ಬ್ರೇಕಿಂಗ್ ನ್ಯೂಸ್
30-05-24 12:32 pm Mangalore Correspondent ಕ್ರೈಂ
ಮಂಗಳೂರು, ಮೇ 30: ಸುರತ್ಕಲ್ ಬಳಿಯ ಕುಳಾಯಿ ಬಾರ್ ಮುಂಭಾಗದಲ್ಲಿ ನಿನ್ನೆ ರಾತ್ರಿ ರೌಡಿ ಶೀಟರ್ ಒಬ್ಬನ ಕೊಲೆಗೆ ಯತ್ನಿಸಿದ ಘಟನೆ ನಡೆದಿದ್ದು, ಆತ ಅಪಾಯದಿಂದ ಪಾರಾಗಿದ್ದಾನೆ. ಮನೋಜ್ ಕೋಡಿಕೆರೆ ಗ್ಯಾಂಗ್ ನವರು ಕೃತ್ಯ ಎಸಗಿದ್ದಾರೆ ಎಂದು ಹಲ್ಲೆಗೀಡಾದ ಭರತ್ ಶೆಟ್ಟಿ ಸುರತ್ಕಲ್ ಠಾಣೆಗೆ ದೂರು ನೀಡಿದ್ದಾನೆ.
ಕೋಡಿಕೆರೆ ನಿವಾಸಿ ಭರತ್ ಶೆಟ್ಟಿ(32) ಹಲ್ಲೆಗೀಡಾದ ವ್ಯಕ್ತಿ. ಈತ ಸುರತ್ಕಲ್ ಮತ್ತು ಪಾಂಡೇಶ್ವರ ಠಾಣೆಯಲ್ಲಿ ಕೊಲೆ ಆರೋಪಿಯಾಗಿದ್ದು, ರೌಡಿ ಶೀಟರ್ ಆಗಿದ್ದಾನೆ. ಈ ಹಿಂದೆ ಕೋಡಿಕೆರೆ ಗ್ಯಾಂಗಿನಲ್ಲೇ ಇದ್ದ ಭರತ್ ಶೆಟ್ಟಿಗೆ ಗ್ಯಾಂಗ್ ಲೀಡರ್ ಮನೋಜ್ ಕೋಡಿಕೆರೆ ಜೊತೆ ವೈಮನಸ್ಸು ಉಂಟಾಗಿತ್ತು. ನಿನ್ನೆ ರಾತ್ರಿ ಕುಳಾಯಿ ಬಾರ್ ಹೊರಗಡೆ ಇದ್ದಾಗ, ಕಾರಿನಲ್ಲಿ ಬಂದಿದ್ದ ಕೋಡಿಕೆರೆ ಗ್ಯಾಂಗಿನ ಚೇತು, ಗುಜ್ಜೆ ಶೈಲು, ರಾಜು ಫರಂಗಿಪೇಟೆ, ಕಿಶನ್ ಕೋಡಿಕೆರೆ ಎಂಬವರು ಭರತ್ ಶೆಟ್ಟಿ ಮೇಲೆ ತಲವಾರಿನಲ್ಲಿ ದಾಳಿ ನಡೆಸಿದ್ದಾರೆ.
ಭರತ್ ಶೆಟ್ಟಿ ಕೈ ಬೆರಳು ಕಟ್ ಆಗಿದ್ದು, ಅಪಾಯ ಅರಿತು ಅಲ್ಲಿಂದ ತಪ್ಪಿಸಿಕೊಂಡಿದ್ದಾನೆ. ಆರೋಪಿಗಳು ಪರಾರಿಯಾಗಿದ್ದಾರೆ. ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mangalore Manoj Kodikere gang attacks rowdy sheeter Bharath shetty near kulai. Bharath shetty who was a close aide of Manjo Kodikere had left the gang over personal issues, gang attacked Bharath when we was about to return home from wine store at kulai.
09-06-25 04:41 pm
HK News Desk
BK Hariprasad, Suhas Shetty, NIA: ರೌಡಿಗಳಿಗೆಲ್...
09-06-25 03:02 pm
Union Minister Prahlad Joshi, Mangalore SP Ar...
09-06-25 02:00 pm
Suhas Shetty Murder, NIA, Home Minister: ಸುಹಾ...
09-06-25 12:35 pm
ಕಾಲ್ತುಳಿತ ಸಂತ್ರಸ್ತರಿಗೆ ಒಂದು ತಿಂಗಳ ವೇತನ ಬಿಟ್ಟು...
08-06-25 06:03 pm
09-06-25 05:16 pm
HK News Desk
# Arrest kohli ಹ್ಯಾಶ್ ಟ್ಯಾಗ್ ಟ್ವಿಟರ್ ನಲ್ಲಿ ಟ್...
07-06-25 09:54 pm
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
08-06-25 10:51 pm
Mangalore Correspondent
Suhas Sheety Murder, NIA, Mangalore: ಸುಹಾಸ್ ಶ...
08-06-25 05:24 pm
ಮುಸ್ಲಿಂ ವಾಟ್ಸಪ್ ಗ್ರೂಪಿನಲ್ಲಿ ಸ್ಪೀಕರ್ ಖಾದರ್, ಸಿ...
07-06-25 11:02 pm
Siddaramaiah, DK Shivakumar, CT Ravi: ಕಾಲ್ತುಳ...
07-06-25 09:15 pm
Ct Ravi, Mangalore, BJP: ರೋಗಕ್ಕೆ ಮದ್ದು ಕೊಡದ ಹ...
07-06-25 08:48 pm
09-06-25 09:20 pm
HK News Desk
ತನ್ನನ್ನು ಕಾರ್ಡಿಯೋಲಜಿಸ್ಟ್ ಅಂತ ಹೇಳಿಕೊಂಡು 50ಕ್ಕೂ...
08-06-25 10:29 pm
ಸ್ಟಾಕ್ ಮಾರ್ಕೆಟ್ ಹುಚ್ಚಾಟ ; ಬ್ಯಾಂಕಿನ ಹಿರಿಯ ಗ್ರಾ...
08-06-25 03:59 pm
ಆನ್ಲೈನ್ ಟ್ರೇಡಿಂಗ್ನಲ್ಲಿ ಹಣ ಹೂಡಿಕೆ ; ಇನ್ ಸ್ಟಾ...
08-06-25 02:58 pm
Mangalore Crime, Yeyyadi Stabbing, Bar, Polic...
07-06-25 10:39 pm