ಬ್ರೇಕಿಂಗ್ ನ್ಯೂಸ್
30-05-24 04:00 pm HK News Desk ಕ್ರೈಂ
ಶಿವಮೊಗ್ಗ, ಮೇ 30: ಶಿವಮೊಗ್ಗದಲ್ಲಿ ಮತ್ತೆ ಪುಂಡರು ಅಟ್ಟಹಾಸ ಮೆರೆದಿದ್ದು, ಮನೆಯಮುಂದೆ ನಿಲ್ಲಿಸಿದ್ದ ವಾಹನಗಳ ಗಾಜುಗಳನ್ನು ದುಷ್ಕರ್ಮಿಗಳು ಗಾಂಜಾ ಮತ್ತಿನಲ್ಲಿ ಪುಡಿಗೈದಿದ್ದಾರೆ.
ದೊಡ್ಡಪೇಟೆ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು ಮನೆಯ ಮುಂದೆ ನಿಲ್ಲಿಸಿದ್ದ ನಾಲ್ಕು ಕಾರು, ನಾಲ್ಕು ದ್ವಿಚಕ್ರ ವಾಹನ ಹಾಗೂ ಎರಡು ಆಟೋಗಳ ಗಾಜುಗಳನ್ನು ರಾತ್ರೋ ರಾತ್ರಿ ಪುಂಡರ ತಂಡ ಹಾನಿ ಮಾಡಿದೆ.
ಅಷ್ಟು ಮಾತ್ರವಲ್ಲದೆ ಜಗದೀಶ್ ಅವರಿಗೆ ಸೇರಿದ ಅಂಗಡಿ ಬೀಗ ಮಚ್ಚಿನಿಂದ ಹಾನಿಗೊಳಿಸಲಾಗಿದೆ. ಸಂದೇಶ್ ಅವರಿಗೆ ಸೇರಿದ ಹುಂಡೈ ಸ್ಯಾಂಟ್ರೋ ಕಾರು ಜಖಂಗೊಂಡಿದೆ. ಮಂಜು, ಲಿಂಗರಾಜು ಅವರಿಗೆ ಸೇರಿದ ಎರಡು ಆಟೋಗಳೂ ಕೂಡ ಜಖಂಗೊಂಡಿದೆ. ಅಲ್ಲದೆ ಸಿದ್ದಪ್ಪ, ಜಗದೀಶ್, ಚಂದ್ರಪ್ಪ ಸೇರಿದಂತೆ ನಾಲ್ವರ ಬೈಕ್ ಜಖಂಗೊಂಡಿದೆ.
ಪ್ರಕರಣ ದಾಖಲಿಸಿಕೊಂಡ ಪೊಲೀಸರು ಪುಂಡರ ಪತ್ತೆಗೆ ಬಲೆ ಬಿಸಿದ್ದಾರೆ.
ವಾಹನಗಳನ್ನು ಜಖಂಗೊಳಿಸಲಾದ ಸ್ಥಳಕ್ಕೆ ಶಾಸಕ ಚನ್ನಬಸಪ್ಪ ಭೇಟಿ ನೀಡಿದ್ದಾರೆ. ಈ ಸಂದರ್ಭದಲ್ಲಿ ಸ್ಥಳೀಯರು ಪೊಲೀಸ್ ಇಲಾಖೆಯ ವಿರುದ್ಧ ಆಕ್ರೋಶ ಹೊರಹಾಕಿದರು.
ಹೊಸಮನೆ ಬಡಾವಣೆಯಲ್ಲಿ ಈ ರೀತಿಯ ಘಟನೆ ನಡೆದಿರುವುದು ಇದೇ ಮೊದಲಲ್ಲ. ಕಳೆದ ಒಂದು ವರ್ಷದಲ್ಲಿ ಇದು ಎರಡನೇ ಘಟನೆ. ಗಾಂಜಾ ಸೇವಿಸುವ ಪುಂಡರ ಗುಂಪು ಈ ಭಾಗದಲ್ಲಿ ಪದೇ ಪದೇ ಇಂತಹ ದುಷ್ಕೃತ್ಯಗಳನ್ನು ಎಸಗುತ್ತಿದೆ. ನಶೆಯಲ್ಲಿ ಮನಸೋಇಚ್ಛೆ ಬೈಕ್ನಲ್ಲಿ ಸುತ್ತುವುದು, ಬೆದರಿಸುವುದು, ಸಿಕ್ಕ ಸಿಕ್ಕ ವಾಹನಗಳನ್ನು ಜಖಂಗೊಳಿಸುವುದನ್ನು ಅಭ್ಯಾಸ ಮಾಡಿಕೊಂಡಿದ್ದಾರೆ. ಆರೋಪಿಗಳ ವಿರುದ್ಧ ಪೊಲೀಸರು ಕಠಿಣ ಕ್ರಮ ಜರುಗಿಸಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.
Miscreants vandalise car bike auto glass in Shivamogga after being intoxicated with drugs. MLA channabasappa visiting the spot slam the police officers for showing negligence in arresting such miscreants
11-09-25 10:11 pm
Bangalore Correspondent
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
12-09-25 11:33 am
HK News Desk
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
12-09-25 11:32 am
Mangalore Correspondent
ಬಂಗ್ಲೆಗುಡ್ಡೆ ಕಾಡಿನಲ್ಲಿ ರಾಶಿ ರಾಶಿ ಹೆಣಗಳ ಅವಶೇಷ,...
11-09-25 10:42 pm
Mangalore, Harish Kumar: ಎರಡು ನಿಮಿಷದ ಆಜಾನ್ ನಿ...
11-09-25 09:38 pm
Mangalore Airport, Road, Accident: ಮಂಗಳೂರು ಏರ...
11-09-25 06:14 pm
Dharmasthala, YouTube, SIT: ಧರ್ಮಸ್ಥಳ ವಿರುದ್ಧ...
11-09-25 02:45 pm
11-09-25 09:13 pm
Mangalore Correspondent
Mangalore Fake Documents, Crime, Arrest: ಸರ್ಕ...
11-09-25 08:52 pm
ಅಮೆರಿಕ ಅಧ್ಯಕ್ಷರ ಆಪ್ತ, ಬಲಪಂಥೀಯ ಕಾರ್ಯಕರ್ತ ಚಾರ್ಲ...
11-09-25 02:25 pm
Mangalore Police, Communial Case, Arrest, Cri...
08-09-25 10:34 pm
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm