ಬ್ರೇಕಿಂಗ್ ನ್ಯೂಸ್
04-12-20 04:03 pm Headline Karnataka News Network ಕ್ರೈಂ
ಬೆಂಗಳೂರು, ಡಿ.3: ಸೈಬರ್ ಖದೀಮರು ಪೊಲೀಸ್ ಅಧಿಕಾರಿಗಳ ಹೆಸರಿನಲ್ಲಿ ನಕಲಿ ಖಾತೆ ಸೃಷ್ಟಿಸಿ ಹಣ ಲಪಟಾಯಿಸಿದ ಸುದ್ದಿ ಮಾಸುವ ಮುನ್ನವೇ ಇದೀಗ ರಾಜಕೀಯ ಮುಖಂಡರ ಹೆಸರಿನಲ್ಲಿ ನಕಲಿ ಖಾತೆ ತೆರೆದು ವಂಚನೆ ಮಾಡುತ್ತಿರುವ ವಿಚಾರ ಬೆಳಕಿಗೆ ಬಂದಿದೆ.
ರಾಜ್ಯ ಬಿಜೆಪಿ ಕಾರ್ಯದರ್ಶಿ ಬಿ.ಎಲ್ . ಸಂತೋಷ್ ಹೆಸರಿನಲ್ಲಿ ನಕಲಿ ಫೇಸ್ಬುಕ್ ಖಾತೆ ಸೃಷ್ಟಿಸಲಾಗಿದ್ದು, ಅವರ ಪರಿಚಿತರಿಗೆ ಹಾಗೂ ಆತ್ಮೀಯರಿಗೆ ಹಣ ಹಾಕುವಂತೆ ಸಂದೇಶ ರವಾನೆ ಮಾಡಿದ್ದಾರೆ. ಈ ಹಿನ್ನೆಲೆ ಸಂತೋಷ್ ಪರಿಚಯಸ್ಥರಾದ ಅಜಿತ್ ಶೆಟ್ಟಿ ಕಿರಾಡಿ ಎಂಬುವರು 15 ಸಾವಿರ ಹಣ ವರ್ಗಾವಣೆ ಮಾಡಿದ್ದಾರೆ.
ದೂರು ಪ್ರತಿದೂರು ಪ್ರತಿ ಸಂತೋಷ್ ಅವರೇ ಹಣ ಕೇಳಿದ್ದಾರೆ ಎಂದು ಭಾವಿಸಿ ನಾನು ಹಣ ಹಾಕಿದೆ.
ನಂತರ ಅದು ನಕಲಿ ಖಾತೆ ಎಂದು ಗೊತ್ತಾಯಿತು, ತಕ್ಷಣ ಈ ಕುರಿತಾದ ಮಾಹಿತಿಯನ್ನು ಸಂತೋಷ್ ಗಮನಕ್ಕೆ ತಂದಿದ್ದೇನೆ ಎಂದು ಅಜಿತ್ ಶೆಟ್ಟಿ ಕಿರಾಡಿ ಹೇಳಿದ್ದಾರೆ.ಈ ಕುರಿತು ಕೇಂದ್ರ ವಿಭಾಗದ ಸಿಇಎನ್ ಠಾಣೆಯಲ್ಲಿ ರಾಜ್ಯ ಬಿಜೆಪಿ ಸೋಶಿಯಲ್ ಮೀಡಿಯಾ ಮತ್ತು ಐಟಿ ವಿಂಗ್ ಮುಖ್ಯಸ್ಥ ವಿನೋದ್ ಕೃಷ್ಣಮೂರ್ತಿ ದೂರು ದಾಖಲಿಸಿದ್ದು, ಪೊಲೀಸರು ತನಿಖೆ ಮುಂದುವರೆಸಿದ್ದಾರೆ.
The Facebook account of BJP leader BL Santosh was allegedly impersonated by miscreants who sought a transaction worth Rs 15,000 from one of Santosh’ acquaintances. A case has been registered at Cyber Crime, Economic Offences and Narcotics (CEN) police station in Bengaluru.
21-04-25 07:27 pm
Bangalore Correspondent
ನ್ಯಾ.ಕೃಷ್ಣ ದೀಕ್ಷಿತ್, ನ್ಯಾ.ಹೇಮಂತ್ ಚಂದನಗೌಡರ್ ಸೇ...
21-04-25 07:10 pm
Jayaprakash Hegde; ಹಿಂದೂಗಳಂತೆ ಮುಸ್ಲಿಮರಲ್ಲು 93...
19-04-25 03:04 pm
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
21-04-25 07:46 pm
HK News Desk
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
21-04-25 01:03 pm
Bangalore Correspondent
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm