ಬ್ರೇಕಿಂಗ್ ನ್ಯೂಸ್
30-05-24 12:32 pm Mangalore Correspondent ಕ್ರೈಂ
ಮಂಗಳೂರು, ಮೇ 30: ಸುರತ್ಕಲ್ ಬಳಿಯ ಕುಳಾಯಿ ಬಾರ್ ಮುಂಭಾಗದಲ್ಲಿ ನಿನ್ನೆ ರಾತ್ರಿ ರೌಡಿ ಶೀಟರ್ ಒಬ್ಬನ ಕೊಲೆಗೆ ಯತ್ನಿಸಿದ ಘಟನೆ ನಡೆದಿದ್ದು, ಆತ ಅಪಾಯದಿಂದ ಪಾರಾಗಿದ್ದಾನೆ. ಮನೋಜ್ ಕೋಡಿಕೆರೆ ಗ್ಯಾಂಗ್ ನವರು ಕೃತ್ಯ ಎಸಗಿದ್ದಾರೆ ಎಂದು ಹಲ್ಲೆಗೀಡಾದ ಭರತ್ ಶೆಟ್ಟಿ ಸುರತ್ಕಲ್ ಠಾಣೆಗೆ ದೂರು ನೀಡಿದ್ದಾನೆ.
ಕೋಡಿಕೆರೆ ನಿವಾಸಿ ಭರತ್ ಶೆಟ್ಟಿ(32) ಹಲ್ಲೆಗೀಡಾದ ವ್ಯಕ್ತಿ. ಈತ ಸುರತ್ಕಲ್ ಮತ್ತು ಪಾಂಡೇಶ್ವರ ಠಾಣೆಯಲ್ಲಿ ಕೊಲೆ ಆರೋಪಿಯಾಗಿದ್ದು, ರೌಡಿ ಶೀಟರ್ ಆಗಿದ್ದಾನೆ. ಈ ಹಿಂದೆ ಕೋಡಿಕೆರೆ ಗ್ಯಾಂಗಿನಲ್ಲೇ ಇದ್ದ ಭರತ್ ಶೆಟ್ಟಿಗೆ ಗ್ಯಾಂಗ್ ಲೀಡರ್ ಮನೋಜ್ ಕೋಡಿಕೆರೆ ಜೊತೆ ವೈಮನಸ್ಸು ಉಂಟಾಗಿತ್ತು. ನಿನ್ನೆ ರಾತ್ರಿ ಕುಳಾಯಿ ಬಾರ್ ಹೊರಗಡೆ ಇದ್ದಾಗ, ಕಾರಿನಲ್ಲಿ ಬಂದಿದ್ದ ಕೋಡಿಕೆರೆ ಗ್ಯಾಂಗಿನ ಚೇತು, ಗುಜ್ಜೆ ಶೈಲು, ರಾಜು ಫರಂಗಿಪೇಟೆ, ಕಿಶನ್ ಕೋಡಿಕೆರೆ ಎಂಬವರು ಭರತ್ ಶೆಟ್ಟಿ ಮೇಲೆ ತಲವಾರಿನಲ್ಲಿ ದಾಳಿ ನಡೆಸಿದ್ದಾರೆ.
ಭರತ್ ಶೆಟ್ಟಿ ಕೈ ಬೆರಳು ಕಟ್ ಆಗಿದ್ದು, ಅಪಾಯ ಅರಿತು ಅಲ್ಲಿಂದ ತಪ್ಪಿಸಿಕೊಂಡಿದ್ದಾನೆ. ಆರೋಪಿಗಳು ಪರಾರಿಯಾಗಿದ್ದಾರೆ. ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mangalore Manoj Kodikere gang attacks rowdy sheeter Bharath shetty near kulai. Bharath shetty who was a close aide of Manjo Kodikere had left the gang over personal issues, gang attacked Bharath when we was about to return home from wine store at kulai.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm