ಬ್ರೇಕಿಂಗ್ ನ್ಯೂಸ್
02-06-24 05:00 pm Udupi Correspondent ಕ್ರೈಂ
ಉಡುಪಿ, ಜೂನ್ 2: ರಾಷ್ಟ್ರೀಯ ಹೆದ್ದಾರಿ 66ರ ಉದ್ಯಾವರ ಸೇತುವೆ ಬಳಿ ಸ್ಕಾರ್ಪಿಯೋ ಕಾರಿನಲ್ಲಿ ಕುಳಿತು ದರೋಡೆಗೆ ಹೊಂಚು ಹಾಕುತ್ತಿದ್ದ ಆರೋಪಿಗಳನ್ನು ಕಾಪು ಪೊಲೀಸರು ಶನಿವಾರ ರಾತ್ರಿ ಸಿನಿಮಾ ಶೈಲಿಯಲ್ಲಿ ಬೆನ್ನಟ್ಟಿ ಬಂಧಿಸಿದ್ದಾರೆ.
ಕಾರಿನಲ್ಲಿದ್ದ ಅಮಿತ್ ರಾಜ್, ಪ್ರಕಾಶ್ ಸುರತ್ಕಲ್, ವರುಣ್ ನೀರುಮಾರ್ಗ, ಕಾರ್ತಿಕ್ ಶೆಟ್ಟಿ ಸುರತ್ಕಲ್, ಅಭಿಷೇಕ್, ಶ್ರೀಕಾಂತ್, ಶ್ರೀಪತಿ ಫರಂಗಿಪೇಟೆ ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ.

ಉಡುಪಿಯಿಂದ ಕಾಪು ಕಡೆಗೆ ಬರುತ್ತಿದ್ದ ಕಾಪು ಠಾಣೆಯ ಸರ್ಕಲ್ ಇನ್ಸ್ ಪೆಕ್ಟರ್ ಜಯಶ್ರೀ ಮಾನೆ ಅವರು ಉದ್ಯಾವರ ಸೇತುವೆಯಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಸ್ಕಾರ್ಪಿಯೋ ಕಾರು ನಿಂತಿರುವುದನ್ನು ಗಮನಿಸಿದ್ದರು. ಸ್ಕಾರ್ಪಿಯೋ ಕಾರನ್ನು ನಿಲ್ಲಿಸಿ ಪರಿಶೀಲಿಸಲು ಯತ್ನಿಸಿದಾಗ ಆರೋಪಿಗಳು ಕಾರನ್ನು ಏಕಾಏಕಿ ಚಲಾಯಿಸಿ ಕಾಪು ಕಡೆಗೆ ತೆರಳಿದ್ದರು.
ಜಯಶ್ರೀ ಮಾನೆ ಅವರು ತಕ್ಷಣ ಈ ಬಗ್ಗೆ ಕಾಪು ಮತ್ತು ಪಡುಬಿದ್ರಿ ಪೊಲೀಸರಿಗೆ ಮಾಹಿತಿ ನೀಡಿದ್ದು ಬಳಿಕ ಕಾಪು ಎಸ್ಸೈ ಅಬ್ದುಲ್ ಖಾದರ್ ನೇತೃತ್ವದ ತಂಡ ಕೋತಲಕಟ್ಟೆ ಎಂಬಲ್ಲಿ ಸ್ಕಾರ್ಪಿಯೋ ಕಾರನ್ನು ತಡೆಯುವಲ್ಲಿ ಯಶಸ್ವಿಯಾಗಿದ್ದಾರೆ.
ಕಾಪು ಸಿಐ ಜಯಶ್ರೀ ಮಾನೆ ಮತ್ತು ಕಾಪು ಎಸ್ಐ ಅಬ್ದುಲ್ ಖಾದರ್ ಹಾಗೂ ಸಿಬ್ಬಂದಿ ಸ್ಕಾರ್ಪಿಯೋದಲ್ಲಿ ಇದ್ದವರನ್ನು ವಶಕ್ಕೆ ಪಡೆದು ವಾಹನ ಪರಿಶೀಲಿಸಿದಾಗ ದರೋಡೆಗೆ ಹೊಂಚು ಹಾಕುತ್ತಿರುವ ವಿಚಾರ ಬೆಳಕಿಗೆ ಬಂದಿತ್ತು. ಸ್ಕಾರ್ಪಿಯೋ ಕಾರಿನಲ್ಲಿ ಡ್ರ್ಯಾಗನ್, ಚೂರಿ, ಕಬ್ಬಿಣದ ಪೈಪ್ ಮತ್ತು ಮರಳು ಮಿಶ್ರಿತ ಮೆಣಸಿನ ಪುಡಿಯನ್ನು ಪತ್ತೆ ಹಚ್ಚಿದ್ದು, ಪೊಲೀಸರು ಆರೋಪಿಗಳನ್ನು ಮತ್ತಷ್ಟು ವಿಚಾರಣೆಗೊಳಪಡಿಸಿದ್ದಾರೆ.
Udupi Six arrested for suspected criminal activity, illegal possession of weapons seized by Kapu police. According to a complaint filed by Circle Inspector Jayashree Mane at Kaup police station, six persons traveling in a Scorpio were found suspicious near the Udyavar bridge while heading towards Mangaluru. The police signaled them to pull over by honking, but they refused and continued driving dangerously. The police, with the assistance of Abdul Khader, S
20-02-26 09:20 pm
HK News Desk
ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ಹಿಂದಕ್ಕೆ ; 26 ತ...
19-02-26 09:29 pm
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
20-02-26 08:45 pm
HK News Desk
ಗಲ್ಫ್ ದೇಶಗಳತ್ತ ಅಮೆರಿಕದ ಯುದ್ಧ ವಿಮಾನಗಳು ; ಇರಾನ್...
19-02-26 11:04 pm
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಶೋಚನೀಯ ಸ್ಥಿತಿ ; ಕ...
17-02-26 08:50 pm
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
20-02-26 06:05 pm
Mangalore Correspondent
Kotekar, Mangalore News: ಕೋಟೆಕಾರು ಪ.ಪಂ ಸದಸ್ಯ...
20-02-26 04:18 pm
ಕುತ್ಲೂರಿನಲ್ಲಿ ನಕ್ಸಲ್ ಕರಪತ್ರ ಹಂಚಿದ್ದ ಪ್ರಕರಣ ;...
19-02-26 10:37 pm
2013ರಲ್ಲಿ ಶಿಲಾನ್ಯಾಸಗೊಂಡಿದ್ದ ಅಬ್ಬಕ್ಕ ಭವನ ನಿರ್ಮ...
19-02-26 09:50 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹ, ಹೋರಾಟ...
19-02-26 06:08 pm
20-02-26 09:07 pm
HK News Desk
ಗಂಡ ಸತ್ತ ಒಂದೇ ವಾರಕ್ಕೆ ಪತ್ನಿಗೆ ಪೊಲೀಸಪ್ಪನ ಕಿರುಕ...
20-02-26 08:54 pm
ಮುಡಾ ಹಗರಣ, ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ನೀಡಿ...
20-02-26 08:44 pm
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಮಸೀದಿಯಿಂದ ಕಲ್ಲು –...
20-02-26 03:03 pm
ಬಿಎಸ್ಸೆನ್ನೆಲ್ ಕೇಬಲ್ ಕಳ್ಳತನ ; ಭೂಗತ ಹಾಕಿದ್ದ ತಾಮ...
20-02-26 02:31 pm