ಬ್ರೇಕಿಂಗ್ ನ್ಯೂಸ್
01-06-24 10:49 pm HK News Desk ಕ್ರೈಂ
ನವದೆಹಲಿ, ಜೂನ್ 1: ಆನ್ಲೈನ್ ಟ್ರೇಡಿಂಗ್ ವಂಚನೆಯಲ್ಲಿ ಸೈಬರ್ ವಂಚಕರು ವಾಟ್ಸಾಪ್ ಮೆಸೆಂಜರ್ ಮೂಲಕ ಉದ್ಯಮಿಯೊಬ್ಬರಿಗೆ ರೂ. 9 ಕೋಟಿಗೂ ಹೆಚ್ಚು ವಂಚಿಸಿದ ಘಟನೆ ನೋಯ್ಡಾದಲ್ಲಿ ನಡೆದಿದೆ.
ರಜತ್ ಬೋತ್ರಾ ಎಂಬವವರು ಮೇ 1 ರಂದು ಸ್ಟಾಕ್ ಮಾರ್ಕೆಟ್ ಟ್ರೇಡಿಂಗ್ ಕುರಿತ ವಾಟ್ಸಾಪ್ ಗ್ರೂಪ್ ಗೆ ಸೇರಿದ್ದರು. ಆನಂತರ, ಹಣ ಹೂಡಿಕೆ ಮಾಡಿ ಮೋಸ ಹೋಗಿದ್ದು ಸೈಬರ್ ಕ್ರೈಮ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
ಮೇ 1ರಂದು ತನ್ನನ್ನು ವಾಟ್ಸಾಪ್ ಗ್ರೂಪ್ ಗೆ ಸೇರಿಸಲಾಗಿತ್ತು. ಗ್ರೂಪ್ ಗೆ ಷೇರು ಮಾರುಕಟ್ಟೆ ವಹಿವಾಟಿನಿಂದ ಲಾಭದ ಬಗ್ಗೆ ಮಾಹಿತಿ ಬರುತ್ತಿತ್ತು. ಅಂದಿನಿಂದ ಸಣ್ಣ ಪ್ರಮಾಣದ ಹೂಡಿಕೆಗಳನ್ನು ಪ್ರಾರಂಭಿಸಿದ್ದರು. ಮೇ 27 ರ ವೇಳೆಗೆ ವಾಟ್ಸಾಪ್ ಲಿಂಕ್ ನಲ್ಲಿ ಹಾಕಿದ್ದ ಷೇರು ವಹಿವಾಟಿನಲ್ಲಿ ರೂ. 9.09 ಕೋಟಿ ಹೂಡಿಕೆ ಮಾಡಿದ್ದರು. ಆದರೆ ಇಷ್ಟಾಗುತ್ತಿದ್ದಂತೆ ಅವರ ಟ್ರೇಡಿಂಗ್ ಖಾತೆಯನ್ನು ಮುಚ್ಚಲಾಗಿತ್ತು ಎಂದು ಸಹಾಯಕ ಪೊಲೀಸ್ ಆಯುಕ್ತ ವಿವೇಕ್ ರಂಜನ್ ಹೇಳಿದ್ದಾರೆ. ದೂರು ಬಂದ ತಕ್ಷಣ ತನಿಖೆ ಆರಂಭಿಸಿದ್ದು, ಅವರ ಬ್ಯಾಂಕ್ ಖಾತೆಯಲ್ಲಿದ್ದ ₹ 1.62 ಕೋಟಿಯನ್ನು ಸ್ಥಗಿತಗೊಳಿಸಿದ್ದೇವೆ ಎಂದು ಅಧಿಕಾರಿ ತಿಳಿಸಿದ್ದಾರೆ.
A businessman has been cheated of over ₹ 9 crore via WhatsApp messenger by cyber thugs in Noida in an online trading fraud, police said today. According to the police, the fraud took place over a period of one month after Rajat Bothra, resident of sector 40, got added to a WhatsApp group about stock market trading on May 1. An FIR was lodged at the Cyber Crime police station in sector 36 on Friday and ₹ 1.62 crore transacted funds have been frozen in the businessman's account, they said, adding further investigations are underway.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 06:02 pm
HK News Staffer
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm