ಬ್ರೇಕಿಂಗ್ ನ್ಯೂಸ್
02-06-24 05:00 pm Udupi Correspondent ಕ್ರೈಂ
ಉಡುಪಿ, ಜೂನ್ 2: ರಾಷ್ಟ್ರೀಯ ಹೆದ್ದಾರಿ 66ರ ಉದ್ಯಾವರ ಸೇತುವೆ ಬಳಿ ಸ್ಕಾರ್ಪಿಯೋ ಕಾರಿನಲ್ಲಿ ಕುಳಿತು ದರೋಡೆಗೆ ಹೊಂಚು ಹಾಕುತ್ತಿದ್ದ ಆರೋಪಿಗಳನ್ನು ಕಾಪು ಪೊಲೀಸರು ಶನಿವಾರ ರಾತ್ರಿ ಸಿನಿಮಾ ಶೈಲಿಯಲ್ಲಿ ಬೆನ್ನಟ್ಟಿ ಬಂಧಿಸಿದ್ದಾರೆ.
ಕಾರಿನಲ್ಲಿದ್ದ ಅಮಿತ್ ರಾಜ್, ಪ್ರಕಾಶ್ ಸುರತ್ಕಲ್, ವರುಣ್ ನೀರುಮಾರ್ಗ, ಕಾರ್ತಿಕ್ ಶೆಟ್ಟಿ ಸುರತ್ಕಲ್, ಅಭಿಷೇಕ್, ಶ್ರೀಕಾಂತ್, ಶ್ರೀಪತಿ ಫರಂಗಿಪೇಟೆ ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ.

ಉಡುಪಿಯಿಂದ ಕಾಪು ಕಡೆಗೆ ಬರುತ್ತಿದ್ದ ಕಾಪು ಠಾಣೆಯ ಸರ್ಕಲ್ ಇನ್ಸ್ ಪೆಕ್ಟರ್ ಜಯಶ್ರೀ ಮಾನೆ ಅವರು ಉದ್ಯಾವರ ಸೇತುವೆಯಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಸ್ಕಾರ್ಪಿಯೋ ಕಾರು ನಿಂತಿರುವುದನ್ನು ಗಮನಿಸಿದ್ದರು. ಸ್ಕಾರ್ಪಿಯೋ ಕಾರನ್ನು ನಿಲ್ಲಿಸಿ ಪರಿಶೀಲಿಸಲು ಯತ್ನಿಸಿದಾಗ ಆರೋಪಿಗಳು ಕಾರನ್ನು ಏಕಾಏಕಿ ಚಲಾಯಿಸಿ ಕಾಪು ಕಡೆಗೆ ತೆರಳಿದ್ದರು.
ಜಯಶ್ರೀ ಮಾನೆ ಅವರು ತಕ್ಷಣ ಈ ಬಗ್ಗೆ ಕಾಪು ಮತ್ತು ಪಡುಬಿದ್ರಿ ಪೊಲೀಸರಿಗೆ ಮಾಹಿತಿ ನೀಡಿದ್ದು ಬಳಿಕ ಕಾಪು ಎಸ್ಸೈ ಅಬ್ದುಲ್ ಖಾದರ್ ನೇತೃತ್ವದ ತಂಡ ಕೋತಲಕಟ್ಟೆ ಎಂಬಲ್ಲಿ ಸ್ಕಾರ್ಪಿಯೋ ಕಾರನ್ನು ತಡೆಯುವಲ್ಲಿ ಯಶಸ್ವಿಯಾಗಿದ್ದಾರೆ.
ಕಾಪು ಸಿಐ ಜಯಶ್ರೀ ಮಾನೆ ಮತ್ತು ಕಾಪು ಎಸ್ಐ ಅಬ್ದುಲ್ ಖಾದರ್ ಹಾಗೂ ಸಿಬ್ಬಂದಿ ಸ್ಕಾರ್ಪಿಯೋದಲ್ಲಿ ಇದ್ದವರನ್ನು ವಶಕ್ಕೆ ಪಡೆದು ವಾಹನ ಪರಿಶೀಲಿಸಿದಾಗ ದರೋಡೆಗೆ ಹೊಂಚು ಹಾಕುತ್ತಿರುವ ವಿಚಾರ ಬೆಳಕಿಗೆ ಬಂದಿತ್ತು. ಸ್ಕಾರ್ಪಿಯೋ ಕಾರಿನಲ್ಲಿ ಡ್ರ್ಯಾಗನ್, ಚೂರಿ, ಕಬ್ಬಿಣದ ಪೈಪ್ ಮತ್ತು ಮರಳು ಮಿಶ್ರಿತ ಮೆಣಸಿನ ಪುಡಿಯನ್ನು ಪತ್ತೆ ಹಚ್ಚಿದ್ದು, ಪೊಲೀಸರು ಆರೋಪಿಗಳನ್ನು ಮತ್ತಷ್ಟು ವಿಚಾರಣೆಗೊಳಪಡಿಸಿದ್ದಾರೆ.
Udupi Six arrested for suspected criminal activity, illegal possession of weapons seized by Kapu police. According to a complaint filed by Circle Inspector Jayashree Mane at Kaup police station, six persons traveling in a Scorpio were found suspicious near the Udyavar bridge while heading towards Mangaluru. The police signaled them to pull over by honking, but they refused and continued driving dangerously. The police, with the assistance of Abdul Khader, S
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 06:02 pm
HK News Staffer
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm