ಬ್ರೇಕಿಂಗ್ ನ್ಯೂಸ್
30-05-24 04:00 pm HK News Desk ಕ್ರೈಂ
ಶಿವಮೊಗ್ಗ, ಮೇ 30: ಶಿವಮೊಗ್ಗದಲ್ಲಿ ಮತ್ತೆ ಪುಂಡರು ಅಟ್ಟಹಾಸ ಮೆರೆದಿದ್ದು, ಮನೆಯಮುಂದೆ ನಿಲ್ಲಿಸಿದ್ದ ವಾಹನಗಳ ಗಾಜುಗಳನ್ನು ದುಷ್ಕರ್ಮಿಗಳು ಗಾಂಜಾ ಮತ್ತಿನಲ್ಲಿ ಪುಡಿಗೈದಿದ್ದಾರೆ.
ದೊಡ್ಡಪೇಟೆ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು ಮನೆಯ ಮುಂದೆ ನಿಲ್ಲಿಸಿದ್ದ ನಾಲ್ಕು ಕಾರು, ನಾಲ್ಕು ದ್ವಿಚಕ್ರ ವಾಹನ ಹಾಗೂ ಎರಡು ಆಟೋಗಳ ಗಾಜುಗಳನ್ನು ರಾತ್ರೋ ರಾತ್ರಿ ಪುಂಡರ ತಂಡ ಹಾನಿ ಮಾಡಿದೆ.



ಅಷ್ಟು ಮಾತ್ರವಲ್ಲದೆ ಜಗದೀಶ್ ಅವರಿಗೆ ಸೇರಿದ ಅಂಗಡಿ ಬೀಗ ಮಚ್ಚಿನಿಂದ ಹಾನಿಗೊಳಿಸಲಾಗಿದೆ. ಸಂದೇಶ್ ಅವರಿಗೆ ಸೇರಿದ ಹುಂಡೈ ಸ್ಯಾಂಟ್ರೋ ಕಾರು ಜಖಂಗೊಂಡಿದೆ. ಮಂಜು, ಲಿಂಗರಾಜು ಅವರಿಗೆ ಸೇರಿದ ಎರಡು ಆಟೋಗಳೂ ಕೂಡ ಜಖಂಗೊಂಡಿದೆ. ಅಲ್ಲದೆ ಸಿದ್ದಪ್ಪ, ಜಗದೀಶ್, ಚಂದ್ರಪ್ಪ ಸೇರಿದಂತೆ ನಾಲ್ವರ ಬೈಕ್ ಜಖಂಗೊಂಡಿದೆ.
ಪ್ರಕರಣ ದಾಖಲಿಸಿಕೊಂಡ ಪೊಲೀಸರು ಪುಂಡರ ಪತ್ತೆಗೆ ಬಲೆ ಬಿಸಿದ್ದಾರೆ.
ವಾಹನಗಳನ್ನು ಜಖಂಗೊಳಿಸಲಾದ ಸ್ಥಳಕ್ಕೆ ಶಾಸಕ ಚನ್ನಬಸಪ್ಪ ಭೇಟಿ ನೀಡಿದ್ದಾರೆ. ಈ ಸಂದರ್ಭದಲ್ಲಿ ಸ್ಥಳೀಯರು ಪೊಲೀಸ್ ಇಲಾಖೆಯ ವಿರುದ್ಧ ಆಕ್ರೋಶ ಹೊರಹಾಕಿದರು.
ಹೊಸಮನೆ ಬಡಾವಣೆಯಲ್ಲಿ ಈ ರೀತಿಯ ಘಟನೆ ನಡೆದಿರುವುದು ಇದೇ ಮೊದಲಲ್ಲ. ಕಳೆದ ಒಂದು ವರ್ಷದಲ್ಲಿ ಇದು ಎರಡನೇ ಘಟನೆ. ಗಾಂಜಾ ಸೇವಿಸುವ ಪುಂಡರ ಗುಂಪು ಈ ಭಾಗದಲ್ಲಿ ಪದೇ ಪದೇ ಇಂತಹ ದುಷ್ಕೃತ್ಯಗಳನ್ನು ಎಸಗುತ್ತಿದೆ. ನಶೆಯಲ್ಲಿ ಮನಸೋಇಚ್ಛೆ ಬೈಕ್ನಲ್ಲಿ ಸುತ್ತುವುದು, ಬೆದರಿಸುವುದು, ಸಿಕ್ಕ ಸಿಕ್ಕ ವಾಹನಗಳನ್ನು ಜಖಂಗೊಳಿಸುವುದನ್ನು ಅಭ್ಯಾಸ ಮಾಡಿಕೊಂಡಿದ್ದಾರೆ. ಆರೋಪಿಗಳ ವಿರುದ್ಧ ಪೊಲೀಸರು ಕಠಿಣ ಕ್ರಮ ಜರುಗಿಸಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.
Miscreants vandalise car bike auto glass in Shivamogga after being intoxicated with drugs. MLA channabasappa visiting the spot slam the police officers for showing negligence in arresting such miscreants
20-02-26 09:20 pm
HK News Desk
ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ಹಿಂದಕ್ಕೆ ; 26 ತ...
19-02-26 09:29 pm
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
20-02-26 08:45 pm
HK News Desk
ಗಲ್ಫ್ ದೇಶಗಳತ್ತ ಅಮೆರಿಕದ ಯುದ್ಧ ವಿಮಾನಗಳು ; ಇರಾನ್...
19-02-26 11:04 pm
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಶೋಚನೀಯ ಸ್ಥಿತಿ ; ಕ...
17-02-26 08:50 pm
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
20-02-26 06:05 pm
Mangalore Correspondent
Kotekar, Mangalore News: ಕೋಟೆಕಾರು ಪ.ಪಂ ಸದಸ್ಯ...
20-02-26 04:18 pm
ಕುತ್ಲೂರಿನಲ್ಲಿ ನಕ್ಸಲ್ ಕರಪತ್ರ ಹಂಚಿದ್ದ ಪ್ರಕರಣ ;...
19-02-26 10:37 pm
2013ರಲ್ಲಿ ಶಿಲಾನ್ಯಾಸಗೊಂಡಿದ್ದ ಅಬ್ಬಕ್ಕ ಭವನ ನಿರ್ಮ...
19-02-26 09:50 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹ, ಹೋರಾಟ...
19-02-26 06:08 pm
20-02-26 09:07 pm
HK News Desk
ಗಂಡ ಸತ್ತ ಒಂದೇ ವಾರಕ್ಕೆ ಪತ್ನಿಗೆ ಪೊಲೀಸಪ್ಪನ ಕಿರುಕ...
20-02-26 08:54 pm
ಮುಡಾ ಹಗರಣ, ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ನೀಡಿ...
20-02-26 08:44 pm
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಮಸೀದಿಯಿಂದ ಕಲ್ಲು –...
20-02-26 03:03 pm
ಬಿಎಸ್ಸೆನ್ನೆಲ್ ಕೇಬಲ್ ಕಳ್ಳತನ ; ಭೂಗತ ಹಾಕಿದ್ದ ತಾಮ...
20-02-26 02:31 pm