ಜಾಮರ್ ನಿಂದ ಸುತ್ತಮುತ್ತ ನೆಟ್ವರ್ಕ್ ಸಮಸ್ಯೆ ;...
06-11-25 12:51 pm
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
06-11-25 10:59 pm
Mangalore Correspondent
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm